ಜ್ಯೋತಿಷ್ಯ
ರಾಶಿ ಭವಿಷ್ಯ
ಬುಧವಾರ-ಆಗಸ್ಟ್-19,2020 ರಾಶಿ ಭವಿಷ್ಯ
- ಸೂರ್ಯೋದಯ: 06:11AM ಸೂರ್ಯಸ್ತ: 18:34PM
- ಶಾರ್ವರಿ ನಾಮ ಸಂವತ್ಸರ
- ಶ್ರಾವಣ ಮಾಸ ದಕ್ಷಿಣಾಯಣ
- ತಿಥಿ: ಅಮಾವಾಸ್ಯೆ – 08:10 ವರೆಗೆ ಬಿಟ್ಟುಹೋದ ತಿಥಿ : ಪಾಡ್ಯ – 29:18+ ವರೆಗೆ
- ನಕ್ಷತ್ರ: ಮಖಾ – 26:07+ ವರೆಗೆ
- ಯೋಗ: ಪರಿಘ – 21:16 ವರೆಗೆ
- ಕರಣ: ನಾಗವ – 08:10 ವರೆಗೆ ಕಿಂಸ್ತುಘ್ನ – 18:47 ವರೆಗೆ ಬಿಟ್ಟುಹೋದ ಕರಣ : ಬವ – 29:18+ ವರೆಗೆ
- ದುರ್ಮುಹೂರ್ತ: 11:58 – 12:47
- ರಾಹು ಕಾಲ: 12:00 – 13:30
- ಯಮಗಂಡ: 07:30 – 09:00
- ಗುಳಿಕ ಕಾಲ: 10:30 – 12:00
- ಅಮೃತಕಾಲ: 23:55 – 25:23+
- ಅಭಿಜಿತ್ ಮುಹುರ್ತ: ಇಲ್ಲ
ವ್ಯಾಪಾರ-ವ್ಯವಹಾರದಲ್ಲಿ ನಷ್ಟವಾಗಲು ಜ್ಯೋತಿಷ್ಯಶಾಸ್ತ್ರ ಏನು ತಿಳಿಸುತ್ತದೆ?
ನಿಮ್ಮ ಜಾತಕದಲ್ಲಿ ಶುಕ್ರ ಗ್ರಹವು ಉತ್ತಮ ಸ್ಥಿತಿಯಲ್ಲಿದ್ದು ನೀವು ಮಾಡುತ್ತಿರುವ ವ್ಯಾಪಾರ ಲಾಭದಾಯಕವಾಗಿರುತ್ತದೆ. ಇಲ್ಲದಿದ್ದರೆ ನಷ್ಟ ಅನುಭವಿಸಬೇಕಾಗುತ್ತದೆ. ಆದ್ದರಿಂದ ನಿಮ್ಮ ಜಾತಕ ಪ್ರಕಾರ ವ್ಯಾಪಾರ ಆಯ್ದುಕೊಳ್ಳಬೇಕು.
ಕುಜ ಅಂದರೆ ಮಂಗಳ ಗ್ರಹವು ಉತ್ತಮ ಸ್ಥಿತಿಯಲ್ಲಿ ಇಲ್ಲದಿದ್ದರೆ, ರಿಯಲ್ ಎಸ್ಟೇಟ್, ಹೋಟೆಲ್, ವಿದ್ಯುತ್ ಉಪಕರಣಗಳ ಉದ್ಯಮ ಪ್ರಾರಂಭಿಸಿದರೆ ನಷ್ಟ ಅನುಭವಿಸುವಿರಿ.
ಗುರು, ಬುಧ ಉತ್ತಮ ಸ್ಥಿತಿಯಲ್ಲಿ ಇಲ್ಲದಿದ್ದರೆ ಮೆಡಿಕಲ್ ಶಾಪ್, ಟ್ಯೂಷನ್ ಮಾಡಬಾರದು.
