Connect with us

Dvgsuddi Kannada | online news portal | Kannada news online

ರಾಶಿ ಭವಿಷ್ಯ

ಜ್ಯೋತಿಷ್ಯ

ರಾಶಿ ಭವಿಷ್ಯ

ಶುಭ ಭಾನುವಾರ-ಜೂನ್-21,2020 ರಾಶಿ ಭವಿಷ್ಯ

ಸೂರ್ಯ ಗ್ರಹಣ

ಸೂರ್ಯೋದಯ: 05:58, ಸೂರ್ಯಸ್ತ: 18:44

ಶಾರ್ವರಿ ನಾಮ ಸಂವತ್ಸರ
ಜ್ಯೇಷ್ಠ ಮಾಸ ಉತ್ತರಾಯಣ

ತಿಥಿ: ಅಮಾವಾಸ್ಯೆ – 12:10 ವರೆಗೆ
ನಕ್ಷತ್ರ: ಮೃಗಶಿರ – 13:01 ವರೆಗೆ
ಯೋಗ: ಗಂಡ – 13:45 ವರೆಗೆ
ಕರಣ: ನಾಗವ – 12:10 ವರೆಗೆ ಕಿಂಸ್ತುಘ್ನ – 24:08+ ವರೆಗೆ

ದುರ್ಮುಹೂರ್ತ: 17:02 – 17:53

ರಾಹು ಕಾಲ: 16:30 – 18:00
ಯಮಗಂಡ: 12:00 – 13:30
ಗುಳಿಕ ಕಾಲ: 15:00 – 16:30

ಅಮೃತಕಾಲ: 27:18 28:56
ಅಭಿಜಿತ್ ಮುಹುರ್ತ: 11:56 – 12:47

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.

ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ಮೇಷ
ಹಿತೈಷಿಗಳಿಂದ ಮಾನ ಹಾನಿ. ಆತ್ಮೀಯರ ಕಡೆಯಿಂದ ಧನ ಹಾನಿ ಪ್ರಸಂಗಗಳು ಎದುರಾಗಬಹುದು. ನೌಕರ ವೇತನದಲ್ಲಿ ಮುಂಭಡ್ತಿ ಭಾಗ್ಯ. ಆಪ್ತರ ವಿರಹ ದುಃಖ ಕಾಡಲಿದೆ. ನಿಂತುಹೋದ ಮದುವೆ ಕಾರ್ಯ ಹಿರಿಯರ ಮಾರ್ಗದರ್ಶನದಿಂದ ಪರಿಹಾರ ದೊರಕಲಿದೆ. ಸಂಗಾತಿಯ ನೆನಪು ಕಾಡುವುದು. ಮನೆ ಕಟ್ಟುವ ಚಿಂತನೆ. ಶಿಕ್ಷಕರ ವೃಂದದವರಿಗೆ ಬಡ್ತಿಯ ಭಾಗ್ಯ. ಶಿಕ್ಷಕರು ತಮ್ಮ ನೆಚ್ಚಿನ ಸ್ಥಳಕ್ಕೆ ವರ್ಗಾಂತರ ವಿಷಯದ ಬಗ್ಗೆ ಚಿಂತನೆ.
ಸೋಮಶೇಖರ್B.Sc ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ನಾಡಿಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403

ವೃಷಭ
ಕಮಿಶನ್‌ ವ್ಯವಹಾರ ಲಾಭದಾಯಕವಾಗಲಿದೆ. ವಿಮೆ ಲಾಭದಿಂದ ಕಷ್ಟ ದೂರಮಾಡಲಿದೆ. ಹೂಡಿಕೆ ಬಂಡವಾಳ ಬೇಡ. ದಿನಿಸಿ ವ್ಯಾಪಾರಸ್ಥರ ಅದಾಯ ಉತ್ತಮ. ಕೆಲಸದಲ್ಲಿ ಜವಾಬ್ದಾರಿಯ ಹೆಚ್ಚಳ. ಪಾಲಕರು ಮಕ್ಕಳ ವಿದ್ಯಾರ್ಜನೆಯಲ್ಲಿ ಚಿಂತನೆ ಮಾಡುವಿರಿ. ನಿವೇಶನ ಖರೀದಿ. ವಾಸದ ಮನೆ ವಾಸ್ತು ಪ್ರಕಾರ ಪರಿವರ್ತನೆಯ ಚಿಂತನೆ. ಮಕ್ಕಳ ಮದುವೆ ವಿಳಂಬ ಸಾಧ್ಯತೆ.
ಸೋಮಶೇಖರ್B.Sc ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ನಾಡಿಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403

