ಜ್ಯೋತಿಷ್ಯ
ರಾಶಿ ಭವಿಷ್ಯ
ಶುಭ ಸೋಮವಾರ-ಜುಲೈ-20,2020 ರಾಶಿ ಭವಿಷ್ಯ
ಸೋಮವತಿ ಅಮವಾಸೆ
ಸೂರ್ಯೋದಯ: 06:06, ಸೂರ್ಯಸ್ತ: 18:45
ಶಾರ್ವರಿ ನಾಮ ಸಂವತ್ಸರ
ಆಷಾಢ ಮಾಸ ,ದಕ್ಷಿಣಾಯಣ
ತಿಥಿ: ಅಮಾವಾಸ್ಯೆ – 23:01 ವರೆಗೆ
ನಕ್ಷತ್ರ: ಪುನರ್ವಸು – 21:20 ವರೆಗೆ
ಯೋಗ: ಹರ್ಷಣ – 19:52 ವರೆಗೆ
ಕರಣ: ಚತುಷ್ಪಾದ – 11:40
ವರೆಗೆ ನಾಗವ – 23:01 ವರೆಗೆ
ದುರ್ಮುಹೂರ್ತ: 12:51 – 13:41
ದುರ್ಮುಹೂರ್ತ : 15:23 – 16:13
ವರ್ಜ್ಯಂ: 09:30 – 11:05
ವರ್ಜ್ಯಂ : 29:04+ – 30:36+
ರಾಹು ಕಾಲ: 07:30 – 09:00
ಯಮಗಂಡ: 10:30 – 12:00
ಗುಳಿಕ ಕಾಲ: 13:30 – 15:00
ಅಮೃತಕಾಲ: 18:58 – 20:33
ಅಭಿಜಿತ್ ಮುಹುರ್ತ: 12:00 – 12:51
ಓಂ ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ.
ಶ್ರೀ ಸೋಮಶೇಖರ್ B.Sc
Mob.No.9353488403
ಜಾತಕ ವಿಮರ್ಶಕರು, ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು.ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ಅತ್ತೆ-ಸೊಸೆ ಕಿರಿಕಿರಿ, ಸಂಗಾತಿಯೊಡನೆ ವಿರಸ, ಅಲ್ಪಾಯುಷ್ಯ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ಜಾತಕ ಬರೆದು ನಿಮ್ಮ ವಾಟ್ಸಪ್ ನಂಬರ್ಗೆ ಕಳುಹಿಸಿ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು.
ಶ್ರೀ ಸೋಮಶೇಖರ್B.Sc
( ವಂಶಪಾರಂಪರಿತ)
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
Mob.No.93534 88403
ಮೇಷ ರಾಶಿ:
ಸಾಲದ ಋಣಭಾರದಿಂದ ಚಿಂತೆಯಾಗಬಹುದು. ಆಸ್ತಿ ಕಳೆದುಕೊಳ್ಳುವ ಭೀತಿ. ವ್ಯಾಪಾರ ವಹಿವಾಟಿನಲ್ಲಿ ನಷ್ಟ. ನಂಬಿಕೆ ದ್ರೋಹದಿಂದ ಹಣಕಾಸಿನಲ್ಲಿ ನಷ್ಟವಾಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಾನದ ಸಿಹಿ ಸುದ್ದಿ ಕೇಳಿ ಸಂತೋಷ. ಶುಭ ಕೆಲಸಕಾರ್ಯಗಳಲ್ಲಿ ಅಡಚಣೆ ಉಂಟಾಗಬಹುದು. ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬರಬಹುದು. ಸ್ನೇಹಿತರ ಜೊತೆ ಜಗಳ ಸಂಭವ. ಸಹೋದ್ಯೋಗಿಗಳಿಂದ ಮನಸ್ತಾಪ ಸಂಭವ.
