ಜ್ಯೋತಿಷ್ಯ
ರಾಶಿ ಭವಿಷ್ಯ
ಶುಭ ಭಾನುವಾರ-ಆಗಸ್ಟ್-02,2020 ರಾಶಿ ಭವಿಷ್ಯ
- ಸೂರ್ಯೋದಯ: 06:09, ಸೂರ್ಯಸ್ತ: 18:42
- ಶಾರ್ವರಿ ನಾಮ ಸಂವತ್ಸರ
- ಶ್ರಾವಣ ಮಾಸ, ದಕ್ಷಿಣಾಯಣ
- ತಿಥಿ: ಚತುರ್ದಶೀ – 21:28 ವರೆಗೆ
- ನಕ್ಷತ್ರ: ಪೂರ್ವ ಆಷಾಢ – 06:52 ವರೆಗೆ
- ಯೋಗ: ವಿಷ್ಕುಂಭ – 07:52 ವರೆಗೆ
- ಕರಣ: ಗರಜ – 09:38 ವರೆಗೆ ವಣಿಜ – 21:28 ವರೆಗೆ
- ದುರ್ಮುಹೂರ್ತ: 17:02 – 17:52
- ವರ್ಜ್ಯಂ: 15:01 – 16:39
- ರಾಹು ಕಾಲ: 16:30 – 18:00
- ಯಮಗಂಡ: 12:00- 13:30
- ಗುಳಿಕ ಕಾಲ: 15:00 – 16:30
- ಅಮೃತಕಾಲ: 24:48+ – 26:25+
- ಅಭಿಜಿತ್ ಮುಹುರ್ತ: 12:00 – 12:50
ಗಂಡ ಹೆಂಡತಿ ಮಧ್ಯದಲ್ಲಿ ಸದಾ ಕಿರಿಕಿರಿ , ಜಗಳ, ಭಿನ್ನಾಭಿಪ್ರಾಯ, ಅನುಮಾನ ಹಾಗೂ ಮನಸ್ತಾಪ ಇರುತ್ತೆ ಏಕೆ?
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಏನು ತಿಳಿಸುತ್ತದೆ? ನೋಡೋಣ…..
ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ ತಿಳಿಸಲಾಗುವುದು.
ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403
ಪತಿ-ಪತ್ನಿ ಇಬ್ಬರು ಜಾತಕ ಪರೀಕ್ಷಿಸಬೇಕು. ಜಾತಕದಲ್ಲಿ ಗ್ರಹದ ಮೈತ್ರಿಗಳ, ಶತ್ರು ಗ್ರಹಗಳು ಪರೀಕ್ಷಿಸಬೇಕು. ಇತ್ತೀಚಿನ ದಿನಗಳಲ್ಲಿ ಗಂಡ-ಹೆಂಡತಿಯ ಮಧ್ಯೆ ಸಾಮರಸ್ಯ ಜೀವನ ಇರುವುದಿಲ್ಲ. ಸದಾ ಜಗಳ,ಕಲಹ, ಅನುಮಾನ, ಮನಸ್ತಾಪ ಕಲಾಪ ಇರುತ್ತದೆ. ಕಾರಣವೇನು?
ಜ್ಯೋತಿಷ್ಯಶಾಸ್ತ್ರದ ಪ್ರಕಾರ 12 ರಾಶಿಗಳ ಮನೆಗಳಿವೆ.ಒಂಬತ್ತು ಗ್ರಹಗಳಿವೆ.12 ರಾಶಿಗೆ ಒಂದೊಂದು ಗ್ರಹ ಅಧಿಪತಿಯಾಗಿರುತ್ತಾನೆ. 12 ರಾಶಿಗಳಿಗೆ ಒಂದೊಂದು ಗ್ರಹ ಅಧಿಪತಿಯಾಗಿರುತ್ತಾನೆ ಅಷ್ಟೇ ಅಲ್ಲ ಎರಡೆರಡು ರಾಶಿ ಮನೆಗೆ ಒಂದು ಗ್ರಹ ಅಧಿಪತಿ ಕೂಡ ಆಗಿರುತ್ತಾನೆ. ಅದನ್ನು ಸರಿಯಾಗಿ ಗಮನಿಸಬೇಕು..
