ಜ್ಯೋತಿಷ್ಯ
ರಾಶಿ ಭವಿಷ್ಯ
ಶುಭ ಬುಧವಾರ-ಆಗಸ್ಟ್-12,2020 ರಾಶಿ ಭವಿಷ್ಯ
- ಸೂರ್ಯೋದಯ: 06:10, ಸೂರ್ಯಸ್ತ: 18:38
- ಶಾರ್ವರಿ ಶಕ ಸಂವತ
ಶ್ರಾವಣ ಮಾಸ, ದಕ್ಷಿಣಾಯಣ - ತಿಥಿ: ಅಷ್ಟಮೀ – 11:15 ವರೆಗೆ
ನಕ್ಷತ್ರ: ಕೃತ್ತಿಕ – 27:26+ ವರೆಗೆ
ಯೋಗ: ವೃದ್ಧಿ – 09:26 ವರೆಗೆ
ಕರಣ: ಕೌಲವ – 11:15 ವರೆಗೆ ತೈತಲೆ – 24:11+ ವರೆಗೆ - ದುರ್ಮುಹೂರ್ತ: 11:59 – 12:49
- ರಾಹು ಕಾಲ: 12:00- 13:30
ಯಮಗಂಡ: 07:30 – 09:00
ಗುಳಿಕ ಕಾಲ: 10:30 – 12:00 - ಅಮೃತಕಾಲ: 24:47+ – 26:33+
ಅಭಿಜಿತ್ ಮುಹುರ್ತ: ಇಲ್ಲ
ಮದುವೆಯಾಗಲು ಯಾವ ಗ್ರಹಗಳು ಚೆನ್ನಾಗಿರಬೇಕು? ಎಂಬುದರ ಎಂಬುವುದರ ಬಗ್ಗೆ ಮಾಹಿತಿ…..
ಸೋಮಶೇಖರ್B.Sc
ಜಾತಕ ಬರೆಯುವುದು, ಜಾತಕ ವಿಶ್ಲೇಷಣೆಗಾರರು, ರಾಶಿ ಹರಳು ತಿಳಿಸುವುದು. ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403
ಸಾಮಾನ್ಯವಾಗಿ ವಿವಾಹದ ಮೊದಲು ಜಾತಕ ಪರೀಕ್ಷಿಸಲು ಸಾಮಾನ್ಯ.
(1) ಗುರು ಗ್ರಹದ ಪ್ರಭಾವ_
ಗುರುಗ್ರಹವು ಉಚ್ಚವಾಗಿದ್ದರೆ ಶುಭ ದೃಷ್ಟಿ ಫಲ ನೀಡುವನು. ಇಂಥವರ ವೈವಾಹಿಕ ಜೀವನ ಸಂತೋಷವಾಗಿರುತ್ತದೆ. ದಾಂಪತ್ಯ ಜೀವನ ಅನೇಕ ಕಷ್ಟಕಾರ್ಪಣ್ಯಗಳು ದೂರ ಮಾಡುವನು. ಅದರ ಜೊತೆಗೆ ಸಂತಾನ ಫಲ ನೀಡುತ್ತಾನೆ.
ಗುರುಗ್ರಹವು ಸಪ್ತಮ ಸ್ಥಾನದಲ್ಲಿ ಇದ್ದರೆ ಕಷ್ಟ ಕೊಡುತ್ತಾನೆ.ಆದರೆ ವಿಚ್ಛೇದನ ಪ್ರಕ್ರಿಯೆ ಮಾಡುವುದಿಲ್ಲ. ಒಂದು ವೇಳೆ ಗುರುಗ್ರಹವು ಪಾಪಗ್ರಹದ ಪ್ರಭಾವದಲ್ಲಿ ಸಿಲುಕಿದರೆ ದಾಂಪತ್ಯ ಜೀವನ ಅನೇಕ ಪ್ರಕಾರದ ಸಮಸ್ಯೆಗಳನ್ನು ಕೊಡುತ್ತಾನೆ.