ಶ್ರೀ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 9353488403
ವೃಷಭ ರಾಶಿ: ಸರಕಾರಿ ಕೆಲಸಕಾರ್ಯಗಳಲ್ಲಿ ಕಿರಿಕಿರಿ ಸಾಧ್ಯತೆ. ಮಕ್ಕಳಿಗೆ ಶುಭಕಾರ್ಯಗಳಿಗೆ ವಿಘ್ನ ಉಂಟಾಗಬಹುದು. ಅಕ್ಕಪಕ್ಕದ ಜನರಿಂದ ಮನಸ್ಸಿನಲ್ಲಿ ಭಯ ಆವರಿಸುತ್ತದೆ. ಪ್ರಯಾಣದಲ್ಲಿ ತೊಂದರೆ. ಹೊಸ ಉದ್ಯಮ ಪ್ರಾರಂಭ ತೊಂದರೆ ಉಂಟಾಗಬಹುದು. ಹಿತೈಷಿಗಳ ಬಗ್ಗೆ ಎಚ್ಚರಿಕೆ ಇರಲಿ. ವ್ಯಾಪಾರ ಉದ್ಯೋಗದಲ್ಲಿ ನಷ್ಟ ಸಂಭವ. ಆತ್ಮೀಯ ಬಂಧು-ಬಳಗ ಅಥವಾ ಸ್ನೇಹಿತರಿಂದ ವಂಚನೆಯಾಗಬಹುದು. ಹೊಸ ಉದ್ಯೋಗದಲ್ಲಿ ಏರಿಳಿತ. ಕೃಷಿಯಲ್ಲಿ ಉತ್ತಮ ಬೆಳೆ ನಷ್ಟವಾಗಬಹುದು. ಆರೋಗ್ಯದಲ್ಲಿ ಮಂದಹಾಸ ಕಾಣುವಿರಿ. ಬಹುವರ್ಷಗಳಿಂದ ಪ್ರೀತಿಸುವ ಪ್ರೇಮಿಗಳ ಮದುವೆ ಚಾಲನೆ ಸಿಗುವುದು.
ಶ್ರೀ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 9353488403
ಮಿಥುನ ರಾಶಿ: ಬಂಗಾರ, ಬೆಳ್ಳಿ, ವಜ್ರ ವ್ಯಾಪಾರ-ವ್ಯವಹಾರಗಳು ಅಧಿಕ ಲಾಭಗಳಿಸುವಿರಿ. ಮಕ್ಕಳ ಮದುವೆಗೆ ಚಿನ್ನ ಖರೀದಿ. ಕೃಷಿ ಜಮೀನು ಖರೀದಿ ಆಸಕ್ತಿ ಉಂಟಾಗುವುದು. ಮಕ್ಕಳ ನಡತೆ ಕಡೆ ಹೆಚ್ಚು ಗಮನವಿರಲಿ. ಹಣ್ಣು ತರಕಾರಿ ವ್ಯಾಪಾರಿಗಳಿಗೆ ಹೆಚ್ಚಿನ ಲಾಭ ಗಳಿಸುವಿರಿ.ಕೈಗಾರಿಕೋದ್ಯಮಗಳಿಗೆ ನಿಧಾನ ಲಾಭ. ನಿಮಗೆ ಮಾಸಿಕ ವೇತನ ಕಡಿಮೆಯಾಗಲಿದೆ. ಈ ಸಂಜೆ ವೇಳೆಗೆ ಒಳ್ಳೆಯ ಸುದ್ದಿ ಮನಸ್ಸಿಗೆ ತೃಪ್ತಿಯನ್ನು ನೀಡುತ್ತದೆ. ಪ್ರಿಯತಮನ ಆಗಮನದಿಂದ ಮನಸ್ಸಿಗೆ ಹಿತ.