ತಮ್ಮ ಗಮನಕ್ಕೆ ಮಾಹಿತಿ.
1.ಮೇಷ ರಾಶಿ: ಅಧಿಪತಿ ಕುಜ
2. ವೃಷಭ ರಾಶಿ:ಅಧಿಪತಿ ಶುಕ್ರ.
3.ಮಿಥುನ ರಾಶಿ:ಅಧಿಪತಿ ಬುಧ
4. ಕಟಕ ರಾಶಿ: ಅಧಿಪತಿ ಚಂದ್ರ
ಸಿಂಹರಾಶಿ: ಅಧಿಪತಿ ರವಿ
6. ಕನ್ಯಾ ರಾಶಿ: ಅಧಿಪತಿ ಬುಧ
7. ತುಲಾ ರಾಶಿ: ಅಧಿಪತಿ ಶುಕ್ರ
8. ವೃಶ್ಚಿಕ ರಾಶಿ; ಅಧಿಪತಿ ಕುಜ
9. ಧನಸ್ಸು ರಾಶಿ: ಅಧಿಪತಿಗುರು
10. ಮಕರ ರಾಶಿ: ಅಧಿಪತಿ ಶನಿ
11. ಕುಂಭ ರಾಶಿ: ಅಧಿಪತಿ ಶನಿ
12.ಮೀನರಾಶಿ: ಅಧಿಪತಿ ಗುರು
ಗಂಡ ಹೆಂಡತಿ ಜಗಳಕ್ಕೆ ಈ ಗ್ರಹಗಳ ಹೇಗೆ ಸಂಬಂಧ?
ಪ್ರತಿ ಗ್ರಹಗಳಿಗೆ ತನ್ನದೇ ಆದ ಮಿತ್ರ ಗ್ರಹಗಳು ಹಾಗೂ ಶತ್ರು ಗಳು ಇರುತ್ತವೆ. ಹಾಗಾಗಿ ಜನ್ಮಕುಂಡಲಿಯಲ್ಲಿ ಗ್ರಹಗಳ ಮಿತ್ರ, ಶತ್ರುಗಳ ಗ್ರಹ ಪರೀಕ್ಷಿಸಬೇಕು.
ಇಲ್ಲಿ ಸಂಕ್ಷಿಪ್ತವಾಗಿ ಗ್ರಹಗಳಿಗೆ ಶತ್ರು ಗ್ರಹಗಳನ್ನು ನೋಡೋಣ.
1.ರವಿಗೆ :ಶುಕ್ರ ಶನಿ ಶತ್ರು ಗ್ರಹಗಳು
2.ಚಂದ್ರನಿಗೆ :ಯಾರು ಇಲ್ಲ ಶತ್ರು ಗ್ರಹಗಳು
3.ಕುಜನಿಗೆ: ಶತ್ರು ಗ್ರಹ ಬುಧ
4.ಬುಧನಿಗೆ: ಚಂದ್ರ ಶತ್ರು ಗ್ರಹ
5.ಗುರುವಿಗೆ: ಬುಧ, ಶುಕ್ರ ಶತ್ರು ಗ್ರಹಗಳು
6.ಶುಕ್ರನಿಗೆ: ರವಿ,ಚಂದ್ರ ಶತ್ರು ಗ್ರಹಗಳು
7.ಶನಿಗೆ :ರವಿ,ಚಂದ್ರ ಅಂಗಾರಕ ಶತ್ರು ಗ್ರಹಗಳು.
ಹೀಗೆ ಗಂಡನ ಕುಂಡಲಿ ಹಾಗೂ ಹೆಂಡತಿಯ ಕುಂಡಲಿ ನೋಡಿ ಶತ್ರುಗಳ ನೋಟ ಹಾಗೂ ಗ್ರಹಗಳ ಮೈತ್ರಿ ನೋಟ ರಾಶಿಗಳ ಅಧಿಪತಿ ಪರೀಕ್ಷಿಸಬೇಕು, ಅಷ್ಟೇ ಅಲ್ಲ ಜನ್ಮಕುಂಡಲಿಯ ಲಗ್ನಾಧಿಪತಿ ಇಬ್ಬರ ಜನ್ಮ ಕುಂಡಲಿ ಪರೀಕ್ಷಿಸಬೇಕು.