(2) ಶುಕ್ರ ಗ್ರಹ
ಶುಕ್ರ ಗ್ರಹದ ಪ್ರಭಾವ ನಿಮ್ಮ ಕುಂಡಲಿಯಲ್ಲಿ ಪರೀಕ್ಷಿಸಬೇಕು. ಶುಕ್ರನು ವಿವಾಹ ಕಾರಣಕರ್ತರು ಎಂದು ಕರೆಯುವುದುಂಟು. ನಿಮ್ಮ ವೈವಾಹಿಕ ಜೀವನ ಉತ್ತಮವಾಗಿರಬೇಕು ಎಂದರೆ ಉತ್ತಮ ಸ್ಥಾನದಲ್ಲಿರಬೇಕು
(3) ಮಂಗಳ ಗ್ರಹ___
ಮದುವೆ ವಿಚಾರದಲ್ಲಿ ಜಾತಕ ಪರೀಕ್ಷಿಸುವಾಗ ಮಂಗಳ ಗ್ರಹದ ಸ್ಥಿತಿ ನೋಡಬೇಕು. ಯಾವ ಮನೆಯಲ್ಲಿದೆ ಅದರ ಮೇಲೆ ಯಾವ ಗ್ರಹದ ದೃಷ್ಟಿ ನೋಡಬೇಕು. ಮಂಗಳನು ಯಾವುದರ ಜೊತೆ ಸಂಯೋಗ ಇದೆ ನೋಡಬೇಕು. ಜಾತಕ ದಲ್ಲಿ ಏನಾದರೂ ತೊಂದರೆ ಅಂದರೆ ಮಾಂಗಲಿಕ( ಮಂಗಳದೋಷ, ಅಂಗಾರಕ ದೋಷ , ಕುಜದೋಷ )ಇದೆ ಎಂಬುದರ ಬಗ್ಗೆ ನಿಖರವಾಗಿ ಮಾಹಿತಿ ಪಡೆಯಬೇಕು. ಇದನ್ನೆಲ್ಲಾ ನೋಡಿ ಮದುವೆಗೆ ಅನುಮತಿ ನೀಡಬೇಕು.
ಓಂ ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ.
ಶ್ರೀ ಸೋಮಶೇಖರ್ B.Sc
Mob.No.9353488403
ಜಾತಕ ವಿಮರ್ಶಕರು, ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು.ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ಅತ್ತೆ-ಸೊಸೆ ಕಿರಿಕಿರಿ, ಸಂಗಾತಿಯೊಡನೆ ವಿರಸ, ಅಲ್ಪಾಯುಷ್ಯ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ಜಾತಕ ಬರೆದು ನಿಮ್ಮ ವಾಟ್ಸಪ್ ನಂಬರ್ಗೆ ಕಳುಹಿಸಿ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು.
ಶ್ರೀ ಸೋಮಶೇಖರ್B.Sc
( ವಂಶಪಾರಂಪರಿತ)
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
Mob.No.93534 88403
ಮೇಷ
ಸ್ನೇಹಿತರಿಂದ ಸಹಕಾರ. ನಿರುದ್ಯೋಗಿಗಳಿಗೆ ಉದ್ಯೋಗದ ಸಿಗುತ್ತೆ .
ಶಾರೀರಿಕ ಸ್ವಚ್ಛತೆಗೆ ಗಮನ ಹರಿಸಿ. ಸಾರ್ವಜನಿಕ ಸೇವಾ ಕಾರ್ಯದಲ್ಲಿ ಆಸಕ್ತಿ ಇರುತ್ತದೆ. ನೆರೆಹೊರೆಯವರ ಯೋಗ ಕ್ಷೇಮಕ್ಕಾಗಿ ಆಸಕ್ತಿ ಕಂಡು ಬರುತ್ತದೆ. ಉದ್ಯೋಗಿಗಳಿಗೆ ಕೆಲಸದ ಮಹತ್ವ ತಿಳಿಯಲಿದೆ. ನಿಮ್ಮ ಕೆಲಸದ ಮೇಲೆ ಗಮನ ಹರಿಸಿ. ಹಿರಿಯ ಅಧಿಕಾರಿಗಳ ಸಲಹೆಯನ್ನು ಪಡೆಯಿರಿ. ವಿಳಂಬವನ್ನು ಮಾಡಿದರೆ ಕೆಲಸವು ಸರಿಯಾದ ಸಮಯಕ್ಕೆ ಆಗದು. ಸಹೋದ್ಯೋಗಿಗಳ ಸಹಕಾರವನ್ನು ಪಡೆಯಲೂ ವಿಫಲರಾಗುವಿರಿ.