ಶ್ರೀ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 9353488403
ಕಟಕ ರಾಶಿ: ಪತ್ನಿಯು ದೂರದಲ್ಲಿ ಇರುವ ಪತಿಯ ಆರೋಗ್ಯ ಯೋಗಕ್ಷೇಮ ಕೇಳುವಿರಿ, ಬರುವ ದಾರಿ ಕಾಯುತ್ತಿರುವಿರಿ. ಮಾತಾಪಿತೃ ಅಥವಾ ಮಕ್ಕಳ ಅನಾರೋಗ್ಯ ಕಾಡಬಹುದು. ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣ ಲಾಭ ಪಡೆಯುವಿರಿ. ಸರ್ಕಾರಿ ವ್ಯವಹಾರಗಳಲ್ಲಿ ಹೆಚ್ಚು ಅಡಚಣೆ ಕಂಡುಬರುವುದು. ಸಹೋದ್ಯೋಗಿಗಳಿಂದ ಕೆಲಸದಲ್ಲಿ ತೊಂದರೆ, ಮೇಲಧಿಕಾರಿಗಳಿಂದ ಕಿರುಕುಳವಾಗಬಹುದು. ಈ ದಿನ ರಜದಲ್ಲಿ ಇದ್ದರೆ ಒಳಿತು. ರಾಜಕಾರಣಿಗಳು ನಿಮ್ಮ ಅನುಯಾಯಿಗಳ ಬಗ್ಗೆ ಸ್ವಲ್ಪ ಹೆಚ್ಚಿನ ಗಮನ ಹರಿಸಿದರೆ ಉತ್ತಮ ಫಲ ಸಿಗಲಿದೆ. ಮಕ್ಕಳ ವಿದೇಶ ವಿದ್ಯಾಭ್ಯಾಸ ಸದ್ಯಕ್ಕೆ ಬೇಡ. ಆರೋಗ್ಯದಲ್ಲಿ ಪ್ರಗತಿ ಕಾಣುವಿರಿ. ಪ್ರೇಮಿಗಳ ಮದುವೆ ಹಿರಿಯರ ಕಡೆಯಿಂದ ಅನುಮೋದನೆ ಸಿಗಲಿದೆ.
ಶ್ರೀ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 9353488403
ಸಿಂಹ ರಾಶಿ : ಬಂಧುಗಳಲ್ಲಿ ಆಸ್ತಿಗೆ ಸಂಬಂಧಿಸಿದ ಕಲಹವಾಗಬಹುದು. ಸರ್ಕಾರಿ ಉದ್ಯೋಗಕ್ಕಾಗಿ ವಿಘ್ನವುಂಟಾಗುವುದು. ಮನಸ್ಸಿಗೆ ಸದಾ ಸಾಲದ ಚಿಂತೆ ಆವರಿಸಬಹುದು. ಉದ್ಯೋಗಕ್ಕಾಗಿ ಅಧಿಕ ತಿರುಗಾಟ ನಡೆಸಬೇಕಾಗುವುದು. ಮಾತಾಪಿತೃಗಳಿಂದ ಅಥವಾ ಮಕ್ಕಳ ಆರೋಗ್ಯಕ್ಕಾಗಿ ಧನವ್ಯಯವಾಗುವುದು. ದಿನಸಿ, ಬಟ್ಟೆ, ಹೋಟೆಲ್ ವ್ಯಾಪಾರ ವ್ಯವಹಾರಗಳಲ್ಲಿ ಅಲ್ಪ ಪ್ರಗತಿ ಕಾಣುವಿರಿ. ಕೋರ್ಟು ವ್ಯವಹಾರಗಳಲ್ಲಿ ಜಯ ಪ್ರಾಪ್ತಿ. ಕುಟುಂಬದಲ್ಲಿ ಮಂಗಳ ಕಾರ್ಯಗಳು ನಡೆಯಲಿವೆ.