ರವಿ ಹಾಗೂ ಶನಿ ಉತ್ತಮ ಸ್ಥಿತಿಯಲ್ಲಿ ಇಲ್ಲದಿದ್ದರೆ ಟೆಂಡರ್ಸ್, ರಸ್ತೆ ,ಸೇತುವೆ ಕಾಮಗಾರಿ ಗುತ್ತಿಗೆ ತೆಗೆದುಕೊಂಡಿದ್ದರೆ ನಷ್ಟ. ಶುಕ್ರನು ಸರಿಯಾದ ಸ್ಥಾನದಲ್ಲಿ ಇಲ್ಲದಿದ್ದರೆ ಯಾವುದೇ ತರಹದ ವ್ಯಾಪಾರ ಅಂದರೆ ಚಲನಚಿತ್ರ ನಿರ್ಮಾಣ, ಶೇರು ಮಾರುಕಟ್ಟೆ, ಬಡ್ಡಿಗೆ ಸಾಲ ಇಂತಹ ಕೆಲಸಗಳು ಎಂದು ಮಾಡಬಾರದು.
ಜನ್ಮ ಜಾತಕ ಗ್ರಹಗಳ ಆಧಾರಮೇಲೆ ಸರಕಾರಿ ಕೆಲಸ
ಸೋಮಶೇಖರ್B.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ರಾಶಿ ಹರಳು ಪರಿಣಿತರು.
Mob.9353488403
ಸರ್ಕಾರಿ ಕೆಲಸ ಅವುಗಳಲ್ಲಿ ನೂರಾರು ಇಲಾಖೆಗಳಿವೆ. ತುಂಬಾ ಜನ ಪ್ರಯತ್ನ ಮಾಡುತ್ತಾರೆ ಆದರೆ ದುರ್ದೈವ ಯಶಸ್ವಿನಿ ದಾರಿ ದೊರೆಯುವುದಿಲ್ಲ.ಆದ್ದರಿಂದ ಅವನು ಜೀವನದಲ್ಲಿ ತುಂಬಾ ಹತಾಶನಾಗುತ್ತಾನೆ. ಅದಕ್ಕಾಗಿ ಜ್ಯೋತಿಷ್ಯಶಾಸ್ತ್ರ ಏನು ಹೇಳುತ್ತದೆ ಬನ್ನಿ ತಿಳಿಯೋಣ.
ಜಾತಕದ ಕುಂಡಲಿಯಲ್ಲಿ ಲಗ್ನ ಹಾಗೂ ದಶಮ ಸ್ಥಾನದಲ್ಲಿ ಮಂಗಳ, ರಾಹು ಹಾಗೂ ಶನಿ ಗ್ರಹಗಳು ಇದ್ದರೆ ಸರಕಾರಿ ಕೆಲಸ ಸಿಗುತ್ತದೆ.
ಮೇಷ ಲಗ್ನವಾಗಿ ದಶಮ ಸ್ಥಾನದಲ್ಲಿ ಶನಿ ಮಂಗಳ ಗ್ರಹ ಇದ್ದರೆ ಸರಕಾರಿ ಇಲಾಖೆಯಲ್ಲಿ ಮೇಲಾಧಿಕಾರಿ ಆಗುತ್ತಾನೆ.
ಮೇಷ ಲಗ್ನದಲ್ಲಿ ಶುಕ್ರ ಯೋಗ ಇದ್ದರೆ ನೌಕರಿ ಸಿಗಲು ಅವಕಾಶ ತುಂಬಾ ಇದೆ.
ದಶಮ ಸ್ಥಾನ ಚರರಾಶಿ ಆಗಿ ಅಂದರೆ ಮೇಷ, ಕರ್ಕ ತುಲಾ ಹಾಗೂ ಮಕರವಾದರೆ ಜಾತಕ ಹೊಂದಿದವರಿಗೆ ಸರ್ಕಾರಿ ಯಾವುದಾದರೂ ಇಲಾಖೆಯಲ್ಲಿ ಕೆಲಸ ದೊರೆಯುತ್ತದೆ.
