Connect with us

Dvgsuddi Kannada | online news portal | Kannada news online

ಹೋ ಕ್ವಾರಂಟೈನ್ ವಾರ್ಡ್ ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆ

ಪ್ರಮುಖ ಸುದ್ದಿ

ಹೋ ಕ್ವಾರಂಟೈನ್ ವಾರ್ಡ್ ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆ

ಲಕ್ನೋ: ಕೊರೊನಾ ಸೋಂಕು ಶಂಕಿತ ವ್ಯಕ್ತಿಯೊಬ್ಬ ಆಸ್ಪತ್ರೆಯ ಕ್ವಾರಂಟೈನ್ ವಾರ್ಡಿನಲ್ಲಿಯೇ ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದೆ.

ವ್ಯಕ್ತಿಯನ್ನು ಶಾಮ್ಲಿಯ ಜಿಲ್ಲಾಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗುತ್ತಿತ್ತು. ಇಂದು ಸೋಂಕಿತ ವ್ಯಕ್ತಿ  ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈಗಾಗಲೇ ಆತನ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ವರದಿ ಬರಬೇಕಿದೆ. ಆತ್ಮಹತ್ಯೆ ಪ್ರಕರಣ ಸಂಬಂಧಿಸಿದಂತೆ ತನಿಖೆ ನಡೆಸಲು ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ  ಮಾಹಿತಿ ನೀಡಿದ್ದಾರೆ.

ದೆಹಲಿಯ ಜಮಾತ್ ನಲ್ಲಿ ಭಾಗಿಯಾಗಿದ್ದ 104 ಜನರನ್ನು ಉತ್ತರ ಪ್ರದೇಶದ ಹೋಟೆಲ್ ಗಳಲ್ಲಿರಿಸಿ ಕ್ವಾರಂಟೈನ್ ಮಾಡಲಾಗುತ್ತಿದೆ. ಎಲ್ಲರ ಗಂಟಲಿನ ದ್ರವವನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top