ಶ್ರೀ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 9353488403
ಕನ್ಯಾ ರಾಶಿ: ಆರೋಗ್ಯದಲ್ಲಿ ಚೇತರಿಕೆ. ವ್ಯಾಪಾರಸ್ಥರಿಗೆ ಮತ್ತು ಉದ್ಯಮದಾರರಿಗೆ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರುತ್ತದೆ. ಕುಟುಂಬದಲ್ಲಿ ಏಕೋ ಮನೋಭಾವನೆ ಇದರಿಂದ ಆಸ್ತಿ ಪಾಲು ಸರಳ. ನಿಮ್ಮ ಸಂಗಾತಿಯ ಆರೋಗ್ಯದಲ್ಲಿ ಸೌಖ್ಯ. ಉದ್ಯೋಗಕ್ಕಾಗಿ ಪ್ರಯತ್ನ ಮಾಡಿರುವ ಕಾರ್ಯಗಳಲ್ಲಿ ಪ್ರಗತಿ ಕಾಣುವಿರಿ. ರಾಜಕಾರಣಿಗಳಿಗೆ ಮತ್ತು ಯುವ ರಾಜಕಾರಣಿಗೆ ಕ್ಷೇತ್ರದಲ್ಲಿ ಹೆಚ್ಚಿನ ಗೌರವ ಪ್ರಾಪ್ತಿ. ಇಂದು ಶುಭಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ನಿಮ್ಮ ಯೋಜನೆ ಯಶಸ್ಸು. ವ್ಯಾಪಾರ ವ್ಯವಹಾರಗಳಲ್ಲಿಅಭಿವೃದ್ಧಿ. ಶತ್ರುಗಳು ಮಿತ್ರರಾಗಿ ಕಂಡುಬರಲಿವೆ. ಹಿರಿಯರ ಮಾರ್ಗದರ್ಶನದ ಶಕ್ತಿಯಿಂದಾಗಿ ಹೊಸ ಉದ್ಯಮ ಪ್ರಾರಂಭ ಮಾಡುವಿರಿ. ಸಂಗಾತಿಯ ಸಹಕಾರದಿಂದ ಯಾವುದೇ ಕಷ್ಟಕರವಾದ ಸಮಸ್ಯೆಯೂ ಕೂಡಾ ಬಗೆಹರಿಯುತ್ತದೆ. ಸಂಗಾತಿಗಾಗಿ ನೆನಪಿನ ಕಾಣಿಕೆ ಕೊಡಿಸುವಿರಿ.
ಶ್ರೀ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 9353488403
ತುಲಾ ರಾಶಿ: ಸರ್ಕಾರಿ ಉದ್ಯೋಗ ಪಡೆಯಲು ಪದೇ ಪದೇ ಅಪಜಯ. ಸಂಗಾತಿಯ ಸ್ಫೂರ್ತಿಯ ಮಾತು ನಿಮಗೆ ಮೇಲು ಬರಲು ಸಾಧ್ಯ. ವಿನಾಕಾರಣ ಸಾಲಭಾದೆ. ಏಕಾಂಗಿ ಇದ್ದಾಗ ಮನಸ್ಸಿಗೆ ನಾನಾ ಚಿಂತೆ ಕಾಣಿಸಿಕೊಳ್ಳುತ್ತದೆ. ಕೈ ಹಾಕಿದ ಕೆಲಸ ಹತ್ತಿರ ಬಂದು ಕೈತಪ್ಪಿ ಹೋಗುವುದು. ಸಂಗಾತಿಯ ಜೊತೆ ಮದುವೆ ಮಾಡಿಕೊಳ್ಳಲು ಯಶಸ್ಸು ಪಡೆಯುವಿರಿ. ಕುಟುಂಬದಲ್ಲಿ ಸೌಖ್ಯವಿದೆ. ಕುಟುಂಬದಲ್ಲಿ ಶುಭ ಕಾರ್ಯಗಳೂ ನಡೆಯುವ ಯೋಗ ಇದೆ. ಭೂ ಖರೀದಿ ಅಡಚಣೆ. ಕೃಷಿಯಲ್ಲಿ ಹೊಸ ಆಧುನೀಕರಣದಿಂದ ಪ್ರಗತಿ ಕಾಣುತ್ತೀರಿ. ಸ್ವಲ್ಪ ಮಟ್ಟಿನ ಸಾಲ ನಿವಾರಣೆಯಾಗುತ್ತದೆ. ಸಾಲ ತೀರಿಸುವವರೆಗೂ ಮನೆ ಕಟ್ಟಡ ಬೇಡ.