ಸೋಮಶೇಖರ್B.Sc
ಜಾತಕ ಬರೆಯುವುದು, ಜಾತಕ ವಿಶ್ಲೇಷಣೆಗಾರರು,ರಾಶಿ ಹರಳು ತಿಳಿಸುವುದು. ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403
ಓಂ ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ.
ಶ್ರೀ ಸೋಮಶೇಖರ್ B.Sc
Mob.No.9353488403
ಜಾತಕ ವಿಮರ್ಶಕರು, ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು.ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ಅತ್ತೆ-ಸೊಸೆ ಕಿರಿಕಿರಿ, ಸಂಗಾತಿಯೊಡನೆ ವಿರಸ, ಅಲ್ಪಾಯುಷ್ಯ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ಜಾತಕ ಬರೆದು ನಿಮ್ಮ ವಾಟ್ಸಪ್ ನಂಬರ್ಗೆ ಕಳುಹಿಸಿ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು.
ಶ್ರೀ ಸೋಮಶೇಖರ್B.Sc
( ವಂಶಪಾರಂಪರಿತ)
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
Mob.No.93534 88403
ಮೇಷ ರಾಶಿ
ನಿಮ್ಮ ವಚನ ನಿಭಾಯಿಸುತ್ತೀರಿ.
ಆಸ್ತಿ ವಿಚಾರದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೀರಿ. ಕುಟುಂಬದಲ್ಲಿ ಹಾಗೂ ಸಮಾಜದಲ್ಲಿ ನಿಮ್ಮ ಬಗ್ಗೆ ಗೌರವ ಹೆಚ್ಚಾಗಲಿದೆ. ಸಜ್ಜನರ ಪರಿಚಯ ಆಗಲಿದೆ. ಉದ್ಯೋಗ ವಿಚಾರವಾಗಿ ಸ್ನೇಹಿತರ ಮೂಲಕ ಉತ್ತಮ ಫಲಿತಾಂಶ ತರಲಿವೆ. ಮನೆ ಬದಲಾವಣೆ ಮಾಡಬೇಕು ಅಂತಿರುವವರು ಸದ್ಯಕ್ಕೆ ಬೇಡ. ಉದ್ಯೋಗದ ಬದಲಾವಣೆ ಬೇಡ ಅಲ್ಲಿಯೇ ಮುಂದುವರೆಯಿರಿ. ನೌಕರರಿಗೆ ಬಡ್ತಿಯ ಜವಾಬ್ದಾರಿ. ಶಿಕ್ಷಕದವರಿಗೆ ವರ್ಗಾಂತರ ಭಾಗ್ಯ. ಪ್ರಮೋಷನ್ ಭಾಗ್ಯ.
ಕರೆ ಮಾಡಿರಿ ಸೋಮಶೇಖರ್B.Sc
Mob.No. 9353488403
ವೃಷಭ ರಾಶಿ
ಪತ್ನಿಯ ಮಾರ್ಗದರ್ಶನದಿಂದ ತೆಗೆದುಕೊಂಡ ತೀರ್ಮಾನಗಳು ಫಲ ನೀಡಲು ಆರಂಭಿಸುತ್ತವೆ. ಹೈನುಗಾರಿಕೆ ವ್ಯವಸಾಯ ಸಂಬಂಧಿಸಿದ ಉದ್ಯಮದಾರರುಗೆ ಹಣಕಾಸು ಅಗತ್ಯ, ಸಾಲ ಪಡೆಯುವಿರಿ. ದೀರ್ಘ ಕಾಲದ ಕಾಡುವ ಸಮಸ್ಯೆ ಸೂಕ್ತ ವೇದಿಕೆಯನ್ನು ನಿರ್ಮಿಸಿಕೊಳ್ಳುತ್ತೀರಿ. ಸಮಾಜದಲ್ಲಿ ದಾನ- ಧರ್ಮಾದಿ ಕಾರ್ಯಗಳಲ್ಲಿ ಪಾಲ್ಗೊಳ್ಳಲಿದ್ದೀರಿ. ಮಕ್ಕಳ ಮದುವೆ ಭಾಗ್ಯ ಕೂಡಿ ಬರಲಿದೆ. ದಂಪತಿಗಳಿಗೆ ಸಂತಾನಭಾಗ್ಯ. ವ್ಯಾಪಾರಸ್ಥರಿಗೆ ಮಂದಗತಿ ಪ್ರಗತಿ.