ಸೋಮಶೇಖರ್ ಜ್ಯೋತಿಷ್ಯರುB.Sc
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403
ನಿಮ್ಮ ಜಾತಕ ಬರೆದು ತಮಗೆ ಪೋಸ್ಟ್ ಮುಖಾಂತರ ಕಳಿಸಲಾಗುವುದು. ಸಂಪರ್ಕಿಸಿರಿ.
ಜನ್ಮ ಜಾತಕ ಗ್ರಹಗಳ ಆಧಾರಮೇಲೆ ಸರಕಾರಿ ಕೆಲಸ
ಸೋಮಶೇಖರ್B.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ರಾಶಿ ಹರಳು ಪರಿಣಿತರು.
Mob.9353488403
ಸರ್ಕಾರಿ ಕೆಲಸ ಅವುಗಳಲ್ಲಿ ನೂರಾರು ಇಲಾಖೆಗಳಿವೆ. ತುಂಬಾ ಜನ ಪ್ರಯತ್ನ ಮಾಡುತ್ತಾರೆ ಆದರೆ ದುರ್ದೈವ ಯಶಸ್ವಿನಿ ದಾರಿ ದೊರೆಯುವುದಿಲ್ಲ.ಆದ್ದರಿಂದ ಅವನು ಜೀವನದಲ್ಲಿ ತುಂಬಾ ಹತಾಶನಾಗುತ್ತಾನೆ. ಅದಕ್ಕಾಗಿ ಜ್ಯೋತಿಷ್ಯಶಾಸ್ತ್ರ ಏನು ಹೇಳುತ್ತದೆ ಬನ್ನಿ ತಿಳಿಯೋಣ.
ಜಾತಕದ ಕುಂಡಲಿಯಲ್ಲಿ ಲಗ್ನ ಹಾಗೂ ದಶಮ ಸ್ಥಾನದಲ್ಲಿ ಮಂಗಳ, ರಾಹು ಹಾಗೂ ಶನಿ ಗ್ರಹಗಳು ಇದ್ದರೆ ಸರಕಾರಿ ಕೆಲಸ ಸಿಗುತ್ತದೆ.
ಮೇಷ ಲಗ್ನವಾಗಿ ದಶಮ ಸ್ಥಾನದಲ್ಲಿ ಶನಿ ಮಂಗಳ ಗ್ರಹ ಇದ್ದರೆ ಸರಕಾರಿ ಇಲಾಖೆಯಲ್ಲಿ ಮೇಲಾಧಿಕಾರಿ ಆಗುತ್ತಾನೆ.
ಮೇಷ ಲಗ್ನದಲ್ಲಿ ಶುಕ್ರ ಯೋಗ ಇದ್ದರೆ ನೌಕರಿ ಸಿಗಲು ಅವಕಾಶ ತುಂಬಾ ಇದೆ.
ದಶಮ ಸ್ಥಾನ ಚರರಾಶಿ ಆಗಿ ಅಂದರೆ ಮೇಷ, ಕರ್ಕ ತುಲಾ ಹಾಗೂ ಮಕರವಾದರೆ ಜಾತಕ ಹೊಂದಿದವರಿಗೆ ಸರ್ಕಾರಿ ಯಾವುದಾದರೂ ಇಲಾಖೆಯಲ್ಲಿ ಕೆಲಸ ದೊರೆಯುತ್ತದೆ.
ಸೋಮಶೇಖರ್B.Sc
ಜಾತಕ ಬರೆಯುವುದು, ಜಾತಕ ವಿಶ್ಲೇಷಣೆಗಾರರು,ರಾಶಿ ಹರಳು ತಿಳಿಸುವುದು. ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403
ಓಂ ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ.
ಶ್ರೀ ಸೋಮಶೇಖರ್ B.Sc
Mob.No.9353488403
ಜಾತಕ ವಿಮರ್ಶಕರು, ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು.ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ಅತ್ತೆ-ಸೊಸೆ ಕಿರಿಕಿರಿ, ಸಂಗಾತಿಯೊಡನೆ ವಿರಸ, ಅಲ್ಪಾಯುಷ್ಯ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ಜಾತಕ ಬರೆದು ನಿಮ್ಮ ವಾಟ್ಸಪ್ ನಂಬರ್ಗೆ ಕಳುಹಿಸಿ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು.