ಶ್ರೀ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 9353488403
ವೃಶ್ಚಿಕ ರಾಶಿ: ಬಹುದಿನದಿಂದ ಅನಾರೋಗ್ಯ ಬಾಧೆ ಶಸ್ತ್ರಚಿಕಿತ್ಸೆ ಮೂಲಕ ಪರಿಹಾರ. ನಿಮ್ಮ ಪ್ರಯತ್ನ ವ್ಯರ್ಥವಾಗಬಹುದು. ರಿಯಲ್ ಎಸ್ಟೇಟ್ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರುವುದು. ಮಕ್ಕಳ ಮಂಗಳ ಕಾರ್ಯ ಜರಗುವವು. ಪ್ರಯತ್ನ ತಕ್ಕಂತೆ ಅಲ್ಪ ಪ್ರಗತಿ. ದಂಪತಿಗಳಿಗೆ ಸಂತಾನವೃದ್ಧಿ. ಸರ್ಕಾರಿ ಕೆಲಸಗಳು ಸರಾಗವಾಗುವುದು. ಹೈನುಗಾರಿಕೆ, ಕೋಳಿ ಫಾರಂ ಉದ್ಯಮ ಅಭಿವೃದ್ಧಿ ಕಂಡು ಬರುವುವು. ಇಂದು ರಾಜಕಾರಣಿಗಳಿಗೆ ಕಾರ್ಯಕ್ಷೇತ್ರದಲ್ಲಿ ಕೆಲವು ಹೊಸ ಜವಾಬ್ದಾರಿಗಳನ್ನು ನೀಡಬಹುದು ಮತ್ತು ಹೆಚ್ಚಿನ ಜವಾಬ್ದಾರಿ ಪ್ರಾಪ್ತಿ. ಸ್ತ್ರೀ-ಪುರುಷ ರಿಂದ ತೊಂದರೆ ಕಾಡಲಿದೆ. ಪ್ರೇಮಿಗಳ ವಿವಾಹದಲ್ಲಿ ಮನಸ್ತಾಪ.
ಶ್ರೀ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 9353488403
ಧನುಸ್ಸು ರಾಶಿ: ಮನಸ್ಸು ಚಂಚಲ. ಆರೋಗ್ಯಕ್ಕಾಗಿ ಅಧಿಕ ಖರ್ಚು. ಹಣದ ಅವಶ್ಯಕತೆ ಇದೆ ಆತ್ಮೀಯರ ಹತ್ತಿರ ಕೇಳಿ ಪಡೆದು ಸಮಸ್ಯೆ ಬಗೆಹರಿಸಿಕೊಳ್ಳಿ. ವೇತನದಲ್ಲಿ ನಿರಾಶೆ ಉಂಟಾಗಬಹುದು. ಬಂಧು ಮಿತ್ರರಲ್ಲಿ ಹಿತೈಷಿಗಳಿಂದ ಮನಸ್ತಾಪ. ಕುಟುಂಬದಲ್ಲಿ ಆರೋಗ್ಯ ನೆಮ್ಮದಿ ಇಲ್ಲವಾಗುವುದು. ಸೋಮಾರಿತನ ಜಿಗುಪ್ಸೆ ದೇಹಾಲಸ್ಯ ಉಂಟಾಗಬಹುದು. ಉದ್ಯೋಗಕ್ಕಾಗಿ ವಿಘ್ನ ಕಂಡುಬಂದು ಮನೋವ್ಯಥೆ ಕಾಡುವುದು. ಸರ್ಕಾರಿ ಕಚೇರಿ ವ್ಯವಹಾರಗಳಲ್ಲಿ ಅಥವಾ ಕೋರ್ಟ್ ಕಚೇರಿ ವ್ಯವಹಾರಗಳಲ್ಲಿ ವಿಳಂಬವಾಗಲಿದೆ. ಹಣಕಾಸು ವ್ಯವಹಾರದಲ್ಲಿ ಎಚ್ಚರಿಕೆ ಇರಲಿ. ವಿದ್ಯುತ್ತು ಸ್ವಯಂ ಚಾಲಿತ ಯಂತ್ರ ಗಳಿಂದ ಅಪಾಯಕಾರಿ ದೂರವಿರಿ.