ಕರೆ ಮಾಡಿರಿ ಸೋಮಶೇಖರ್B.Sc
Mob.No. 9353488403
ಮಿಥುನ ರಾಶಿ
ಭವಿಷ್ಯದ ಬಗ್ಗೆ ಗೊಂದಲ ನಿವಾರಣೆ. ಸ್ವಂತ ವ್ಯವಹಾರ ಮಾಡುವ ಕುರಿತು ಸ್ನೇಹಿತರು, ಆಪ್ತರು ಅಥವಾ ಸಂಬಂಧಿಗಳಲ್ಲಿ ಚರ್ಚೆ ಮೂಲಕ ಪ್ರಾರಂಭ. ನಿಮ್ಮ ಆಸ್ತಿ ವಿಚಾರಕ್ಕಾಗಿ ಕೆಲವು ಕಾನೂನಿನ ಸವಾಲುಗಳು ಎದುರಾಗಲಿವೆ ಸೂಕ್ತ ಕಾನೂನು ಸಲಹೆ ಪಡೆದುಕೊಳ್ಳಿ. ಸಮರ್ಥವಾಗಿ ಎದುರಿಸಲಿದ್ದೀರಿ. ನಿಂತಿದ್ದ ನಿಶ್ಚಿತಾರ್ಥ ಕಾರ್ಯ ಮರುಸೃಷ್ಟಿ. ಬಂಧು ಬಳಗ ದಿಂದ ಮಕ್ಕಳ ಮದುವೆ ಪ್ರಸ್ತಾಪ. ಮನೆ ಕಟ್ಟುವ ವಿಚಾರ ಮನಸ್ಸಿಗೆ ಮೂಡಲಿದೆ. ಸಾಲಗಾರರಿಂದ ಕೊಂಚ ನೆಮ್ಮದಿ ನಷ್ಟ. ಲೇವಾದೇವಿಗಾರರು ಸಹನೆಯಿಂದ ಸಾಲ ಮರುಪಾವತಿ ಮಾಡಿಕೊಳ್ಳಿ.
ಕರೆ ಮಾಡಿರಿ ಸೋಮಶೇಖರ್B.Sc
Mob.No. 9353488403
ಕರ್ಕಾಟಕ ರಾಶಿ
ಹಿತೈಷಿಗಳ ಮಾತುಗಳನ್ನು ಆಡುವವರ ಉದ್ದೇಶ ಏನಿದೆ ಎಂಬುದನ್ನು ಅರಿತುಕೊಳ್ಳಿ. ನಿಮ್ಮ ಆತ್ಮೀಯ ಅಥವಾ ಸ್ನೇಹಿತ ಮಾತುಗಳಿಗೆ ಬಲಿ ಬಿದ್ದು, ಯಾವುದಾದರೂ ಯೋಜನೆಗೆ ಹಣ ತೊಡಗಿಸಿದರೆ ಆ ನಂತರ ಪಶ್ಚಾತ್ತಾಪ ಪಡುವಂತಾಗುತ್ತದೆ. ಮನೆಯಲ್ಲಿ ವಾಸ್ತು ಶಾಸ್ತ್ರದ ಪ್ರಕಾರ ನವೀಕರಣದ ಕೆಲಸ ಮಾಡಿಸಬೇಕಾಗಬಹುದು. ಎದೆ ನೋವು, ಉದರ ದೋಷ ಮಂಡಿನೋವಿನಿಂದ ನರಳುವಿರಿ. ಜಾಗ್ರತೆಯಿಂದ ವಾಹನ ಚಲಾಯಿಸಿ. ನಿಮ್ಮ ಮಕ್ಕಳಿಗಾಗಿ ಸದ್ಯಕ್ಕೆ ಹೊಸ ವಾಹನ ಖರೀದಿ ಬೇಡ. ಮಕ್ಕಳ ಸಹವಾಸ ದೋಷದಿಂದ ತಮಗೆ ಚಿಂತನೆ ಕಾಡಲಿದೆ.
