Connect with us

Dvgsuddi Kannada | online news portal | Kannada news online

ವಿಡಿಯೋ: ಎಚ್ ಡಿಕೆ ಅಧಿಕಾರ ಕಳೆದಕೊಂಡ ಮೇಲೆ ಹುಚ್ಚರಾಗಿದ್ದಾರೆ: ಸಚಿವ ಕೆ.ಎಸ್. ಈಶ್ವರಪ್ಪ

ದಾವಣಗೆರೆ

ವಿಡಿಯೋ: ಎಚ್ ಡಿಕೆ ಅಧಿಕಾರ ಕಳೆದಕೊಂಡ ಮೇಲೆ ಹುಚ್ಚರಾಗಿದ್ದಾರೆ: ಸಚಿವ ಕೆ.ಎಸ್. ಈಶ್ವರಪ್ಪ

ಬ್ರೇಕಿಂಗ್ ನ್ಯೂಸ್

  • ದಾವಣಗೆರೆಯಲ್ಲಿ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ
  • ಅಧಿಕಾರ ಕಳೆದುಕೊಂಡ ಮೇಲೆ ಮಾಜಿ ಸಿಎಂ ಕುಮಾರಸ್ವಾಮಿ ಸಿದ್ದರಾಮಯ್ಯ ಹುಚ್ಚರಾಗಿದ್ದಾರೆ
  • ಕುಮಾರಸ್ವಾಮಿ ಅವರೇ ಸಿಎಂ ಆದಾಗ ಎಷ್ಟು ಎಲ್ಲಾ ಜಿಲ್ಲೆಗೆ ಪ್ರವಾಸ ಮಾಡಿದ್ದೀರಿ..?
  • ನಿನ್ನೆ ತನಕ ಪರಿಹಾರ ಬಂದಿಲ್ಲಾ ಎಂದು ಬಡುಕೊಂಡಿದ್ದರೀ…
  • ಈಗ ಪರಿಹಾರ ಬಂದ ಮೇಲೆ ಇಷ್ಟೇನಾ ಎಂದು ಹೇಳುತ್ತಿದ್ದೀರಿ…
  • ಇನ್ನು ಸಿದ್ಧರಾಮಯ್ಯ ವಿರೋಧ ಪಕ್ಷದ ಸ್ಥಾನಕ್ಕೆ ಪ್ರಯತ್ನ ಮಾಡುತ್ತಿದ್ದಾರೆ
  • ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಇಳಿದ ಮೇಲೆ ಏನೋ ಕಳೆದುಕೊಂಡ ನೋವಾಗಿದೆ
  • ಹೇಗಾದರೂ ಮಾಡಿದರೂ ವಿರೋಧ ಪಕ್ಷ ಸ್ಥಾನ ಪಡೆದುಕೊಳ್ಳಲು ಪ್ರಯತ್ನ ಪಡುತ್ತಿದ್ದಾರೆ
  • ವಿರೋಧಪಕ್ಷದ ಸ್ಥಾನ ಸಿಗುತ್ತೋ ಇಲ್ಲವೂ ಎಂದು ವಿಲಿ ವಿಲಿ ಒದ್ದಾಡುತ್ತಿದ್ದಾರೆ
  • ಏನಾದ್ರೂ ಮಾಡಿ ಬಿಜೆಪಿ ಟೀಕೆ ಮಾಡ ಬೇಕೆಂದು ಈಗ ದೇಶದ ಅರ್ಥಿಕತೆ ಬಗ್ಗೆ ಮಾತನಾಡುತ್ತಿದ್ದಾರೆ
  • ಅಯೋಧ್ಯ ತೀರ್ಪು ಸುಪ್ರೀಂ ಕೋರ್ಟ ಎತ್ತಿಕೊಂಡಿದೆ. ಇಡೀ ದೇಶವೇ ಹೆಮ್ಮೆ ಪಡುವಂತಹ ತೀರ್ಪು ಬರಲಿದೆ ಎಂಬ ನಿರೀಕ್ಷೆ ಇದೆ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top