ಶ್ರೀ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 9353488403
ಮಕರ ರಾಶಿ: ಕುಟುಂಬದಲ್ಲಿ ಶುಭ ಕಾರ್ಯ. ಮಕ್ಕಳ ಸಂತಾನದ ಸಿಹಿಸುದ್ದಿ. ಹಣಕಾಸು ವ್ಯವಹಾರಗಳಲ್ಲಿ ಕಿರಿಕಿರಿ ನಡೆಯುವುದು. ವ್ಯಾಪಾರ ವ್ಯವಹಾರದಲ್ಲಿ ನಿಧಾನ ಚೇತರಿಕೆ ಕಾಣುವಿರಿ. ಬಂಧು ಮಿತ್ರರಿಂದ ಸಹಾಯಸ್ತ. ಸಂಗಾತಿಯಿಂದ ಸಾಲ ಪಡೆಯುವಿರಿ. ಬೃಹತ್ ಕೈಗಾರಿಕೆ ಉದ್ಯಮ , ರಿಯಲ್ ಎಸ್ಟೇಟ್ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡುಬರುವುದು. ರಾಜಕಾರಣಿಗಳು ಆರೋಗ್ಯದಲ್ಲಿ ಎಚ್ಚರವಹಿಸಿ. ಯುವ ರಾಜಕಾರಣಿಗಳಿಗೆ ಕ್ಷೇತ್ರದಲ್ಲಿ ಶುಭಫಲ. ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು ಅನವಶ್ಯಕವಾಗಿ ತಿರುಗಾಟ ಬೇಡ. ಸರಕಾರಿ ಕೆಲಸ ಪಡೆಯುವಿರಿ. ಸಂಗಾತಿಯ ಪಾಲಕರ ಜೊತೆ ಮದುವೆ ಚರ್ಚೆ ಯಶಸ್ಸು ದೊರೆಯಲಿದೆ.
ಶ್ರೀ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 9353488403
ಕುಂಭ ರಾಶಿ: ಗೃಹದಲ್ಲಿ ವಾಸ್ತು ದೋಷದಿಂದ ಮನೆಯಲ್ಲಿ ಅಶಾಂತಿ, ಅನಾರೋಗ್ಯ, ಕಲಹ, ಚಿಂತೆ, ತೊಂದರೆ, ಧನವ್ಯಯ ಉಂಟಾಗುತ್ತಿವೆ. ದಾಂಪತ್ಯದಲ್ಲಿ ವಿರಸ. ಸಂಗಾತಿಯ ಸುಖ. ದಂಪತಿಗಳಿಗೆ ಸಂತಾನ ಭಾಗ್ಯ ಪ್ರಾಪ್ತಿಯಾಗಲಿದೆ. ಶತ್ರುಗಳ ಮೇಲೆ ಎಚ್ಚರವಿರಲಿ. ಮಕ್ಕಳ ವಿವಾಹ ಸುದ್ದಿ ಕೇಳಿ ಸಂತೋಷ. ಪತ್ನಿ ಆಸ್ತಿಯಿಂದ ಲಾಭ ಸಿಗಲಿದೆ. ನಿಮ್ಮ ರಾಶಿಯ ಅಧಿಪತಿ ಸೂರ್ಯ ಕೆಂಪು ಹವಳ ಧರಿಸಿ ಕಷ್ಟದಿಂದ ಋಣ ಮುಕ್ತಿ. ಅನಿರೀಕ್ಷಿತ ಬಾಕಿ ವೇತನ ಸಿಗಲಿದೆ . ಆಸ್ತಿ ಮಾರಾಟದಿಂದ ದೊಡ್ಡ ಪ್ರಮಾಣದ ಲಾಭಗಳಿಸುವ ಮೂಲಕ ಸಂಪತ್ತು ಹೆಚ್ಚಾಗುತ್ತದೆ. ನಗರ ಪ್ರದೇಶದಲ್ಲಿ ನಿವೇಶನ ಖರೀದಿ.
