Connect with us

Dvgsuddi Kannada | online news portal | Kannada news online

ರಾಶಿ ಭವಿಷ್ಯ

ಪ್ರಮುಖ ಸುದ್ದಿ

ರಾಶಿ ಭವಿಷ್ಯ

ಶುಭ ಭಾನುವಾರ-ಸೆಪ್ಟೆಂಬರ್-06,2020 ರಾಶಿ ಭವಿಷ್ಯ

ಸೂರ್ಯೋದಯ: 06:12, ಸೂರ್ಯಸ್ತ: 18:23

ಶಾರ್ವರಿ ನಾಮ ಸಂವತ್ಸರ
ಭಾದ್ರಪದ ಮಾಸ ದಕ್ಷಿಣಾಯಣ

ತಿಥಿ: ಚೌತಿ – 19:06 ವರೆಗೆ
ನಕ್ಷತ್ರ: ಅಶ್ವಿನಿ – 29:24+ ವರೆಗೆ
ಯೋಗ: ವೃದ್ಧಿ – 15:37 ವರೆಗೆ
ಕರಣ: ಬಾಲವ – 19:06 ವರೆಗೆ ಕೌಲವ – ಪೂರ್ಣ ರಾತ್ರಿ ವರೆಗೆ

ದುರ್ಮುಹೂರ್ತ: 16:45 – 17:34

ರಾಹು ಕಾಲ: 16:30 – 18:00
ಯಮಗಂಡ: 12:00 – 13:30
ಗುಳಿಕ ಕಾಲ: 15:00 – 16:30

ಅಮೃತಕಾಲ: 21:17 – 23:05

ಅಭಿಜಿತ್ ಮುಹುರ್ತ: 11:53 – 12:42
_________

ಓಂ ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ.

ಶ್ರೀ ಸೋಮಶೇಖರ್ B.Sc
Mob.No.9353488403
ಜಾತಕ ವಿಮರ್ಶಕರು, ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು.ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ಅತ್ತೆ-ಸೊಸೆ ಕಿರಿಕಿರಿ, ಸಂಗಾತಿಯೊಡನೆ ವಿರಸ, ಅಲ್ಪಾಯುಷ್ಯ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ಜಾತಕ ಬರೆದು ನಿಮ್ಮ ವಾಟ್ಸಪ್ ನಂಬರ್ಗೆ ಕಳುಹಿಸಿ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು.

ಶ್ರೀ ಸೋಮಶೇಖರ್B.Sc
( ವಂಶಪಾರಂಪರಿತ)
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
Mob.No.93534 88403

ವ್ಯಾಪಾರ-ವ್ಯವಹಾರದಲ್ಲಿ ನಷ್ಟವಾಗಲು ಜ್ಯೋತಿಷ್ಯಶಾಸ್ತ್ರ ಏನು ತಿಳಿಸುತ್ತದೆ?

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.

ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403
________

ನಿಮ್ಮ ಜಾತಕದಲ್ಲಿ ಶುಕ್ರ ಗ್ರಹವು ಉತ್ತಮ ಸ್ಥಿತಿಯಲ್ಲಿದ್ದು ನೀವು ಮಾಡುತ್ತಿರುವ ವ್ಯಾಪಾರ ಲಾಭದಾಯಕವಾಗಿರುತ್ತದೆ. ಇಲ್ಲದಿದ್ದರೆ ನಷ್ಟ ಅನುಭವಿಸಬೇಕಾಗುತ್ತದೆ. ಆದ್ದರಿಂದ ನಿಮ್ಮ ಜಾತಕ ಪ್ರಕಾರ ವ್ಯಾಪಾರ ಆಯ್ದುಕೊಳ್ಳಬೇಕು.

ಕುಜ ಅಂದರೆ ಮಂಗಳ ಗ್ರಹವು ಉತ್ತಮ ಸ್ಥಿತಿಯಲ್ಲಿ ಇಲ್ಲದಿದ್ದರೆ, ರಿಯಲ್ ಎಸ್ಟೇಟ್, ಹೋಟೆಲ್, ವಿದ್ಯುತ್ ಉಪಕರಣಗಳ ಉದ್ಯಮ ಪ್ರಾರಂಭಿಸಿದರೆ ನಷ್ಟ ಅನುಭವಿಸುವಿರಿ.

ಗುರು, ಬುಧ ಉತ್ತಮ ಸ್ಥಿತಿಯಲ್ಲಿ ಇಲ್ಲದಿದ್ದರೆ ಮೆಡಿಕಲ್ ಶಾಪ್, ಟ್ಯೂಷನ್ ಮಾಡಬಾರದು.

