Connect with us

Dvgsuddi Kannada | online news portal | Kannada news online

ಸಂಪುಟ ವಿಸ್ತರಣೆಗೆ ಮುನ್ನ ಬುಸುಗುಟ್ಟಿದ್ದ ಎಂಟಿಬಿ ನಾಗರಾಜ್ ;  ವಿಸ್ತರಣೆ ನಂತರ ಏನಂದ್ರು ಗೊತ್ತಾ..?

ಪ್ರಮುಖ ಸುದ್ದಿ

ಸಂಪುಟ ವಿಸ್ತರಣೆಗೆ ಮುನ್ನ ಬುಸುಗುಟ್ಟಿದ್ದ ಎಂಟಿಬಿ ನಾಗರಾಜ್ ;  ವಿಸ್ತರಣೆ ನಂತರ ಏನಂದ್ರು ಗೊತ್ತಾ..?

ಡಿವಿಜಿ ಸುದ್ದಿ, ಬೆಂಗಳೂರು:  ಹೊಸಕೋಟೆ ಉಪ ಚುನಾವಣೆಯಲ್ಲಿ ಸೋತಿರುವ ಎಂಟಿಬಿ ನಾಗರಾಜ್, ಸಂಪುಟ ವಿಸ್ತರಣೆ ಮುನ್ನ ನಮಗೂ ಸಚಿವ ಸ್ಥಾನ ನೀಡಬೇಕು ಎಂದಿದ್ದ ಮಾಜಿ ಸಚಿವ ಎಂಟಿಬಿ ನಾಗರಾಜ್, ಸಂಪುಟ ವಿಸ್ತರಣೆ ನಂತರ ಸೈಲೆಂಟ್ ಆಗಿದ್ದಾರೆ. ನನ್ನನ್ನು ಸಚಿವರನ್ನಾಗಿ ಮಾಡುವುದಾಗಿ ಯಾರು ಮಾತು ಕೊಟ್ಟಿದ್ದಾರೋ, ಅದನ್ನು ಉಳಿಸಿಕೊಳ್ಳುವ ಗುಣ  ಯಡಿಯೂರಪ್ಪ ಅವರಲ್ಲಿದೆ. ಮುಂದೊಂದು ದಿನ ನಾನೂ ಸಚಿವನಾಗಲಿದ್ದೇನೆ ಎಂದಿದ್ದಾರೆ.

ಸಂಪುಟ ವಿಸ್ತರಣೆ ನಂತರ  ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನನಗೂ ಮಂತ್ರಿ ಸ್ಥಾನ ಸಿಗಬೇಕು ಎಂಬುದು ನನ್ನ ಕ್ಷೇತ್ರದ ಜನತೆಯ ಬಯಕೆಯಾಗಿತ್ತು. ಯಡಿಯೂರಪ್ಪ ಅವರು ಕೊಟ್ಟ ಮಾತನ್ನು ಮರೆಯುವರಲ್ಲ. ಕಾರ್ಯಕ್ರಮಕ್ಕೆ ಬರುವಂತೆ ಯಡಿಯೂರಪ್ಪ ಅವರೇ ಆಹ್ವಾನ ನೀಡಿದ್ದರು. ಆದರೆ ಸ್ಥಳೀಯ ಚುನಾವಣೆ ಕಾರಣಕ್ಕೆ ಬರಲು ಸಾಧ್ಯವಾಗಲಿಲ್ಲ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top