ಶ್ರೀ ಸೋಮಶೇಖರ್B.Sc
( ವಂಶಪಾರಂಪರಿತ)
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
Mob.No.93534 88403
ಮೇಷ ರಾಶಿ
ನಿಮ್ಮ ಅಪಾರ ವಿಶ್ವಾಸ ದಿಂದ ಬಾಳಸಂಗಾತಿ ನಿಮ್ಮ ಜೊತೆ ಇರುವಳು. ಇಂದು ಹಣಕಾಸಿನ ಲಾಭಾಂಶಉತ್ತಮವಾಗಿರುತ್ತದೆ. ನೀವು ನಿಮ್ಮ ಹಣವನ್ನು ವ್ಯರ್ಥವಾಗಿ ಖರ್ಚು ಮಾಡದಂತೆ ನೋಡಿಕೊಳ್ಳಬೇಕು.
ಜನರಿಗಾಗಿ ಉದ್ದೇಶಗಳ ಬಗ್ಗೆ ಅವಸರದ ತೀರ್ಮಾನ ಕೈಗೊಳ್ಳಬೇಡಿ. ನಿಮ್ಮ ಪತ್ನಿಯು ಒತ್ತಡದಲ್ಲಿರಬಹುದು ಮತ್ತು ಅವರಿಗೆ ನಿಮ್ಮ ಸಹಾನುಭೂತಿ ಮತ್ತು ತಿಳುವಳಿಕೆಯ ಅಗತ್ಯವಿರುತ್ತದೆ. ಆಸ್ತಿ ಮಾರಾಟ ವಿಳಂಬ ಸಾಧ್ಯತೆ. ಹೊಸ ಉದ್ಯೋಗ ಪ್ರಾರಂಭ ಮಾಡುವಿರಿ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.
ವೃಷಭ ರಾಶಿ:
ನೀವು ತುಂಬಾ ಅದೃಷ್ಟವಂತರು. ಬೇರೆಯವರ ಮೇಲೆ ಅವಲಂಬಿಸಬೇಡಿ. ನಿಮ್ಮ ಆರೋಗ್ಯ ಏರು-ಪೇರು ಸಾಧ್ಯತೆ, ಸುಧಾರಿಸಲು ಪ್ರಯತ್ನಿಸಿ. ನೀವು ವಿದೇಶ ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಮನಃಸ್ಥಿತಿಯಲ್ಲಿರುತ್ತೀರಿ. ಹಿರಿಯರಿಗೆ ಪಾಲುದಾರಿಕೆ ವಿಷಯದಲ್ಲಿ ವಿಷಾದಿಸುತ್ತೀರಿ. ಸಂಗಾತಿ ಜೊತೆ ನಿಮ್ಮ ವೈಯಕ್ತಿಕ ವಿಷಯಗಳನ್ನು ಹಂಚಿಕೊಳ್ಳಿರಿ. ಸೂಕ್ತ ಮಾರ್ಗದರ್ಶನ ನೀಡುವರು.
ನಿಮ್ಮ ಉತ್ಸಾಹ ನಿಮ್ಮ ಪ್ರೀತಿಯನ್ನು ಸಂಕಟಕ್ಕೆ ಸಿಲುಕಿಸಬಹುದಾದ್ದರಿಂದ ಅದನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಇದ್ದಕ್ಕಿದ್ದಂತೆ ನಿಮ್ಮ ಕೆಲಸದ ತನಿಖೆ ಮಾಡಬಹುದು.
ಮದುವೆ ಮುಂತಾದ ಶುಭಕಾರ್ಯಗಳಿಗೆ ಅಡ್ಡಿ. ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ ಪಡುವಿರಿ. ತಂದೆಯ ಆರೋಗ್ಯಕ್ಕಾಗಿ ಹೆಚ್ಚಿನ ಹಣ ಖರ್ಚಾಗಲಿದೆ. ಸರಕಾರಿ ವ್ಯವಹಾರಗಳಲ್ಲಿ ಹಿನ್ನಡೆ. ಯಾವುದೇ ವ್ಯವಹಾರವನ್ನು ಸಂಗಾತಿಯ ಹೆಸರಿನಲ್ಲಿ ವ್ಯವಹರಿಸಿದರೆ ಲಾಭ ಹೊಂದುವಿರಿ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.