ಕೃಷಿಕರಿಗೆ ಸರ್ಕಾರದಿಂದ ಸಹಾಯ ಸಹಕಾರ. ಕಳೆದುಹೋದ ವಸ್ತುಗಳು ಲಭ್ಯವಾಗುವ ಸಾಧ್ಯತೆ ಕಂಡುಬರುವುದು. ಮಕ್ಕಳ ಮದುವೆ ಯೋಗ ಕೂಡಿ ಬರಲಿದೆ. ವಿಚ್ಛೇದನ ಪಡೆದ ಯುವತಿ/ ಯುವಕರ ಮರುಮದುವೆ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.
ವೃಷಭ
ಸಾಮಾಜಿಕ ಸೇವೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿರಿ. ರಿಯಲ್ ಎಸ್ಟೇಟ್ ಉದ್ದಿಮೆಯಲ್ಲಿರುವ ಅಂಥವರಿಗೆ ಧನಲಾಭ ಸಾಧ್ಯತೆ.
ಐಷಾರಾಮದಿಂದ ದೈಹಿಕ ಪೀಡೆಗಳಿಗೆ ಒಳಗಾಗದಂತೆ ಕಾಳಜಿ ವಹಿಸಬೇಕು. ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ಪಡೆಯುವರು. ಆರ್ಥಿಕವಾಗಿ ಖರ್ಚು- ವೆಚ್ಚಗಳು ಅಧಿಕವಾಗಲಿವೆ. ಮನೆದೇವರ ದರ್ಶನ ಮಾಡಿ. ಪ್ರೀತಿಯ ಸಂಬಂಧಗಳಲ್ಲಿ ಮಾಧುರ್ಯವಿರುವುದು. ಸಂಗಾತಿಯೊಂದಿಗೆ ಸಮಯ ಕಳೆಯಲು ಅವಕಾಶ ಸಿಗುವುದು. ಇದು ನಿಮ್ಮ ಸಂಬಂಧವನ್ನು ಬಲಪಡಿಸುತ್ತದೆ. ನೀವು ಇಂದು ಕೆಲಸದಲ್ಲಿ ಹೊಸ ಜವಾಬ್ದಾರಿಯನ್ನು ಪಡೆಯುತ್ತೀರಿ. ಕಷ್ಟಪಟ್ಟು ಕೆಲಸ ಮಾಡಿ. ಮಗಳ ಕುಟುಂಬದಲ್ಲಿ ಸಮಸ್ಯೆ ಕಾಡಲಿದೆ . ಸಂತಾನದ ಸಿಹಿಸುದ್ದಿ ಕೇಳುವಿರಿ . ಆಸ್ತಿ ಪಾಲುವಿಚಾರಿಸಲು ಸೂಕ್ತ ಸಮಯವಲ್ಲ. ಆಧ್ಯಾತ್ಮಿಕ ಚಿಂತನೆಯಿಂದ ಸಮಸ್ಯೆಗಳ ಪರಿಹಾರ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.
ಮಿಥುನ
ಕೈಗೆತ್ತಿಕೊಂಡ ಕೆಲಸ ಕಾರ್ಯಗಳು ಯಶಸ್ಸು ಕಾಣಲಿವೆ. ಅತ್ಯಂತ ಆನಂದದ ಕ್ಷಣಗಳನ್ನು ಈ ದಿನ ನೀವು ಕಾಣಲಿದ್ದೀರಿ. ಸ್ನೇಹಿತ ವರ್ಗದಿಂದ ದೊಡ್ಡಮಟ್ಟದ ಯೋಜನೆಗಳಿಗೆ ಸಹಕಾರ ದೊರೆಯಲಿದೆ.ವೃತ್ತಿರಂಗದಲ್ಲಿ ಅನುಕರಣೆ ಮಾಡದೆ ಸ್ವಂತಿಕೆಯ ಅಭಿವ್ಯಕ್ತಿಯಲ್ಲಿ ಸಾವಕಾಶವಾಗಿ ತಮ್ಮದೇ ಆದ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಿ. ಯಶಸ್ಸು ನಿಮ್ಮದಾಗಲಿದೆ. ವೈವಾಹಿಕ ಸಂಬಂಧ ಕೂಡಿ ಬರಲಿದೆ. ದಿನಾಂತ್ಯ ಶುಭವಾರ್ತೆ ಕೇಳುವಿರಿ. ನಿಮ್ಮ ವೃತ್ತಿಪರ ಗುರಿಗಳತ್ತ ದೃಷ್ಟಿಹರಿಸಿ ನೀವು ಕೆಲಸ ಮಾಡಬೇಕು. ನಿಮ್ಮ ಅಭಿವೃದ್ಧಿ ಸಕಾರಾತ್ಮಕವಾಗಿರುವುದರಿಂದ ಕೆಲವೊಂದು ವಿಷಯಗಳಲ್ಲಿ ಹಿನ್ನಡೆ ಸಾಧಿಸಿದರೂ ಚಿಂತಿಸಬೇಡಿ. ಭವಿಷ್ಯದ ಯೋಜನೆಗಳಿಗೆ ಒತ್ತುನೀಡುವಿರಿ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.