ರವಿ ಹಾಗೂ ಶನಿ ಉತ್ತಮ ಸ್ಥಿತಿಯಲ್ಲಿ ಇಲ್ಲದಿದ್ದರೆ ಟೆಂಡರ್ಸ್, ರಸ್ತೆ ,ಸೇತುವೆ ಕಾಮಗಾರಿ ಗುತ್ತಿಗೆ ತೆಗೆದುಕೊಂಡಿದ್ದರೆ ನಷ್ಟ. ಶುಕ್ರನು ಸರಿಯಾದ ಸ್ಥಾನದಲ್ಲಿ ಇಲ್ಲದಿದ್ದರೆ ಯಾವುದೇ ತರಹದ ವ್ಯಾಪಾರ ಅಂದರೆ ಚಲನಚಿತ್ರ ನಿರ್ಮಾಣ, ಶೇರು ಮಾರುಕಟ್ಟೆ, ಬಡ್ಡಿಗೆ ಸಾಲ ಇಂತಹ ಕೆಲಸಗಳು ಎಂದು ಮಾಡಬಾರದು.
_________

ಮೂಲಾ ನಕ್ಷತ್ರದಲ್ಲಿ ಜನಿಸಿದರೆ ಅದರ ಮಹತ್ವ ಹಾಗೂ ಅದರ ಮಾಹಿತಿ…….

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.

ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ಜನನ ಹಾಗೂ ಮರಣ ದೈವಾನುಗ್ರಹ ಹಾಗೆಯೇ ಮೂಲ ನಕ್ಷತ್ರದಲ್ಲಿ ಹೆಣ್ಣಾಗಲಿ ಗಂಡಾಗಲಿ ಜನನವಾದರೆ ಅವರವರ ಶಕ್ತಿ ಅನುಸಾರವಾಗಿ ದೋಷ ನಿವಾರಣೆ ಪೂಜಾ ಮಾಡಿಸಿಕೊಳ್ಳಬೇಕು. ಮೂಲ ನಕ್ಷತ್ರದಲ್ಲಿ ಹುಟ್ಟಿದವರಿಗೆ ದೋಷ ಅಂಟುವುದು ಎಂಬುದರ ಬಗ್ಗೆ ಮಾಹಿತಿ ನೋಡೋಣ.
(1) ಮೂಲ ನಕ್ಷತ್ರದಲ್ಲಿ ಜನಿಸಿದರೆ ತಂದೆಗೆ ಸಮಸ್ಯೆಗೆ ಒಳಗಾಗುವ ಸಂಭವ.
(2) ಮೂಲಾ ನಕ್ಷತ್ರದಲ್ಲಿ 4ನೇ ಚರಣದಲ್ಲಿ ಜನಿಸಿದರೆ ಯಾವುದೇ ದೋಷ ಇರುವುದಿಲ್ಲ.

ಇದಕ್ಕಾಗಿ ಹಸು ಹಾಗೂ ಪುರೋಹಿತರನ್ನು ಕರೆದು ಪೂಜೆ ಸಲ್ಲಿಸಿ ಪುರೋಹಿತರಿಗೆ ನವಧಾನ್ಯ ,ವಸ್ತ್ರ ದಾನ ಮಾಡಬೇಕು. ಅದರ ಜೊತೆಗೆ ಹಸುವಿನ ಪೂಜೆ ಮಾಡಬೇಕು ಇದರಿಂದ ಮುಕ್ತಿ.

ಆರ್ಥಿಕವಾಗಿ ಉಳ್ಳವರು ನಕ್ಷತ್ರ ಹೋಮ ಶಾಂತಿ ಮಾಡಬಹುದು.

ಆರ್ಥಿಕಸ್ಥಿತಿ ಉತ್ತಮವಾಗಿದ್ದರೆ ಗೋದಾನ ಮಾಡಬಹುದು. ನನ್ನದನ್ನು ಮಾಡಬಹುದು.

ವಿವಾಹ ಕಾರ್ಯಕ್ಕೆ ಮೂಲ ನಕ್ಷತ್ರ ಅಡ್ಡಿಯೆ?

ಹೌದು ಮದುವೆ ವಿಳಂಬವಾಗುವ ಸಾಧ್ಯತೆ ಇರುತ್ತದೆ, ಅದಕ್ಕಾಗಿ ತಾವು ಸದಾ ಪೂಜೆ-ಪುನಸ್ಕಾರ ಅನ್ನದಾನ ಮಾಡಿ ಮುಕ್ತಿ ಹೊಂದಿರಿ ಇದಕ್ಕಾಗಿ
ಸಂಬಂಧಿಸಿದಂತೆ ತೊಂದರೆಗಳು ಆಗುತ್ತಿದ್ದಲ್ಲಿ ಈ ಮಂತ್ರ ಪಠಿಸಿರಿ. “ಓಂ ಹ್ರೀಂ ಸ್ವಯಂವರಪಾರ್ವತಿ ಜಪಯೋಗಿನಿ ಯೋಗಿನಿ ಯೋಗೇಶ್ವರಿ ಯೋಗೇಶ್ವರಿ ಯೋಗ ಭಯಂಕರಿ ಸಕಲ ಸ್ಥಾವರಸ್ಯ ಜಂಗಮ ಮುಖ ಹೃದಯಂ ಮಮ ವಶಂ ಆಕರ್ಷಯ ಆಕರ್ಷಯ” ಈ ಮಂತ್ರವನ್ನು ನಿತ್ಯ ಜಪ ಮಾಡಿದರೆ ಎಷ್ಟು ದೊಡ್ಡ ಸಮಸ್ಯೆ ಇದ್ದರೂ ನಿವಾರಣೆ ಆಗುತ್ತದೆ. ಶೀಘ್ರ ವಿವಾಹ ಆಗುತ್ತದೆ.