ಮಿಥುನ ರಾಶಿ:
ಭೂವ್ಯವಹಾರ ,ವ್ಯಾಪಾರ ವ್ಯವಹಾರದಲ್ಲಿ ತೊಂದರೆ ಹಾಗೂ ಹಿನ್ನಡೆಯಾಗಲಿದೆ. ನಿಮ್ಮ ಕುಟುಂಬದಲ್ಲಿ ಅವಮಾನಕರ ಪ್ರಸಂಗ ಬರಬಹುದು. ಯಾರೂ ನಿಮ್ಮ ಮಾತಿಗೆ ಮಾನ್ಯತೆ ನೀಡುವುದಿಲ್ಲ. ಕುಟುಂಬದಲ್ಲಿ ಬಹುದಿನಗಳ ನಂತರ ವಿವಾಹ ಶುಭಕಾರ್ಯಗಳು ನಡೆಯಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ ಅನುಭವಿಸಲಿದ್ದೀರಿ. ಮನೆ ಕಟ್ಟಡ ಪ್ರಾರಂಭಿಸುವಿರಿ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.
ಕಟಕ ರಾಶಿ:
ಇರುವ ಗ್ರಹ ಕಟ್ಟಡ ಹೊಸ ವಾಸ್ತು ಪ್ರಕಾರ ಪರಿವರ್ತನೆ ಮಾಡುವಿರಿ.ವಾಹನ, ವಸ್ತ್ರಾರಭರಣ ಖರೀದಿಗೆ ಚಿಂತೆ ಮಾಡುವಿರಿ. ಕುಟುಂಬದಲ್ಲಿ ವಿರೋಧೀಗಳು ಹುಟ್ಟಿಕೊಳ್ಳುತ್ತಾರೆ. ಉದ್ಯೋಗದಲ್ಲಿ ಹಿಂಬಡ್ತಿ. ಬಹುದಿನಗಳ ನಂತರ ಬಹುಪ್ರಯಾಸದಿಂದ ಶುಭಕಾರ್ಯ ಮನೆಯಲ್ಲಿ ನಡೆಯಲಿದೆ. ಸಂತಾನ ಯೋಗವಿದೆ. ಸರಕಾರಿ ನೌಕರಿ ಪರಿಶ್ರಮದಿಂದ ಮಾತ್ರ ಪ್ರಗತಿ ಸಿಗಲಿದೆ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.
ಸಿಂಹ ರಾಶಿ :
ವ್ಯಾಪಾರ ವ್ಯವಹಾರಗಳಲ್ಲಿ ತೊಂದರೆಗಳು ಕಂಡುಬರುತ್ತದೆ. ಕುಟುಂಬದ ಶುಭ ಕಾರ್ಯಗಳಿಗೋಸ್ಕರ ವಿಪರೀತ ಖರ್ಚಾಗಲಿದೆ. ಭೂಮಿ ಖರೀದಿಯಲ್ಲಿ ಸಮಸ್ಯೆಗಳು ಕಂಡುಬರಲಿದೆ. ಪ್ರಯಾಣದಲ್ಲಿ ಎಚ್ಚರವಿರಲಿ. ವಾಹನ ಸವಾರಿ ಜಾಗೃತಿ ವಹಿಸಿ. ಗರ್ಭಿಣಿಯರು ಜಾಗ್ರತೆವಹಿಸಬೇಕು. ಪತಿ-ಪತ್ನಿ ಮಧ್ಯೆ ಭಿನ್ನಾಭಿಪ್ರಾಯ. ಹಳೆಯ ಸಂಗಾತಿ ಆಕಸ್ಮಿಕ ಭೇಟಿ ಸಂಭವ. ಶ್ರಮದ ತಕ್ಕಂತೆ ಫಲಸಿಗಲಿದೆ. ಅಕ್ಕಪಕ್ಕದವರ ದೃಷ್ಟಿ ಹೆಚ್ಚಾಗಲಿದೆ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.