ಕಟಕ
ಆಧ್ಯಾತ್ಮಿಕ ಚಿಂತನೆಯಿಂದ ಸಂತೃಪ್ತಿ. ಬಂಧುಗಳೊಂದಿಗಿನ ಸಂಬಂಧ ವೃದ್ಧಿ. ಹೊಸ ವಸ್ತುಗಳ ಖರೀದಿ ಸಾಧ್ಯತೆ. ಪ್ರಯಾಣ ಯೋಗ ಒದಗಿಬರಲಿದೆ. ಪುಣ್ಯ ಕ್ಷೇತ್ರ ದರ್ಶನ ಭಾಗ್ಯ.ಸದ್ಯ ಸಾಂಸಾರಿಕವಾಗಿ, ವ್ಯಾವಹಾರಿಕವಾಗಿ ದುಡುಕು ನಿರ್ಧಾರಗಳ ಬಗ್ಗೆ ಜಾಗ್ರತೆ ವಹಿಸಿ. ವೈವಾಹಿಕ ಭಾಗ್ಯಕ್ಕೆ ಕನ್ಯಾಪಿತೃಗಳ ಪ್ರಯತ್ನ ಬಲ ಸಾರ್ಥಕವಾಗಲಿದೆ. ಸ್ನೇಹಿತರಿಂದ ಹಣದ ಸಹಾಯವಾಗಲಿದೆ. ಹೆಚ್ಚಿನ ಕೆಲಸಗಳು ಪೂರ್ಣಗೊಳ್ಳುತ್ತವೆ. ನೀವು ಯೋಜಿಸಿದ ಕೆಲಸಗಳು ಯಶಸ್ಸನ್ನು ಪಡೆಯುವವು. ನೀವು ಅಪೇಕ್ಷಿಸುತ್ತಿರುವ ಕೆಲವೊಂದು ಅವಕಾಶಗಳನ್ನು ಪಡೆಯಬಹುದು. ಹಣದ ಪರಿಸ್ಥಿತಿಯನ್ನು ಸುಧಾರಿಸಲೂ ಕೆಲವೊಂದು ಅವಕಾಶಗಳು ಇರುತ್ತವೆ. ಭಾವನಾತ್ಮಕವಾಗಿ ನೀವು ಸಂಪೂರ್ಣವಾಗಿ ಸಮತೋಲನದಲ್ಲಿರುತ್ತೀರಿ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.