ಶ್ರೀ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 9353488403
ಮೀನ ರಾಶಿ: ಸರ್ಕಾರಿ ಉದ್ಯೋಗಿಗಳಿಗೆ ವರ್ಗಾವಣೆ ಚಿಂತನೆ ಮಾಡುವಿರಿ. ಕೆಲಸದ ವಿಚಾರದಲ್ಲಿ ಬಡ್ತಿ ಸಂಭವ. ಸಮಾಜದಲ್ಲಿ ನಿಮ್ಮ ನಿಸ್ವಾರ್ಥ ಸೇವೆಗೆ ಗೌರವ ಜಯ ಸಿಗುವುದು. ಜ್ಞಾನದಿಂದ ಉದ್ಯೋಗ ಪಡೆಯುವಿರಿ. ವ್ಯಾಪಾರಸ್ಥರಿಗೆ ಮತ್ತು ಉದ್ಯಮದಾರರಿಗೆ ಅಭಿವೃದ್ಧಿ ಹೆಚ್ಚುವುದು. ಮಕ್ಕಳಿಂದ ಆಸ್ತಿ ಬೇಡಿಕೆ. ಆಸ್ತಿಗಾಗಿ ಕಲಹಗಳು ಹೆಚ್ಚುವುದು. ಪ್ರೇಮದಿಂದ ಸಮಸ್ಯೆ ಬಗೆಹರಿಸಿಕೊಳ್ಳಿ ಮುಂದಾಗುವ ತೊಂದರೆ ತಪ್ಪಿಸಿಕೊಳ್ಳಿ. ಪ್ರೇಮದ ಸಾಮರ್ಥ್ಯದಲ್ಲಿ ತೊಡಕು. ಪ್ರೇಮಿಗಳಿಗೆ ಕೊನೆಗೆ ಜಯ ಸಿಗಲಿದೆ. ಸಂಗಾತಿಯ ಮಿಲನದಿಂದ ಆತ್ಮ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಹೆಂಡತಿ ಮತ್ತು ಮಕ್ಕಳ ಆರೋಗ್ಯದಲ್ಲಿ ತೊಂದರೆ. ತವರು ಮನೆ ಕಡೆಯಿಂದ ತೃಪ್ತಿದಾಯಕ ಸುದ್ದಿ. ಪತ್ನಿಯ ಸಹಾಯದಿಂದ ಮನೆ ಕಟ್ಟುವ ವಿಚಾರ ಯಶಸ್ಸು. ಮಕ್ಕಳ ಮದುವೆ ಆತ್ಮೀಯರಿಂದ ಪ್ರಸ್ತಾಪ. ಸರ್ಕಾರಿ ಉದ್ಯೋಗ ಪಡೆಯಲು ಯಶಸ್ಸು ಪೂರ್ವ ತಯಾರಿ ಮಾಡಿಕೊಳ್ಳಿ.
ಶ್ರೀ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 9353488403
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