ಕನ್ಯಾ ರಾಶಿ:
ವ್ಯಾಪಾರ, ವ್ಯವಹಾರ ಕುಟುಂಬದ ಸಮಸ್ಯೆಗಳನ್ನು ನಿಭಾಯಿಸುವಲ್ಲಿಯೂ ವಿಫಲ. ವಿವಾಹ ಕಾರ್ಯಕ್ಕೆ ವಿಘ್ನ. ವಸ್ತಾರಭರಣ ಖರೀದಿಗೆ ಚಿಂತನೆ. ಕುಟುಂಬದಲ್ಲಿ ಸಹೋದರಿಯರ ಕಡೆಯಿಂದ ದಿಢೀರನೇ ಕಲಹ, ಕದನ, ವಾಗ್ವಾದಗಳು ಸಂಭವ .ನಿಮ್ಮ ಉದ್ರೇಕವೇ ಕಾರಣ .ಎಲ್ಲರೂ ನಿಮ್ಮನ್ನು ತಿರಸ್ಕರಿಸುವರು. ಆರೋಗ್ಯದಲ್ಲಿ ಅನಾರೋಗ್ಯ ಸಮಸ್ಯೆ ಕಾಣಲಿದೆ. ಚರ್ಮ, ಹೃದಯ, ಮಂಡಿನೋವಿನಿಂದ ಬಳಲುವಿರಿ. ಮಗಳ ಸಂತಾನದ ಚಿಂತನೆ ಕಾಡಲಿದೆ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.
ತುಲಾ ರಾಶಿ:
ವೈಯಕ್ತಿಯ ಜೀವನ ಜಿಗುಪ್ಸೆ ಕಾಡಲಿದೆ. ಆರೋಗ್ಯದಲ್ಲಿ ಪದೇಪದೇ ಸಮಸ್ಯೆ ಕಾಡಲಿದೆ. ವ್ಯಾಪಾರ ವ್ಯಾಪಾರ ಕಡೆ ಹೆಚ್ಚಿನ ಜಾಗ್ರತೆ ವಹಿಸಿ. ತಾವು ಸುಮ್ಮನೆ ಇದ್ದರೂ ವೈರಾಗ್ಯ ತಾನಾಗಿಯೇ ನಿಮ್ಮನ್ನು ಹುಡುಕಿಕೊಂಡು ಬರುತ್ತವೆ. ನೀವು ಉದ್ದೇಶ ಪಟ್ಟಿರುವ ಸರಕಾರಿ ನೌಕರಿ ಪಡೆಯಲು ಹೆಚ್ಚಿನ ಗಮನ ಕೊಡಬೇಕಾಗುತ್ತದೆ. ರಕ್ತದೊತ್ತಡ, ಉಸಿರಾಟದ ತೊಂದರೆ ಬಳಲುವಿರಿ. ಶತ್ರುಗಳು ನಿಮ್ಮ ತಂಟೆಗೆ ಬಾರದಂತೆ ಶಾಂತಿ ಮಾಡಿಕೊಳ್ಳಿ. ಇದಕ್ಕಾಗಿ ಫೋನ್ ಮಾಡಬಹುದು. ಆರೋಗ್ಯದ ಬಗ್ಗೆ ಎಚ್ಚರ ವಹಿಸಿ. ಮಕ್ಕಳ ಮದುವೆ ಕಾರ್ಯ ವಿಳಂಬವಾಗುತ್ತದೆ. ಅಳಿಯನ ನಡವಳಿಕೆ ಬೇಸರ ತರಲಿದೆ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.
ವೃಶ್ಚಿಕ ರಾಶಿ:
ಆರೋಗ್ಯದಲ್ಲಿ ಬಹುದಿನದ ಆರೋಗ್ಯದ ಸಮಸ್ಯೆ ಹಂತ ಹಂತವಾಗಿ ಸುಧಾರಣೆಯಾಗಲಿದೆ. ಮಕ್ಕಳ ಮದುವೆ ಶುಭ ಫಲ ನಿರೀಕ್ಷಿಸಬಹುದು. ಪತ್ನಿ ಮುನಿಸು ಕಾಡಲಿದೆ ಇದರಿಂದ ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಶತ್ರುಗಳ ಮತ್ತು ಸಾಲಗಾರರ ಆತಂಕ ಹಾಗೂ ಒತ್ತಡಕ್ಕೆ ಸಿಲುಕಿಕೊಂಡಂತೆ ಅನುಭವವಾಗಲಿದೆ. ಅನವಶ್ಯಕ ತಿರುಗಾಟನಿಂದ ತೊಂದರೆ ಕಾಡಲಿದೆ. ಅನಗತ್ಯ ಖರ್ಚುಗಳನ್ನು ನಿಯಂತ್ರಿಸಿ. ವಿಮೆಗಳಲ್ಲಿ ಹಣ ಉಳಿಸಿಕೊಳ್ಳಲು ಪ್ರಯತ್ನಿಸಿ. ಕಲಾವಿದರಿಗೆ ಆರ್ಥಿಕ ತೊಂದರೆ ನಡುವೆಯು ಶುಭಫಲವಿದೆ. ರಾಜಕಾರಣಿಗಳಿಗೆ ಉನ್ನತ ಪದವಿ ಪ್ರಾಪ್ತಿ. ಆದರೆ ಹಿತೈಷಿಗಳ ಬಗ್ಗೆ ಎಚ್ಚರವಿರಲಿ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.