ಸಿಂಹ
ಮಹಿಳೆಯರು ಕುಟುಂಬದಲ್ಲಿ ಗೌರವಕ್ಕೆ ಪಾತ್ರರಾಗುವ ಅವಕಾಶ. ಆಯಾಸದ ಅನುಭವ ಉಂಟಾಗದಂತೆ ಸಮಾಧಾನ ಚಿತ್ತ ಪ್ರದರ್ಶಿಸಿ. ಕಾರ್ಯದಲ್ಲಿ ತಂತಾನೇ ಸಾಫಲ್ಯ ಸಾಧ್ಯ. ಶಿವಾರಾಧಾನೆಯಿಂದ ಮಾನಸಿಕ ತಲ್ಲಣ ನಿಯಂತ್ರಣಕ್ಕೆ ಬರಲಿದೆ. ಹಣಕಾಸಿನ ಏರುಪೇರಿನ ಬಗ್ಗೆ ಚಿಂತೆ ಬೇಡ. ಇಂದು ನೀವು ಶಾಂತವಾಗಿರುವುದು ಒಳ್ಳೆಯದು. ವ್ಯಾಪಾರಸ್ಥರು ತಮ್ಮ ಗುರಿಗಳನ್ನು ಸುಲಭವಾಗಿ ಸಾಧಿಸುತ್ತಾರೆ. ನಿಮ್ಮ ವೃತ್ತಿಪರ ಸಾಮರ್ಥ್ಯವನ್ನು ಹೆಚ್ಚಿಸಲು ಅಗತ್ಯ ಯಾವುದೇ ಕೋರ್ಸ್ ಮಾಡಲು ಸಿಗುವ ಅವಕಾಶವನ್ನು ಕೈಬಿಡಬೇಡಿ. ಇದಕ್ಕಾಗಿ ಇಂದು ಮಾಡುವ ಖರ್ಚು ನಾಳೆ ಪ್ರಯೋಜನವನ್ನು ನೀಡಬಹುದು. ಕುಟುಂಬ ಜೀವನದಲ್ಲಿ ಮಾಧುರ್ಯ ನೆಲೆಸುತ್ತದೆ.ವೃತ್ತಿಯಲ್ಲಿನ ಸಮಸ್ಯೆಗಳಿಗೆ ಪರಿಹಾರ. ಬಂಧುಗಳೊಂದಿಗಿನ ಆತ್ಮೀಯ ಸಂಬಂಧ ವೃದ್ಧಿಸುವುದು. ನ್ಯಾಯಾಲಯ ವಿಚಾರದಲ್ಲಿ ಪ್ರಗತಿ ಕಂಡುಬರಲಿದೆ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.
ಕನ್ಯಾ
ಯಾರದೋ ಮಾತನ್ನು ಕೇಳಿ ಇನ್ಯಾರ ಬಗೆಗೋ ತಪ್ಪು ಭಾವನೆ ಹೊಂದದಿರಿ. ಆ ವ್ಯಕ್ತಿಯಿಂದ ಸಹಾಯ ಲಭ್ಯವಾಗಲಿದೆ. ಅಯೋಗ್ಯರ ಸಹವಾಸ ಕೂಡಲೇ ಕೈಬಿಡಿ. ನಿಮ್ಮ ಮುಂದಿನ ದಾರಿಗಳನ್ನು ಕಷ್ಟಕರ ಮಾಡಿಕೊಳ್ಳದಿರಿ. ಈ ರಾಶಿಯ ಕೆಲವು ಉದ್ಯಮಿಗಳು ಆರ್ಥಿಕ ಏರಿಳಿತಗಳನ್ನು ಕಾಣಬಹುದು. ಈ ರಾಶಿಚಕ್ರ ಚಿಹ್ನೆಯ ಕೆಲವರಿಗೆ ತಮ್ಮ ಆಶಯಗಳು ಈಡೇರುತ್ತವೆ. ಸಂಗಾತಿಯೊಂದಿಗೆ ಸಂಬಂಧ ಬಲವಾಗಿರುತ್ತದೆ. ಮನೆ ದೇವರಿಗೆ ತುಪ್ಪದ ದೀಪವನ್ನು ಬೆಳಗಿದರೆ ಮನೆಯಲ್ಲಿ ಸಂತೋಷ, ಶಾಂತಿ ನೆಲೆಸುತ್ತದೆ.
ವಿದ್ಯಾರ್ಥಿಗಳಿಗೆ ಸಮಸ್ಯೆಗಳಿಂದ ಮುಕ್ತಿ ದೊರೆತು ಉತ್ತಮ ಪ್ರಗತಿ ಸಾಧ್ಯತೆ. ಕುಟುಂಬವರ್ಗದಲ್ಲಿ ಶುಭ ಸಮಾರಂಭಗಳು ನಡೆಯಲಿವೆ. ಕೃಷಿ ಕ್ಷೇತ್ರದಿಂದ ಲಾಭ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.