ಕರೆ ಮಾಡಿರಿ ಸೋಮಶೇಖರ್B.Sc
Mob.No. 9353488403
ಸಿಂಹ ರಾಶಿ
ನಿಮ್ಮ ಸ್ವಾಭಿಮಾನ ನಿಮಗೆ ದಾರಿದೀಪವಾಗಲಿದೆ. ಆದರೆ ಅಹಂಕಾರ ಬೇಡ. ಆಸ್ತಿ ಪಾಲುದಾರಿಕೆ ವ್ಯಾಖ್ಯಾನ ಮಾಡುವ ಸಾಧ್ಯತೆ ಇದೆ. ಮಾತನಾಡುವಾಗ ತಮ್ಮ ಏರುಧ್ವನಿ ಇಂದ ವೈರಾಗ್ಯ. ಸ್ನೇಹಿತರು ತಮಾಷೆ ಮಾಡಿದರೆ ಅದನ್ನು ಸಕಾರಾತ್ಮಕವಾಗಿ ಸ್ವೀಕರಿಸಿ. ವಿರೋಧಿಗಳು ನಿಮಗೆ ಸಮಸ್ಯೆ ಮಾಡಲು ಪ್ರಯತ್ನಿಸಬಹುದು ಅಷ್ಟೇ ಅಲ್ಲ ಒಳಸಂಚು ರೂಪಿಸುವರು ಜಾಗ್ರತೆ ಇರಲಿ. ಏಕಾಂಗಿ ಓಡಾಟ ಬೇಡ. ಮಕ್ಕಳ ನಡತೆಯ ಬಗ್ಗೆ ಬೇಸರ. ಪ್ರೇಮಿಗಳಿಗೆ ಮನೋವೇದನೆ.
ಕರೆ ಮಾಡಿರಿ ಸೋಮಶೇಖರ್B.Sc
Mob.No. 9353488403
ಕನ್ಯಾ ರಾಶಿ
ಮಾಡುವಂತ ಕೆಲಸದ ಜಾಗದಲ್ಲಿ ಸವಾಲುಗಳು ಎದುರಾಗುತ್ತವೆ. ಸಾಲ ಮಾಡಲೇಬೇಕಾದ ಸನ್ನಿವೇಶ ಸೃಷ್ಟಿ. ದುಂದುವೆಚ್ಚ ಮಾಡಬೇಡಿ. ಮಿತವ್ಯಯ ಹಿತ ಭೂಷಣ. ಸಂಗಾತಿ ಓಲೈಕೆಗಾಗಿ ಉಡುಗೊರೆಗಳನ್ನು ನೀಡುವ ಸಾಧ್ಯತೆ ಇದೆ. ಬಾಂಧವ್ಯ ಗಟ್ಟಿಯಾಗಲಿದೆ. ಬಹುವರ್ಷಗಳಿಂದ ಪ್ರೀತಿಸು ವಿರಿ ಆದರೆ ವಿನಾಕಾರಣ ಮದುವೆ ವಿಳಂಬ.
ಕರೆ ಮಾಡಿರಿ ಸೋಮಶೇಖರ್B.Sc
Mob.No. 9353488403
ತುಲಾ ರಾಶಿ
ಆಸ್ತಿ ವಿಚಾರದಲ್ಲಿ ಇತರರು ನಿಷ್ಪಕ್ಷಪಾತವಾಗಿ ನಡೆದುಕೊಳ್ಳುತ್ತಿಲ್ಲ ಎಂದು ಅನಿಸಲು ಆರಂಭವಾಗುತ್ತದೆ. ಮಾನಸಿಕವಾಗಿ ಖಿನ್ನತೆಗೆ ಒಳಗಾಗುತ್ತೀರಿ. ಸಾಲ ಪಡೆದವರಿಂದ ಒತ್ತಡ ಮತ್ತು ಕಿರಿಕಿರಿ ಹೆಚ್ಚಾಗಬಹುದು. ಈ ಎಲ್ಲ ಕಾರಣವೂ ಸೇರಿ ಆಪ್ತರ ಜತೆಗೆ ಜಗಳ, ಮನಸ್ತಾಪ ಮಾಡಿಕೊಳ್ಳುವಂತಾಗುತ್ತದೆ. ಇದರಿಂದ ಮನುಷ್ಯ ಶಾಂತಿ ನಷ್ಟ. ಜೀವನದಲ್ಲಿ ಜಿಗುಪ್ಸೆ ಸೃಷ್ಟಿ. ಉದ್ಯೋಗಕ್ಕಾಗಿ ಬೇರೆ ಊರಿಗೆ ಹೋಗುವ ಅವಕಾಶವಿದೆ. ಮನೆ ಕಟ್ಟುವ ವಿಚಾರ ವಿಳಂಬ. ಹಣಕಾಸಿನಲ್ಲಿ ತೀವ್ರ ಸಂಕಟ. ಸಾಲ ಪಡೆಯಬೇಕು ಎಂಬ ನಿರ್ಧಾರ. ಅತಿಯಾದ ಮಾನಸಿಕ ಒತ್ತಡದಿಂದ ಆರೋಗ್ಯದಲ್ಲಿ ಏರುಪೇರು. ಮಾತಾಪಿತೃ ಆರೋಗ್ಯದ ಚಿಂತನೆ.
ಕರೆ ಮಾಡಿರಿ ಸೋಮಶೇಖರ್B.Sc
Mob.No. 9353488403
ವೃಶ್ಚಿಕ ರಾಶಿ
ವಿಶ್ರಾಂತಿ ಪಡೆಯಲು ರಜೆ ಪಡೆದುಕೊಳ್ಳುವಿರಿ. ಕುಟುಂಬದ ಸಮೇತ ಬೇರೆ ಊರಿಗೆ ಹೋಗುವಿರಿ. ಮೇಲಧಿಕಾರಿಗಳು ನಿಮ್ಮ ಎದುರಿಗೆ ಒಂದು ರೀತಿ,ಬೆನ್ನ ಹಿಂದೆ ಮತ್ತೊಂದು ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದು ಭಾಸವಾಗುತ್ತದೆ. ನಿಮ್ಮಿಂದ ಎಲ್ಲರೂ ಕೆಲಸ ಮಾಡಿಕೊಳ್ಳುತ್ತಾರೆ. ಆದರೆ ಯಾರಿಂದಲೂ ತಮಗೆ ಕೃತಜ್ಞತೆ ಸಿಗಲಾರದು. ತಾವು ಎಲ್ಲರ ಕಷ್ಟಕ್ಕೆ ಸಹಾಯ ಮಾಡುವಿರಿ, ಆದರೆ ನಿಮ್ಮ ಕಷ್ಟಕ್ಕೆ ಯಾರು ಬರಲಾರರು. ಪ್ರೇಮಿಗಳ ಸರಸ ಸಲ್ಲಾಪ ಗಳಿಂದ ಪ್ರಾಯಶ್ಚಿತ್ತ.