ಧನುಸ್ಸು ರಾಶಿ:
ವೈಯಕ್ತಿಕ ಜೀವನದ ಬಗ್ಗೆ ಚಿಂತನೆ ಮಾಡುವಿರಿ. ತಮ್ಮ ತಪ್ಪಿನಿಂದ ಮನೆಯಲ್ಲಿ ರಂಪಾಟ. ಮಾತಾಪಿತೃ ಮತ್ತು ಮಕ್ಕಳ ಆರೋಗ್ಯದ ಕಡೆ ಗಮನ ನೀಡಿ. ಹಳೆಯ ಸಮಸ್ಯೆಗಳು ಹಿರಿಯರ ಮಾರ್ಗದರ್ಶನದಿಂದ ಬಗೆಹರಿಯುವುದು. ವಕೀಲರಿಗೆ ಕಾರ್ಯ ಜಯವಿದೆ. ವ್ಯಾಪಾರಿಗಳಿಗೆ ಸಣ್ಣಪುಟ್ಟ ಸಮಸ್ಯೆಗಳು ಕಂಡು ಬಂದರೂ ಉತ್ತಮ ವ್ಯವಹಾರ ನಡೆಯುತ್ತದೆ. ಶಿಕ್ಷಣ ಕ್ಷೇತ್ರದವರಿಗೆ ಅನುಕೂಲವಿದೆ. ಮಹಿಳೆಯರ ಮನೋ ಬಯಕೆಗಳು ಈಡೇರುತ್ತವೆ. ಮನೆಲ್ಲಿ ಶುಭ ಕಾರ್ಯಕ್ರಮ ಜರುಗುವುದು ,ಮಕ್ಕಳ ಮದುವೆ ಸಿದ್ಧತೆ ಮಾಡಿಕೊಳ್ಳಿ. ಬಂಗಾರದ ಆಭರಣಗಳು ಖರೀದಿಸುವಿರಿ. ನಿವೇಶನ ಖರೀದಿಸುವ ಚಿಂತನೆ. ಕೆಲವರಿಗೆ ಆಸ್ತಿ ಗೊಂದಲವಿರಬಹುದು.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.
ಮಕರ ರಾಶಿ:
ಬಹುದಿನಗಳ ನಂತರ ಸಂತಾನದ ಸುದ್ದಿ ಕೇಳಿ ಕುಟುಂಬದಲ್ಲಿ ಸಂತೋಷ, ಸಂಭ್ರಮ ಕಂಡುಬರುತ್ತದೆ. ಶಿಕ್ಷಕರಿಗೆ ವರ್ಗಾವಣೆ ಸಂಭವವಿದೆ. ಹೊಸ ಮನೆ ಕಟ್ಟುವ ಯೋಚನೆ ಮೂಡಲಿದೆ. ಕುಟುಂಬದಲ್ಲಿ ವಿವಾಹ ಕಾರ್ಯ ನಡೆಯಲಿದೆ. ಕುಟುಂಬದ ಎಲ್ಲರ ಸಹಕಾರದಿಂದ ನಿಮ್ಮ ಜಮೀನ್ ,ಆಸ್ತಿಯ ತೊಂದರೆಗಳು ದೂರವಾಗಲಿವೆ. ಪಿತ್ರಾರ್ಜಿತ ಆಸ್ತಿಯಲ್ಲಿನ ನಿಮ್ಮ ಪಾಲು ಕೈ ಸೇರಲಿವೆ. ಮನೆಕಟ್ಟುವ ಬಹುದಿನಗಳ ಕನಸನನ್ನು ನನಸಾಗುವ ಸಾಧ್ಯತೆ ಇದೆ. ಪತ್ನಿ ಮಾರ್ಗದರ್ಶನ ಪಡೆದು ಮುಂದೆ ಹೆಜ್ಜೆ ಇಡಬೇಕು. ಕುಟುಂಬದ ಸದಸ್ಯರೊಡನೆ ಸಂತೋಷ ದಾಯಕವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.