ಸೋಮಶೇಖರ್ ಪಂಡಿತರುB.Sc
ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403
_________

ಇಂದಿನ ರಾಶಿ ಭವಿಷ್ಯ.

ಮೇಷ
ಸಾಮಾಜಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಗುರು ಗುರುವಂದನ ಕಾರ್ಯದಲ್ಲಿ ಭಾಗವಹಿಸುವಿರಿ. ಧಾರ್ಮಿಕ ವರಿಷ್ಠರ ಜೊತೆ ಚರ್ಚೆ. ಮೇಲಾಧಿಕಾರಿ ಭೇಟಿಮಾಡಲಿದ್ದೀರಿ. ಸಂಗಾತಿಯ ಜೊತೆ ಮದುವೆ ವಿಷಯ ಚರ್ಚಿಸುವ ಅವಕಾಶವಿರುತ್ತದೆ. ಆರ್ಥಿಕ ಸಮಸ್ಯೆಗಳ ಪರಿಹಾರಾರ್ಥ ಯಶಸ್ವಿ ಕಾರ್ಯ ತಂತ್ರಗಳ ಜೋಡಣೆ, ರೂಪಣೆ, ಸಫ‌ಲತೆಯನ್ನು ತಂದುಕೊಡಲಿದೆ. ವಾಹನ, ಯಂತ್ರೋಪಕರಣಗಳಿಂದ ದುರಸ್ತಿ ಖರ್ಚು-ವೆಚ್ಚಗಳು ಹೆಚ್ಚಾಗುವ ಸಾಧ್ಯತೆ. ಸಮಾಜದಲ್ಲಿ ಮಾನಹಾನಿ ತೋರಿ ಬಂದಾವು. ವೃತ್ತಿರಂಗದಲ್ಲಿ ಇಚ್ಛಿತ ನಿರ್ಧಾರ ಅನುಷ್ಠಾನಗೊಳ್ಳಲಿದೆ. ಮದುವೆ ಸೂಚನೆಯು ಕಂಡುಬರುತ್ತದೆ. ಹೂಡಿಕೆಗಳಲ್ಲಿ ತುಸು ಚೇತರಿಕೆ. ಹೊಸ ಉದ್ಯಮ ಪ್ರಾರಂಭಿಸುವುದು ಉತ್ತಮ. ಸಂಸಾರದಲ್ಲಿ ಪತಿ-ಪತ್ನಿ ಮಧ್ಯೆ ಭಿನ್ನಾಭಿಪ್ರಾಯ, ಸಣ್ಣಪುಟ್ಟ ಸಮಸ್ಯೆಗಳಿಂದ ಮನಸ್ತಾಪ. ಪ್ರೇಮಿಗಳಿಬ್ಬರಲ್ಲಿ ಹೊಂದಾಣಿಕೆ ಮುಖ್ಯ. ಶುಭವಾರ: ಸೋಮವಾರ, ಗುರು
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ವೃಷಭ
ಕುಟುಂಬದಲ್ಲಿ ಶುಭಕಾರ್ಯಕ್ಕೆ ಚಾಲನೆ.ಸರಕಾರಿ ಉದ್ಯೋಗ ಸಂಬಂಧಪಟ್ಟ ಚಟುವಟಿಕೆಗಳು ಸಂತಸ ತರಲಿದೆ. ಬಂಧು ಕುಟುಂಬಿಕರ ವೈರತ್ವ ಅಂತಿಮಗೊಳ್ಳಲಿದೆ. ಪ್ರೇಮಿಗಳ ಮಿಲನದ ಅವಕಾಶದಿಂದ ಇಚ್ಛಿತ ಕೆಲಸ ಕಾರ್ಯಗಳು ನಡೆಯಲಿವೆ. ವಾಣಿಜ್ಯ, ವಿತ್ತಖಾತೆಗೆ ಸಂಬಂಧಪಟ್ಟ ಲೆಕ್ಕಪತ್ರ ಮೇಲಧಿಕಾರಿಯಿಂದ ಶೋಧನೆ. ಶೇರು ಮಾರುಕಟ್ಟೆ ಹೂಡಿಕೆಗಳಲ್ಲಿ ಚೇತರಿಕೆ. ಉದ್ಯೋಗದಲ್ಲಿ ಇಚ್ಛಿತ ಬದಲಾವಣೆದಿಂದ ಸಂತೋಷ. ಸರಕಾರಿ ನೌಕರಿ ಅಥವಾ ಖಾಸಗಿ ನೌಕರಿ ಸಂಭವನೀಯ. ಸಹೋದ್ಯೋಗಿಗಳಿಂದ ಕೀಳರಿಮೆ, ದೌರ್ಬಲ್ಯಗಳಿಂದ ನರಳುವ ಸಾಧ್ಯತೆ. ವ್ಯಾಪಾರದಲ್ಲಿ ಚೇತರಿಸಿಕೊಳ್ಳುವ ಸಾಧ್ಯತೆ. ಸಂಗಾತಿಯ ಮನಸ್ತಾಪ ಸೂಚನೆ ಕಂಡುಬಂದೀತು. ವಾಹನ, ಭೂಖರೀದಿ, ಮನೆನಿರ್ಮಾಣ ಕಾರ್ಯ ಹಾಗೂ ಶುಭಮಂಗಲ ಕಾರ್ಯ ಜರುಗುವವು.