ತುಲಾ
ನೀವು ಸಾಲ ತೀರಿಸಲು ಸಂಬಂಧಿಸಿದ ಸಂಸ್ಥೆಯವರು ಹೆಚ್ಚಿನ ಕಾಲಾವಕಾಶ ಕೊಡುವರು . ಹಿರಿಯರ , ಉದ್ಯೋಗಿಗಳ ಸಹಾಯದಿಂದ ನಿಮ್ಮ ಕೆಲಸಗಳಲ್ಲಿ ಉತ್ತಮ ಫಲಿತಾಂಶ ಸಿಗಲಿದೆ . ಹೊಸದಾಗಿ ಕೊಂಡ ಆಸ್ತಿ ಬೆಲೆ ದುಬಾರಿಆಗಬಹುದು .ಹಿರಿಯರಿಂದ ವ್ಯವಹಾರದ ಒಳಗುಟ್ಟು ತಿಳಿಯುತ್ತವೆ . ನಿಮ್ಮಸಕಾರಾತ್ಮಕ ಚಿಂತನೆ ಎಲ್ಲರನ್ನು ಒಟ್ಟಿಗೆ ಕರೆದೊಯ್ಯಲಿದೆ .ಕಬ್ಬಿಣದ ವ್ಯಾಪಾರಿಗಳಿಗೆ ಲಾಭ .
ಹೊಸ ವ್ಯಕ್ತಿಗಳಿಂದ ಸಹಕಾರ. ಕಲಾವಿದರಿಗೆ ಗೌರವ. ಅನಿರೀಕ್ಷಿತ ಮೂಲಗಳಿಂದ ಧನಾಗಮನ.ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.
ವೃಶ್ಚಿಕ
ಮಿತ್ರರಿಂದ ಧನಲಾಭ. ಗೃಹ ನಿರ್ಮಾಣ ಕಾರ್ಯಗಳಲ್ಲಿ ಯಶಸ್ಸು. ಕೊಂಚ ನೆಮ್ಮದಿ ಸಿಗಲಿದೆ. ಬಹುದಿನದ ಬೇಡಿಕೆ ಇಂದು ಯಶಸ್ಸು. ಪತ್ನಿಯ ಸಹಾಯ ಹಾಗೂ ಮಾರ್ಗದರ್ಶನದಲ್ಲಿ ತಮ್ಮ ಹಣಕಾಸಿನ ಸಮಸ್ಯೆ ನಿವಾರಣೆಯಾಗಲಿದೆ. ಸಾಡೇಸಾತಿ ಶನಿ ಪ್ರಭಾವ ಶಾಂತವಾಗಲಿದೆ. ದೂರದ ಪ್ರಯಾಣ ಬೇಡವೇಬೇಡ. ಆರೋಗ್ಯದ ಕಡೆ ಗಮನವಿರಲಿ. ನಿಮ್ಮ ಕಾಲುಗಳ ಮೇಲೆ ನಿಗಾ ಇರಲಿ. ಉದ್ಯೋಗಿಗಳು ಎಚ್ಚರದಿಂದ ಇರಬೇಕು. ಶನಿ ತಮಗೆ ಕೊಂಚ ಧೈರ್ಯ ಕೊಡುತ್ತಾನೆ. ಉದರ ಸಂಬಂಧಿಸಿದ ಕಾಯಿಲೆ ವೈದ್ಯರ ಸಲಹೆ ಪಡೆದು ಔಷದೋಪಚಾರ ಮಾಡಿಸಿದರೆ ಒಳಿತಾಗುವುದು.
ಮಹಿಳೆಯರ ಅಪೇಕ್ಷೆ ಈಡೇರಿಕೆ. ಶುಭಕಾರ್ಯ ನಿಶ್ಚಯವಾಗಲಿದೆ. ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗುವುದು.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.