ಕುಂಭ ರಾಶಿ:
ವೃತ್ತಿರಂಗದಲ್ಲಿ ಸಹೋದ್ಯೋಗಿಗಳಿಂದ ಸಮಸ್ಯೆಗಳು ಕಂಡುಬರಲಿವೆ. ವ್ಯಾಪಾರಸ್ಥರಿಗೆ ಹಿನ್ನಡೆ. ಅತಿಯಾದ ಮನಸ್ತಾಪ ಮತ್ತು ಉದ್ರೇಕಗಳಿಂದ ಕುಟುಂಬದಲ್ಲಿ ಸಾಮರಸ್ಯ ಇರುವುದಿಲ್ಲ. ಪತ್ನಿಯ ಆರೋಗ್ಯದಲ್ಲಿ ಏರುಪೇರಾಗಲಿದೆ. ಅತಿಯಾದ ಸಾಲದ ಸಮಸ್ಯೆ ಎದುರಾಗಲಿದೆ. ಕೆಲಸಕಾರ್ಯದಲ್ಲಿ ಬೇರೆಯವರು ಮಾಡಿರುವಂತ ಕೆಟ್ಟ ಕೆಲಸಕ್ಕೆ ಅಪವಾದ ಬರಬಹುದು. ಮೇಲಧಿಕಾರಿಯಿಂದ ಕಿರುಕುಳ. ಸಾಲಗಾರರಿಂದ ಅತಿಯಾದ ಕಿರಿಕಿರಿ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.
ಮೀನ ರಾಶಿ:
ಹೊಸ ಉದ್ಯಮ ಪ್ರಾರಂಭ ಸದ್ಯಕ್ಕೆ ಬೇಡ .ಭೂಮಿ, ಮನೆ, ವಾಹನ ಖರೀದಿಯ ವ್ಯಾಪಾರದಲ್ಲಿ ನಷ್ಟ ಅನುಭವಿಸುತ್ತೀರಿ. ಮನೆ ಬದಲಾವಣೆ ಸಂಭವವಿದೆ. ಉದ್ಯೋಗ ಬದಲಾಯಿಸುವುದು ಸದ್ಯಕ್ಕೆ ಬೇಡ ,ಅಲ್ಲಿಯೇ ಮುಂದೆ ವರೆಯಿರಿ .ಸ್ಥಳ ವ್ಯಾಪಾರದ ಮೇಲಿನ ಜನರ ಕೆಟ್ಟ ಕಣ್ಣು ಹೆಚ್ಚು ಆಗಲಿದೆ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಮೇಲೆ ನಿರಾಸಕ್ತಿ. ವಿವಾಹ ಕಾರ್ಯದಲ್ಲಿ ವಿಘ್ನವಿದೆ. ಅನಗತ್ಯ ಖರ್ಚು. ರೋಗ ಬಾಧೆಗಳು ಕಾಣಿಸಲಿದೆ. ಆತ್ಮೀಯರೇ ನಿಮಗೆ ತೊಂದರೆ ಮಾಡುವ ಸಂಭವವಿದೆ. ಮಧ್ಯಸ್ಥಿಕೆ ವಹಿಸಿದ ಸಾಲಕ್ಕೆ ಸಮಸ್ಯೆ ಬರಲಿದೆ. ಮನೆ ಕಟ್ಟಡ ಅರ್ಧಕ್ಕೆ ನಿಲ್ಲುವುದು. ಎಲ್ಲಾ ಸಾಮರ್ಥ್ಯ ಇದ್ದರೂ ಏನು ಮಾಡಕ್ಕೆ ಆಗಲಾರದ ಪರಿಸ್ಥಿತಿ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