ಶುಭವಾರ: ಮಂಗಳ, ಶನಿವಾರ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಮಿಥುನ
ರಾಜಕಾರಣಿಗಳು ಕಾರ್ಯಕ್ಷೇತ್ರದಲ್ಲಿ ಕಾರ್ಯ ತಂತ್ರ ರೂಪಿಸುವಿರಿ. ಹಿತೈಷಿಗಳ ಬಗ್ಗೆ ಎಚ್ಚರವಿರಲಿ. ಪ್ರೇಮಿಗಳು ಮನೆಯಿಂದ ದೂರ ಉಳಿಯ ಬೇಕಾದ ಪರಿಸ್ಥಿತಿಯು ತೋರಿ ಬರುತ್ತದೆ. ವೃತ್ತಿರಂಗದಲ್ಲಿ ನಿಮ್ಮ ದಕ್ಷತೆಯಿಂದ ಪ್ರಮೋಷನ್ ಭಾಗ್ಯ ಮತ್ತು ವೇತನ ಹೆಚ್ಚಾಗಲಿದೆ. ಸ್ನೇಹಿತರ ಮೂಲಕ ಕೆಲಸ ಪ್ರಾಪ್ತಿ. ದೃಢ ನಿರ್ಧಾರ ಮುಂದಿನ ಭವಿಷ್ಯಕ್ಕೆ ಪೂರಕವಾಗಲಿದೆ. ಅಧಿಕಾರಿ ವರ್ಗದವರಿಂದ ನಿರೀಕ್ಷಿತ ಸಹಕಾರ, ಪ್ರೋತ್ಸಾಹ ಲಭಿಸಲಿದೆ. ಒಮ್ಮೊಮ್ಮೆ ಸಹೋದ್ಯೋಗಿಗಳ ವರ್ತನೆಯಿಂದ ಮಾನಸಿಕವಾಗಿ ಖಿನ್ನತೆಯಾಗಲಿದೆ. ಮೈ ನೋಟ ಉದ್ವೇಗತರಲಿದೆ. ಧನಾರ್ಜನೆಯಲ್ಲಿ ಪ್ರಗತಿ ಕಾಣುವಿರಿ. ಆರೋಗ್ಯದ ಖರ್ಚುವೆಚ್ಚಗಳು ಅಧಿಕ. ಸಂಗಾತಿಯ ರೂಪ ಕಾಡಲಿದೆ. ಶುಭವಾರ: ಗುರು, ಶುಕ್ರ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಕಟಕ
ಅನ್ಯರ ಕಾರ್ಯಗಳನ್ನ ಮಾಡಿ ಕೊಡುವಿರಿ. ಸಾಲಗಾರರ ಒತ್ತಡದಿಂದ ಮಾನಸಿಕ ಅಶಾಂತಿಗೆ ಕಾರಣವಾದೀತು. ಸಂಗಾತಿ ಜೊತೆ ಕಲಹ, ಮನಸ್ತಾಪದ ಪ್ರಸಂಗ ತೋರಿ ಬರುವುದು. ಆರೋಗ್ಯ ಭಯ ಪದೇಪದೇ ಕಾಡಲಿದೆ. ಆಸ್ತಿ ಮಾರಾಟದ ಸಮಸ್ಯೆ ನಿವಾರಣೆಯಾಗಲಿದೆ. ಹಣಕಾಸಿನ ವಿಚಾರಣೆಯಲ್ಲಿ ಕೋರ್ಟ್ ಮೆಟ್ಟಿಲು ಹತ್ತುವ ಪ್ರಸಂಗ ಕಂಡು ಬರಲಿದೆ. ಪತಿ-ಪತ್ನಿ ಹೊಂದಾಣಿಕೆಯ ಪ್ರಯತ್ನ ಅಗತ್ಯವಿದೆ. ವೃತ್ತಿರಂಗದಲ್ಲಿ ಅಧಿಕಾರಿ ವಲಯದಿಂದ ಕಿರಿಕಿರಿ ಸಂಭವ. ಸಹೋದರರ ನಿರೀಕ್ಷಿತ ಸಹಕಾರ, ಪ್ರೋತ್ಸಾಹವು ಲಭಿಸಲಿದೆ. ನಿರುದ್ಯೋಗಿಗಳು ತಮ್ಮ ಉದಾಸೀನತೆಯನ್ನು ಬಿಟ್ಟು ಪ್ರಯತ್ನಬಲ ಮುಂದುವರಿಸಬೇಕು. ಶುಭವಾರ: ಬುಧ, ಶುಕ್ರ,
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಸಿಂಹ
ಶುಭಕಾರ್ಯಗಳ ಚಿಂತನೆ ಯಶಸ್ವಿಯಾಗಲಿದೆ. ಆಸ್ತಿ ಖರೀದಿ ವಿಚಾರ ಕಾರ್ಯರೂಪಕ್ಕೆ ಬರಲಿದೆ. ಪ್ರಯತ್ನ ತಕ್ಕಂತೆ ಧನಾರ್ಜನೆಯಲ್ಲಿ ಪ್ರಗತಿ. ಭೂ ನಿವೇಶನ, ಗೃಹ ನಿರ್ಮಾಣ ವಿಳಂಬ ಸಾಧ್ಯತೆ. ಟ್ರಾನ್ಸ್ಫರ್ ಅಥವಾ ಬಡ್ತಿಗಳಿಗಾಗಿ ಓಡಾಟ. ವಿರೋಧಿಗಳ ಒಳಸಂಚು ಅನುಮಾನ ತಂದೀತು. ಧಾರ್ಮಿಕ ಗುರುಗಳ ಭೇಟಿ ಸಂಭವ. ದೈವಾನುಗ್ರಹವು ಉತ್ತಮವಿದ್ದರೂ ಅನಾವಶ್ಯಕ ವಾಗಿ ಎದೆ ನೋವು ,ಹೊಟ್ಟೆ ನೋವು ಕಾಡಲಿವೆ. ಪತಿಯ ದುಂದುವೆಚ್ಚಾದಿಗಳ ಮೇಲೆ ಹತೋಟಿ ಅಗತ್ಯ. ಕೆಟ್ಟ ಸ್ನೇಹಿತರ ಸಹವಾಸದೋಷದಿಂದ ಅನಗತ್ಯವಾದ ಅಪವಾದವು ಕಾಡಲಿದೆ.
ಶುಭವಾರ: ಸೋಮ, ಶನಿವಾರ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಕನ್ಯಾ
ಆರ್ಥಿಕ ವಿಚಾರದಲ್ಲಿ ಆಶಾದಾಯಕ ಬೆಳವಣಿಗೆ ಮೂಡಲಿದೆ. ಧೈರ್ಯದಿಂದ ಮುಂದುವರೆಯಿರಿ. ಪಾಲುದಾರಿಕೆ ವ್ಯವಹಾರದಲ್ಲಿ ಕಹಿ ಅನುಭವ ಆಗಲಿದೆ. ಉದ್ಯೋಗದಲ್ಲಿ ಮೇಲಾಧಿಕಾರಿಗಳ ವಕ್ರದೃಷ್ಟಿ, ಅನುಮಾನದಿಂದ ಮನಸ್ತಾಪ. ಪ್ರೇಮಿಗಳ ಮದುವೆ ಅಸಮಾಧಾನಕ್ಕೆ ಕಾರಣವಾದೀತು. ಕೌಟುಂಬಿಕ ವಾದ-ವಿವಾದ, ಕಲಹಗಳು ಹೆಚ್ಚಾಗಲಿವೆ. ಶತ್ರುತ್ವ ಉಪಶಮನವಾಗಲಿವೆ. ಹಿತ ಶತ್ರುಗಳಿಂದ ವಿರೋಧಿಗಳಿಗೆ ಆಮಿಷ, ರಾಜಕೀಯ ವರ್ಗದವರಿಗೆ ಆತಂಕ ಜಾಗ್ರತೆವಹಿಸಿ. ನಿಮ್ಮ ಅಂಗರಕ್ಷಕರ ಬಗ್ಗೆ ಎಚ್ಚರವಿರಲಿ. ಮಕ್ಕಳ ಆರೋಗ್ಯಯುತ. ಸ್ಪರ್ಧಾತ್ಮಕ ಪರೀಕ್ಷೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾದೀತು. ಇನ್ನೊಬ್ಬರ ಬಗ್ಗೆ ಅಸಹನೆಯನ್ನು ಮಾಡಿ ಜಗಳ ಮಾಡಿಕೊಳ್ಳುವಿರಿ. ದೂರದ ಪ್ರಯಾಣ ಬಿಟ್ಟುಬಿಡಿರಿ. ಶುಭವಾರ: ಬುಧ, ಗುರು.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ತುಲಾ