ಕರೆ ಮಾಡಿರಿ ಸೋಮಶೇಖರ್B.Sc
Mob.No. 9353488403
ಧನಸ್ಸು ರಾಶಿ
ನಿಮ್ಮ ಸ್ವಂತ ಆಸ್ತಿ ವಿಚಾರದಲ್ಲಿ ಇತರರು ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಬಲವಾಗಿ ಅನಿಸುತ್ತದೆ. ಆದರೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿಮ್ಮಿಂದ ಸಾಧ್ಯವಾಗುತ್ತಿಲ್ಲ. ಧಾರ್ಮಿಕ ಚಿಂತನೆಯಿಂದ ಮನಸ್ಸಿಗೆ ನೆಮ್ಮದಿ ದೇವದರ್ಶನ ಭಾಗ್ಯ ದೊರೆಯುತ್ತದೆ. ಇತರರ ಸಲುವಾಗಿ ಸಹಾಯ ಮಾಡಿ ನಿಮಗೆ ಕೆಟ್ಟ ಹೆಸರು ಬರುವ ಯೋಗ ಇದೆ. ನಿವೇಶನ ಖರೀದಿ ಅಡತಡೆ ಕಾಣುವಿರಿ. ಪಿತ್ರಾರ್ಜಿತ ಆಸ್ತಿ ವಿಚಾರಕ್ಕಾಗಿ ಕೋರ್ಟ್ ಮೆಟ್ಟಿಲು ಹತ್ತುವ ಪ್ರಸಂಗ. ಕಾನೂನು ಸಲಹೆ ಪಡೆದುಕೊಳ್ಳಿ. ಮಕ್ಕಳ ಮದುವೆ ವಿಚಾರಕ್ಕಾಗಿ ಆತ್ಮೀಯರ ಹತ್ತಿರ ಪ್ರಸ್ತಾಪ. ನವದಂಪತಿಗಳಿಗೆ ಸಂತಾನದ ಸಮಸ್ಯೆಯಾಗಲಿದೆ.
ಕರೆ ಮಾಡಿರಿ ಸೋಮಶೇಖರ್B.Sc
Mob.No. 9353488403
ಮಕರ ರಾಶಿ
ದುಂದುವೆಚ್ಚ ಖರ್ಚಿನ ವಿಚಾರದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು. ಸಂಗಾತಿಯಿಂದ ಸುಖಾಯೋಗ ಇದೆ. ಕುಟುಂಬದ ಎಲ್ಲಾ ಜವಾಬ್ದಾರಿ ನಿಮ್ಮ ಹೆಗಲ ಮೇಲೆ ಬೀಳಲಿದೆ. ಮುಖ್ಯವಾದ ದಾಖಲೆ- ಪತ್ರಗಳನ್ನು ಹುಡುಕುವಿರಿ. ಉಳಿತಾಯದ ಹಣವನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮಕ್ಕಳ ಮದುವೆಗಾಗಿ ಎಲ್ಲ ಪ್ರಯತ್ನ ಮಾಡುವಿರಿ. ಅಳಿಯನ ನಡವಳಿಕೆ ಹಾಗೂ ಅವರ ಕುಟುಂಬ ಕಲಹಗಳಿಂದ ತುಂಬಾ ಬೇಸರ.
ಕರೆ ಮಾಡಿರಿ ಸೋಮಶೇಖರ್B.Sc
Mob.No. 9353488403
ಕುಂಭ ರಾಶಿ
ವಿದೇಶ ಪ್ರಯಾಣ ಮಾಡುವ ಸಿದ್ಧತೆ. ಸರಕಾರಿ ನೌಕರಿ ಭಾಗ್ಯ ಅದಕ್ಕಾಗಿ ಸಿದ್ಧತೆ ಮಾಡಿಕೊಳ್ಳಿ. ನೀವು ರೂಪಿಸಿರುವ ಯೋಜನೆಗಳು ಪೂರ್ಣಗೊಳ್ಳಲು ಸ್ನೇಹಿತರು- ಸಹೋದ್ಯೋಗಿಗಳ ನೆರವು ಪಡೆಯಲಿದ್ದೀರಿ. ಸ್ತ್ರೀಯರ ವಿಚಾರದಲ್ಲಿ ಎಚ್ಚರಿಕೆ ಹೆಜ್ಜೆಗಳನ್ನು ಇಡಿ. ಗರ್ಭಿಣಿಯರು ಜಾಗೃತಿವಹಿಸಿ. ನಿಮ್ಮ ನೇರ ಮಾತಿನಿಂದ ನಿಮ್ಮ ಮಾತಿಗೆ ಬೇರೆ ಅರ್ಥ ಕಲ್ಪಿಸಿ, ವರ್ಚಸ್ಸಿಗೆ ಧಕ್ಕೆ ಮಾಡಬಹುದು.
