Connect with us

Dvgsuddi Kannada | online news portal | Kannada news online

ಕುಮಾರಸ್ವಾಮಿ ಅನುಕಂಪ ಗಿಟ್ಟಿಸುವ ನಾಟಕ :ರೇಣುಕಾಚಾರ್ಯ

ಪ್ರಮುಖ ಸುದ್ದಿ

ಕುಮಾರಸ್ವಾಮಿ ಅನುಕಂಪ ಗಿಟ್ಟಿಸುವ ನಾಟಕ :ರೇಣುಕಾಚಾರ್ಯ

ಡಿವಿಜಿ ಸುದ್ದಿ, ಮೈಸೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯದ ಜನರಲ್ಲಿ ಅನುಕಂಪ ಗಿಟ್ಟಿಸಲು ಕೊಲೆ ಬೆದರಿಕೆಯ ನಾಟಕವಾಡುತ್ತಿದ್ದಾರೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಕಿಡಿಕಾರಿದರು.

ಮೈಸೂರಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೆ ಅಧಿಕಾರದಲ್ಲಿ ಬರಬೇಕು ಎಂದು ಕುಮಾರಸ್ವಾಮಿ ಕಣ್ಣೀರು ಹಾಕದು, ಕೊಲೆ ಬೆದರಿಕೆ ಬಂದಿದೆ ಎಂದು ಹೇಳಿ ಜನರ ಅನುಕಂಪ ಗಿಟ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಕುಮಾರಸ್ವಾಮಿ ಅವರಿಗೆ ಕೊಲೆ ಬೆದರಿಕೆ ಬಂದಿದ್ದರೆ, ಯಾರು ಬೆದರಿಕೆ ಹಾಕಿದ್ದಾರೆ  ಅನ್ನೋ ದಾಖಲೆ ಬಹಿರಂಗಪಡಿಸಲಿ. ಜನರಿಗೆ ವಾಸ್ತಾಂಶ ತಿಳಿಸಬೇಕು. ಬೆದರಿಕೆಗೆ ಸೂಕ್ತ ದಾಖಲೆ ನೀಡಿದರೆ, ಕಾನೂನು ರೀತಿ ಕ್ರಮಮ ಕೈಗೊಳ್ಳುವ ವ್ಯವಸ್ಥೆ ಇದೆ. ಅದನ್ನು ಬಿಟ್ಟು ಪ್ರಚಾರಕ್ಕಾಗಿ ಕೊಲೆ ಬಂದಿದೆ ಎಂದು ಹೇಳಿಕೊಳ್ಳವುದಲ್ಲ ಎಂದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top