ಭೂವ್ಯವಹಾರ ಕೊಂಚ ನಿಧಾನಗತಿಯಲ್ಲಿ ಸಾಗಲಿವೆ. ವ್ಯಾಪಾರ ವಹಿವಾಟಿನಲ್ಲಿ ಕಿರಿಕಿರಿಯೆನಿಸಿದರೂ ಜಯ ನಿಮ್ಮದಾಗಲಿದೆ. ಸಂಗಾತಿ ಜೊತೆ ಮಿಲನ ಸಮಾಧಾನ ತರಲಿದೆ. ಸ್ಥಗಿತಗೊಂಡಿದ್ದ ಮನೆ ನಿರ್ಮಾಣ ಮರು ಚಾಲನೆ. ಶುಭ ಮಂಗಳ ಕಾರ್ಯ ಅನುಷ್ಠಾನಾರ್ಥ ಕಾರ್ಯಚಟುವಟಿಕೆ ಸಫ‌ಲವಾಗಲಿದೆ. ಕುಟುಂಬದಲ್ಲಿ ಪತಿ ಪತ್ನಿಗೆ ನೆಮ್ಮದಿ, ಶ್ರೇಯಸ್ಸು ಉಂಟಾಗುವುದು. ಉದ್ಯೋಗದ ವರ್ಗಾವಣೆ ಮನೆಯಿಂದ ದೂರ ಉಳಿಯಬೇಕಾದ ಪರಿಸ್ಥಿತಿ ತೋರಿ ಬಂದರೂ ನಿರೀಕ್ಷಿತ ಫ‌ಲ ಲಭಿಸಲಿದೆ. ರಾಜಕಾರಣಿಗಳು ಕ್ಷೇತ್ರದಲ್ಲಿ ಮನೋದೃಢತೆ, ದಿಟ್ಟತನದ ಪ್ರವೃತ್ತಿಯಿಂದ ಪ್ರಗತಿಯ ಮುನ್ನಡೆಯನ್ನು ಸಾಧಿಸಲಿದ್ದೀರಿ. ಗೆಲುವಿನತ್ತ ನಡೆಯಲು ದೃಢ ಮನಸ್ಸು ಮಾಡಿರಿ.
ಶುಭವಾರ: ಗುರು, ಶುಕ್ರ,
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ವೃಶ್ಚಿಕ
ಧನಾರ್ಜನೇ ಹೇರಳವಾಗಿ ಪ್ರಾಪ್ತಿ . ಉದ್ಯೋಗ ಅವಕಾಶಗಳು ಸದ್ಯದಲ್ಲೇ ಸಿಗಲಿದೆ. ಶೇರ್ ಮಾರುಕಟ್ಟೆ ಲಾಭಂಶ ತೋರಿ ಬರಲಿವೆ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಗಾಗಿ ನಡೆಸುವ ಪ್ರಯತ್ನಗಳು ಫ‌ಲ ನೀಡಲಿವೆ. ಬಂಧುಮಿತ್ರರ ಸಹಕಾರದಿಂದ ಮನೆಯಲ್ಲಿ ಶುಭಮಂಗಲ ಕಾರ್ಯಾರಂಭ. ಮೇಲಾಧಿಕಾರಿಗಳ ಭೇಟಿ ಕಾರ್ಯಗಳಿಗೆ ಅನುಕೂಲವಾದೀತು. ಸಮಾಜಸೇವಕರಿಗೆ ಸಾಮಾಜಿಕ ಕೆಲಸಕಾರ್ಯಗಳಿಗಾಗಿ ಒತ್ತಡ ತೋರಿಬರಲಿದೆ. ಕಲಹ ಪ್ರಸಂಗ ಎದುರಾದರೂ ಚಿಂತಿಸಬೇಡಿ, ಮತಕ್ಷೇತ್ರದಲ್ಲಿ ಕೆಲಸ ಕಾರ್ಯಗಳು ಸರಾಗವಾಗಿ ನಡೆದುಹೋಗಲಿವೆ. ಗೃಹಕೃತ್ಯದಲ್ಲಿ ಹಣಕಾಸಿಗಾಗಿ ಜಗಳ ಸಂಭವ. ಆಸ್ತಿಗೆ ಸಂಬಂಧಿಸಿದ ಅಡಚಣೆಗಳು ಮನಸ್ಸಿನ ನೆಮ್ಮದಿ ಕಡಿಮೆ ಮಾಡೀತು. ಹೆಚ್ಚಿನ ಪರಿಶ್ರಮದಿಂದ ಉದ್ಯೋಗ ನಿಮ್ಮ ಕೈ ಸೇರಲಿದೆ. ಸಂಗಾತಿ ಅಂತರಾಳದ ಪ್ರೀತಿ ನಿಮ್ಮದಾಗಲಿದೆ.
ಶುಭವಾರ: ಗುರು, ಶನಿ,
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಧನು
ಆರ್ಥಿಕ ಸಂಕಷ್ಟ ಇದ್ದರೂ ಸುಖಜೀವನ.