ಪ್ರೀತಿ ಸರಸ-ಸಲ್ಲಾಪ ಗಳಿಂದ ವೇದನೆ.
ಕರೆ ಮಾಡಿರಿ ಸೋಮಶೇಖರ್B.Sc
Mob.No. 9353488403
ಮೀನ ರಾಶಿ
ಇತರರ ವಿಚಾರದಲ್ಲಿ ಭಾಗವಹಿಸ ಬೇಡಿ . ಕಾಯಕದಲ್ಲಿ ತುಂಬ ಆಸಕ್ತಿ ತೋರಿಸುತ್ತೀರಿ. ಅಗತ್ಯ ಕೆಲಸಗಳು ಮೊದಲು ಮಾಡಿಮುಗಿಸಿ. ಉದ್ಯೋಗದಲ್ಲಿ ಬಿಡುವಿಲ್ಲದಷ್ಟು ಕೆಲಸ ಬರಬಹುದು. ಆದ್ಯತೆ ಮೇಲೆ ಒಂದೊಂದಾಗಿ ಕೆಲಸ ಮಾಡಿ, ಮುಗಿಸಿ, ಇದರಿಂದ ಮೇಲಾಧಿಕಾರಿಗಳ ಪ್ರಶಂಸೆಗೆ ಭಾಗ್ಯ .ನಿರಂತರ ಕೆಲಸದಿಂದ ಆಯಾಸ ಆಗಿ, ವಿಶ್ರಾಂತಿ ಪಡೆಯುವುದಕ್ಕೆ ಮನಸ್ಸು ಬಯಸುತ್ತದೆ. ತಲೆ ನೋವು, ಕಣ್ಣಿನ ಸಮಸ್ಯೆ ಕಾಣಿಸಿಕೊಂಡಲ್ಲಿ ಕೂಡಲೇ ವೈದ್ಯರನ್ನು ಭೇಟಿಯಾಗಿ. ಆಗಾಗ ನಿಮ್ಮ ಶರೀರದಲ್ಲಿ ಆರೋಗ್ಯದ ಸಮಸ್ಯೆ ಕಾಡಲಿದೆ, ಎಲ್ಲಾ ವೈದ್ಯಕೀಯ ತಪಾಸಣೆ ಮಾಡಿದರು ಯಾವುದೇ ಕಾಯಿಲೆ ಇಲ್ಲ ಎಂದು ರಿಪೋರ್ಟ್ ಬರುತ್ತದೆ . ಆದರೆ ನಿಮ್ಮ ಮನಸ್ಸಲ್ಲಿ ಆರೋಗ್ಯದ ಗೊಂದಲದಿಂದ ನರಳುವಿರಿ. ಮಕ್ಕಳ ಮದುವೆ ಚಿಂತನೆ ಕಾಡಲಿದೆ. ಪತಿ-ಪತ್ನಿ ಮಧ್ಯೆ ಪದೇಪದೇ ಭಿನ್ನಾಭಿಪ್ರಾಯ ಮೂಡುವುದು. ಸಂಗತಿಗಳ ಮಧ್ಯೆ ಮದುವೆ ಕಾರ್ಯ ಅನುಮಾನ.
ಕರೆ ಮಾಡಿರಿ ಸೋಮಶೇಖರ್B.Sc
Mob.No. 9353488403
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