ಧನು
ಸಮಸ್ಯೆಗಳು ತುಂಬಾ ಉದ್ಭವವಾಗುವ ಸಾಧ್ಯತೆ, ಯೋಚಿಸಿ ಬಗೆಹರಿಸಿಕೊಳ್ಳಿ. ತಾಳ್ಮೆ ಕಳೆದುಕೊಳ್ಳಬೇಡಿ. ವಾಹನ ವ್ಯಾಪಾರಸ್ಥರಿಗೆ ಅಧಿಕ ಲಾಭ ನಿರೀಕ್ಷಿಸಬಹುದು. ನಿಮ್ಮ ಆರೋಗ್ಯದ ಬಗ್ಗೆ ಜಾಗೃತಿ ವಹಿಸಿ. ಪಿತ್ರಾರ್ಜಿತ ಆಸ್ತಿ ಗೊಂದಲ ನಿವಾರಣೆಗೆ ಸೂಕ್ತ ಕಾಲ,ಸಮಾಧಾನವಾಗಿ ಬಗೆಹರಿಸಿಕೊಳ್ಳಿ. ಪಾಲುದಾರಿಕೆ ವ್ಯವಹಾರದಲ್ಲಿ ಜಾಗೃತೆವಹಿಸಿ. ಬೇರೆಯವರಿಗೆ ಜಾಮೀನ್ ಹಾಗೂ ಮಧ್ಯಸ್ಥಿಕೆ ವಹಿಸಿ ಸಾಲವನ್ನು ಕೊಡಿಸಬಾರದು. ಪ್ರೇಮಿಗಳು ಹಿರಿಯರಕಡೆಯಿಂದ ವಿನಮ್ರತೆ ಪಾಲಿಸಿ ನಿಮ್ಮ ನಿಮ್ಮ ಯುವ ಕಾರ್ಯ ಯಶಸ್ವಿ.
ಬಂಧುಗಳ ಗೌರವಕ್ಕೆ ಪಾತ್ರರಾಗುವಿರಿ. ಮನರಂಜನೆಗಾಗಿ ಖರ್ಚು. ಸ್ವಂತ ಉದ್ಯೋಗಿಗಳಿಗೆ ಯಶಸ್ಸು. ಕೃಷಿ ಉತ್ಪನ್ನ ಕೆಲಸಗಳಲ್ಲಿ ತೊಡಗಿಕೊಂಡವರಿಗೆ ಧನಲಾಭ. ಅಧಿಕಾರಿಗಳಿಂದ ಸಹಕಾರ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.
ಮಕರ
ದೂರದಿಂದ ಬಂದು ಆಗಮನ. ನಿಮಗೆ ಉದರ ದೋಷ ಕಾಡಲಿದೆ. ಜಮೀನ್ ವಿಚಾರಕ್ಕಾಗಿ ಮನಸ್ತಾಪ. ಸದಾ ನೆನಪು ಕಾಡಲಿದೆ. ದಿನಿಸಿ ವ್ಯಾಪಾರಸ್ಥರಿಗೆ ಉತ್ತಮ ಲಾಭ. ಹಳೆಯ ನಿವೇಶನ ಆಧುನಿಕರಣ ಬಗ್ಗೆ ಚಿಂತನೆ. ಕುಟುಂಬ ಸಮೇತ ಬೇರೆ ಊರಿಗೆ ಕೆಲಸಕ್ಕಾಗಿ ಹೋಗುವ ವಿಚಾರದ ಬಗ್ಗೆ ಚಿಂತನೆ. ಮಾತಾಪಿತೃ ಆರೋಗ್ಯದಲ್ಲಿ ಏರುಪೇರು. ಅಕ್ಕಪಕ್ಕದ ಮನೆಯ ಕುಟುಂಬ ಸದಸ್ಯರಿಂದ ಮನಸ್ತಾಪ. ಪ್ರೇಮಿಗಳಿಗೆ ಮಧ್ಯಸ್ಥಿಕೆ ಜನರಿಂದ ಬಿನ್ನಾಭಿಪ್ರಾಯ.
ಸ್ಪಂತ ಕೆಲಸಕಾರ್ಯಗಳಲ್ಲಿ ಸಮಸ್ಯೆಗಳಿಂದ ಮುಕ್ತರಾಗುವಿರಿ. ಮಹಿಳೆಯರಿಗೆ ಉದ್ಯೋಗದಲ್ಲಿ ಯಶಸ್ಸು. ದೀರ್ಘಕಾಲೀನ ಆರೊಗ್ಯ ಸಮಸ್ಯೆಯಿಂದ ಸುಧಾರಣೆ. ಅಧ್ಯಯನದಿಂದ ಸಂತೃಪ್ತಿ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.
