Connect with us

Dvgsuddi Kannada | online news portal | Kannada news online

ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ, ಲಾಬಿ ಮಾಡಲ್ಲ: ರೇಣುಕಾಚಾರ್ಯ  

ರಾಜಕೀಯ

ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ, ಲಾಬಿ ಮಾಡಲ್ಲ: ರೇಣುಕಾಚಾರ್ಯ  

ದೆಹಲಿ: ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಆದರೆ, ಲಾಬಿ ಮಾಡಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಧ್ಯ ಕರ್ನಾಟಕದ ದಾವಣಗೆರೆ ಜಿಲ್ಲೆಗೆ ಅಭಿವೃದ್ಧಿ ದೃಷ್ಠಿಯಿಂದ ಒಂದು ಸಚಿವ ಸ್ಥಾನ ನೀಡಬೇಕಿದೆ. ಈ ಬಗ್ಗೆ ನಾನು ಕೂಡ ಒಬ್ಬ ಆಕಾಂಕ್ಷಿಯಾಗಿದ್ದೇನೆ. ಆದರೆ, ಈ ಬಗ್ಗೆ ಲಾಬಿ ಮಾಡಲ್ಲ ಎಂದರು.

ಸಚಿವ ಸ್ಥಾನಕ್ಕೆ ಯಾರನ್ನು ತಗೆದುಕೊಳ್ಳಬೇಕು ಎಂಬುದನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಪಕ್ಷದ ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದ ಅವರು, ನನ್ನ ವೈಯಕ್ತಿಕ ಕೆಲಸ ಹಾಗೂ ಕ್ಷೇತ್ರದ ಕೆಲಸಕ್ಕಾಗಿ ದೆಹಲಿಗೆ ಬಂದಿದ್ದಾನೆ ಎಂದು ಹೇಳಿದರು.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಜಕೀಯ

To Top