ಒತ್ತಡದ ನಡುವೆಯೂ ಕಾರ್ಯನಿರ್ವಹಣೆಯಲ್ಲಿ ಸಫ‌ಲತೆ ಇರುತ್ತದೆ. ಸದ್ಯದ ಪರಿಸ್ಥಿತಿಯಲ್ಲಿ ಉದ್ಯೋಗದಲ್ಲಿ ಹೊಂದಾಣಿಕೆ ಮಾಡಿಕೊಂಡಲ್ಲಿ ಉತ್ತಮ. ಸಾಲ ಮರುಪಾವತಿಯ ಬಗ್ಗೆ ಒತ್ತಡ. ವ್ಯಾಪಾರ, ವ್ಯವಹಾರಗಳಲ್ಲಿ ಪತ್ನಿಯ ಸಹಾಯಹಸ್ತ ನಿಮಗೆ ನೆರವಾಗಲಿದೆ. ಭೂ, ನಿವೇಶನ, ಗೃಹ ನಿರ್ಮಾಣ ಕಾರ್ಯಗಳು, ನೂತನ ವ್ಯಾಪಾರ, ವ್ಯವಹಾರಗಳಿಗೆ ಮಂದಗತಿಯ ಚೇತರಿಕೆ. ಕಠಿಣ ಪರಿಶ್ರಮ ಹಾಗೂ ಸತತ ಶ್ರಮದಿಂದ ಉದ್ಯೋಗ ಪ್ರಾಪ್ತಿ. ಶುಭಮಂಗಳ ಕಾರ್ಯ ಜರುಗುವುದು. ಮರುಮದುವೆಗೆ ಸೂಕ್ತ ಸಮಯ ಬರುವುದಿದೆ. ವಾಹನ ಸವಾರಿ ಮಾಡುವಾಗ ಮುಂಜಾಗ್ರತೆ ಇರಲಿ. ಬಾಳಸಂಗಾತಿ ಹುಡುಕುವಲ್ಲಿ ವಿಳಂಬ.
ಶುಭವಾರ: ಸೋಮ, ಶುಕ್ರವಾರ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಮಕರ
ಮಹತ್ವಪೂರ್ಣ ಅವಕಾಶವೊಂದು ಬರಲಿದೆ, ಅದರಿಂದ ನಿಮ್ಮ ದಿಕ್ಸೂಚಿ ಬದಲಾಗಲಿದೆ. ವ್ಯಾಪಾರದಲ್ಲಿ ಆರ್ಥಿಕ ಸಂಕಟ ಎದುರಾಗಲಿರುವ ಸೂಚನೆ ತಂದುಕೊಡಲಿದೆ. ಪತ್ನಿಯ ಮಾರ್ಗದರ್ಶನ ಹಾಗೂ ಕಾರ್ಯವೈಖರಿಯಿಂದ ಆರ್ಥಿಕ ಬಿಕ್ಕಟ್ಟಿ ನಿಂದ ಪಾರಾಗಲಿದ್ದೀರಿ. ಪ್ರೇಮಿಗಳಿಬ್ಬರಲ್ಲಿ ಸಮಸ್ಯೆಯೊಂದರ ಮೇಲೆ ಹತೋಟಿ ಸಾಧಿಸುವ ಅವಕಾಶ ತಂದೀತು. ಅವಿವಾಹಿತರ ವಿವಾಹ ಕಂಕಣಬಲದ ಯೋಗವು ಬರಲಿದೆ. ವಿಚ್ಛೇದನ ಪಡೆದವರೆಗೂ ಕಂಕಣಬಲ ಒದಗಿಬರಲಿದೆ. ರಾಜಕಾರಣಿಗಳಿಗೆಸಾಮಾಜಿಕ ಸೇವಾಕಾರ್ಯಗಳಲ್ಲಿ ನಿಮ್ಮ ಕಾರ್ಯ ಸಾಧನೆ ಗುರುತಿಸಲ್ಪಡುತ್ತದೆ. ರಾಜಕಾರಣಿಗಳ ಮಕ್ಕಳ ಅಡ್ಡದಾರಿಯಿಂದ ಸಮಸ್ಯೆ ಕಾಡಲಿದೆ.ಧಾರ್ಮಿಕ ಕಾರ್ಯಾಸಕ್ತಿಲ್ಲಿ ಭಾಗವಹಿಸುವಿರಿ. ಸಂಗಾತಿಯ ಸಹಕಾರದಿಂದ ಮಾನಸಿಕ ಶಾಂತಿ, ಸಮಾಧಾನ ತೃಪ್ತಿದಾಯಕ. ಗುರುವಂದನಾ ಕಾರ್ಯಕ್ರಮದಲ್ಲಿ ಗುರುವನ್ನು ಆರಾಧಿಸುವುದು ಮುಖ್ಯವಾಗಿದೆ.
ಶುಭವಾರ: ಗುರು, ಶುಕ್ರವಾರ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಕುಂಭ
ವೃತ್ತಿರಂಗದಲ್ಲಿ ವಿರೋಧಿಗಳು ತುಂಬಾ ಸಮಸ್ಯೆ ಮಾಡಲಿದ್ದಾರೆ. ಸಹೋದ್ಯೋಗಿಗಳಿಂದ ಕಿರುಕುಳ. ಪ್ರಮೋಷನ್ ಭಾಗ್ಯ ಒಬ್ಬ ವ್ಯಕ್ತಿಯಿಂದ ತಡೆಹಿಡಿಯಲಾಗಿದೆ. ಮೇಲಾಧಿಕಾರಿಯಿಂದ ಕಿರುಕುಳ. ಅವಿವಾಹಿತರ ವಿವಾಹ ಪ್ರಸ್ತಾವಗಳಿಗೆ ಕಂಕಣಬಲ ಭಾಗ್ಯ. ಆರೋಗ್ಯದಲ್ಲಿ ಕೂಡಾ ಸಮಸ್ಯೆ ಕಾಡಲಿದೆ. ಸಂಗಾತಿಯ ಮಿಲನದಿಂದ ಸಮಾಧಾನ ತರಲಿದೆ. ನಿರೀಕ್ಷೆಯಲ್ಲಿದ್ದ ಅವಕಾಶವೊಂದು ಕೈ ತಪ್ಪುವ ಸಾಧ್ಯತೆ. ಸ್ನೇಹಿತರ ಸಹಾಯ ಸದುಪಯೋಗಿಸಿಕೊಳ್ಳಿರಿ. ಧನಾರ್ಜನೆಯಲ್ಲಿ ವಿವಿಧ ರೀತಿಯ ಸಂಗ್ರಹ ಮಾಡಿಟ್ಟಿದ್ದ ಹಣ ನೂತನ ಮನೆ ನಿರ್ಮಾಣ ಸಫ‌ಲತೆ ತಂದೀತು. ಶತ್ರುಭಯ ನಿವಾರಣೆಗಾಗಿ ಸಂಕಲ್ಪ ಮಾಡುವಿರಿ.ಉದ್ದೇಶಿತ ನಿವೇಶನದಲ್ಲಿ ಕಾರ್ಯ ಸಿದ್ಧಿ. ಗೃಹ, ಭೂ, ಧನ ದ್ವಿಗುಣವಾಗಲಿದೆ. ಆರೋಗ್ಯದಲ್ಲಿ ಏರುಪೇರು ಕಂಡುಬರಲಿದೆ. ಕುಟುಂಬ ಸಮೇತ ಕುಲದೇವತಾ ಸಂದರ್ಶನ ಭಾಗ್ಯ ಒದಗಿಬರಲಿದೆ. ದಂಪತಿಗಳಿಗೆ ಸಂತಾನ ಸಮಸ್ಯೆ ಕಾಡಲಿದೆ. ವಿವಾಹ ಕಾರ್ಯ ಅಡತಡೆ ಸಾಧ್ಯತೆ.
ಶುಭವಾರ: ಶಕ್ರು, ಶನಿ, ಭಾನುವಾರ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಮೀನ
ಶುಭಮಂಗಲ ಕಾರ್ಯಗಳಿಗಾಗಿ ಪ್ರಯಾಣ ಮಾಡುವಿರಿ. ವೃತ್ತಿರಂಗದಲ್ಲಿ ಕಿರುಕುಳ ಇದ್ದರೂ ಅಲ್ಲಿಯೇ ಮುಂದುವರೆಯಿರಿ. ಸಹೋದ್ಯೋಗಿಗಳಿಂದ ವಿರೋಧ ಕಂಡು ಬಂದೀತು. ಆರ್ಥಿಕ ವಿಚಾರಗಳಿಗೆ ಸಂಬಂಧಪಟ್ಟ ವ್ಯಾಪಾರದಲ್ಲಿ ಪ್ರಗತಿ ಇದೆ. ಕುಲಕಸುಬು ವ್ಯಾಪಾರಿ ವರ್ಗದವರಿಗೆ ಹೆಚ್ಚಿನ ಲಾಭದಾಯಕ ಆದಾಯವಿರುತ್ತದೆ. ಮಾತಾಪಿತೃ ಮತ್ತು ಮಕ್ಕಳ ಆರೋಗ್ಯದ ವಿಚಾರದಲ್ಲಿ ಕಾಳಜಿ ಅಗತ್ಯ. ಒಣ ಪ್ರತಿಷ್ಠೆ ಕಾರಣವಾಗಿ ಕೆಲವೊಂದು ಖರ್ಚು-ವೆಚ್ಚಗಳು ಮಾಡುವಿರಿ. ಮನೆ ಕಟ್ಟಡ ಹಣಕಾಸಿನ ಕೊರತೆಯಿಂದ ಅರ್ಧಕ್ಕೆ ನಿಲ್ಲುವ ಸಂಭವ. ಮೇಸ್ತ್ರಿ ಜೊತೆ ಜಗಳವಾಗಬಹುದು. ಮಕ್ಕಳಿಂದ ವಿರೋಧ, ಅಡ್ಡದಾರಿಯ ಪ್ರಶ್ನೆ ಕಾಡಲಿದೆ. ನಿಮ್ಮ ಪತ್ನಿ ಹೊಟ್ಟೆ ನೋವಿನ ಸಮಸ್ಯೆಯಿಂದ ಬಳಲುವ ಸಾಧ್ಯತೆ. ಬಲಗಾಲಿಗೆ ಪೆಟ್ಟು ಬೀಳುವ ಸಂಭವ. ಗರ್ಭಿಣಿಯರು ಜಾಗ್ರತೆಯಿಂದ ಇರಬೇಕು. ಕಾಮ ಕ್ರೋಧ ನಿಯಂತ್ರಣದಲ್ಲಿರಲಿ. ಪ್ರೇಮಿಗಳ ಮದುವೆ ವಿಳಂಬವೇಕೆ? ಈ ಸಮಸ್ಯೆ ನಿಮ್ಮಲ್ಲಿ ಕಾಡಲಿದೆ.
ಶುಭವಾರ: ಸೋಮ, ಗುರುವಾರ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top