ಕುಂಭ
ಬಂಧು ಬಳಗದೊಂದಿಗೆ ಮನಸ್ತಾಪ. ಭೂ ವ್ಯಾಪಾರ ನಿರಾಶದಾಯಕ ವಾಗಲಿದೆ. ಭೂ ಸಂಬಂಧಿ ಜಗಳದಲ್ಲಿ
ರಾಜಿ ಆದರೆ ಒಳಿತು. ವಾಹನ ನಡೆಸುವಾಗ ಎಚ್ಚರ ಅಗತ್ಯ. ಮಕ್ಕಳ ಮದುವೆ ವಿನಾಕಾರಣ ತೊಂದರೆ. ನಿಂತ ಕಾರ್ಯಗಳಿಗೆ ಮರು ಚಾಲನೆ. ವ್ಯಾಪಾರ ವರ್ಗಕ್ಕೆ ಪ್ರಗತಿ. ಸರ್ಕಾರಿ ಕೆಲಸಕ್ಕೆ ಪ್ರಯತ್ನ ಮಾಡುವವರಿಗೆ ಅಪಯಶಸ್ಸು. ನಿಮ್ಮ ಮನಸ್ಸು, ಕೋಪ ಹತೋಟಿಯಲ್ಲಿದ್ದರೆ ಒಳಿತು. ಕುಟುಂಬ ಕಲಹಗಳು ಹಿರಿಯರ ಮಧ್ಯಸ್ಥಿಕೆಯಿಂದ ನಿಯಂತ್ರಣ.
ಪ್ರೀತಿ ಪ್ರೇಮ ವಿಚಾರದಲ್ಲಿ ಸರಸ ಸಲ್ಲಾಪಗಳಿಂದ ಮನೋವೇದನೆ.
ರಾಜಕೀಯದಲ್ಲಿ ಮುನ್ನಡೆ. ವ್ಯವಹಾರದಲ್ಲಿ ಯಶಸ್ಸು. ಮಹಿಳೆಯರಿಗೆ ಎಲ್ಲ ಕಡೆಯಿಂದ ಸಹಕಾರ ದೊರೆತು ಯಶಸ್ಸು ಸಿಗುತ್ತದೆ. ಸಾಮಾಜಿಕ ಕ್ಷೇತ್ರದಲ್ಲಿ ಭಾಗಿಯಾಗಿ ಗೌರವಾದರ ಪ್ರಾಪ್ತಿ. ಅಮೂಲ್ಯ ವಸ್ತು ಖರೀದಿ ಯೋಗವಿದೆ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.
ಮೀನ
ನಿಮ್ಮ ಮಕ್ಕಳಿಂದ ನಿಮಗೆ ಅವಮಾನ. ಆರ್ಥಿಕ ಸ್ಥಿತಿದಿಂದ ತೀವ್ರ ಸಂಕಟ. ಉದ್ಯೋಗದಲ್ಲಿ ಸ್ಥಾನ ಬದಲಾವಣೆ ಈ ಸದ್ಯಕ್ಕೆ ಬೇಡ. ಕಬ್ಬಿಣ ಲೋಹ ವ್ಯಾಪಾರಸ್ಥರಿಗೆ ಲಾಭ. ಶತ್ರುಗಳ ಅನಾವಶ್ಯಕ ಕಿರಿಕಿರಿ. ಅಧಿಕ ರಕ್ತದೊತ್ತಡದಿಂದ ಮನಸ್ತಾಪ. ಪರಿಚಿತರಿಂದ ಹಣಕಾಸಿನಲ್ಲಿ ನಷ್ಟ. ಮನೆಗೆ ರಿಪೇರಿಗಾಗಿ ಹಣ ಸಹಾಯಧನ ಪತ್ನಿ ಕಡೆಯಿಂದ ಲಭಿಸಲಿದೆ. ಭೂ ವ್ಯವಹಾರದಲ್ಲಿ ಹಾನಿ ವಿವಾದಗಳಲ್ಲಿ ಸಿಲುಕಿಕೊಂಡಿದ್ದೀರಿ ಎಚ್ಚರಿಕೆ ವಹಿಸಿ. ಸಂಗಾತಿಯೊಡನೆ ವಿರಸ.ಬಂಧುಗಳಲ್ಲಿನ ಭಿನ್ನಾಭಿಪ್ರಾಯ ದೂರ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುವಿರಿ. ಮಹಿಳೆಯರ ಮನೋಭಿಲಾಷೆಗಳು ಈಡೇರಲಿವೆ. ದೂರದ ಪ್ರಯಾಣದಲ್ಲಿ ಕಾರ್ಯಸಿದ್ಧಿ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