ಮಿಥುನ
ಕುಟುಂಬ ಸಮೇತ ಶುಭಮಂಗಲ ಕಾರ್ಯದಲ್ಲಿ ಭಾಗವಹಿಸುವಿರಿ. ಬ್ರಹ್ಮಚಾರಿಗಳಿಗೆ ಕಳತ್ರ ಯೋಗಕ್ಕೆ ಮಾತುಕತೆ ನಡೆಯಲಿದೆ. ವೃತ್ತಿಯಲ್ಲಿ ಮೇಲಧಿಕಾರಿಗಳ ಶ್ಲಾಘನೆಯಿಂದ ತುಸು ಸಂತಸವಾಗುತ್ತದೆ ಅದರ ಜೊತೆಗೆ ಹೆಚ್ಚಿನ ಜವಾಬ್ದಾರಿ ದೊರಕಲಿದೆ. ಸಮೀಪದ ದೇವದರ್ಶನ ಸಂಚಾರವಿದೆ. ಮಕ್ಕಳ ಆರೋಗ್ಯದ ಬಗ್ಗೆ ಚಿಂತನೆ. ದಂಪತಿಗಳಿಗೆ ಸಂತಾನ ಭಾಗ್ಯ. ಲೇವಾದೇವಿಗಾರರ ಉತ್ತಮ ಲಾಭವಂಶ. ಮಾತಾಪಿತೃ ಆರೋಗ್ಯದ ಕಡೆ ಗಮನವಿರಲಿ. ಮಾತಾಪಿತೃ ಸಲಹೆ ಮೇರೆಗೆ ಆಸ್ತಿ ವಿಚಾರ ರಾಜಿ ಮಾಡಿಕೊಳ್ಳುವಿರಿ.
ಸೋಮಶೇಖರ್B.Sc ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ನಾಡಿಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403

ಕಟಕ
ಆಸ್ತಿ ವಿಚಾರ ಕೋರ್ಟು ಯಶಸ್ಸು ನಿಮಗಿದೆ. ವ್ಯಾಪಾರಿಗಳಿಗೆ ಮಂದಗತಿ ಚೇತರಿಕೆ.ತೆರಿಗೆ ಅಧಿಕಾರಿಗಳಿಗೆ ಪ್ರಭಾವಿ ವ್ಯಕ್ತಿಗಳಿಂದ ಕಿರಿಕಿರಿ. ನೆರೆಹೊರೆಯವರ ಕಿರಿಕಿರಿಗಳು ಕೋಪಕ್ಕೆ ಕಾರಣ, ಜಾಗ್ರತೆ ಇರಲಿ. ಮಗಳ ಸಂಸಾರದಲ್ಲಿ ಕಿರಿಕಿರಿ. ಹಿತೈಷಿಗಳಿಂದ ಮಾರ್ಗದರ್ಶನ ಪಡೆದು ಹೊಸ ಉದ್ಯಮ ಪ್ರಾರಂಭ. ಆರ್ಥಿಕ ತಜ್ಞರ ಸಲಹೆ ಪಡೆಯುವಿರಿ. ಮಾತಾಪಿತೃ ಆರೋಗ್ಯದಲ್ಲಿ ಕೊಂಚ ನೆಮ್ಮದಿ.
ಸೋಮಶೇಖರ್B.Sc ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ನಾಡಿಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403

ಸಿಂಹ
ಹೊಸ ವಾಹನ ಖರೀದಿ. ಆರೋಗ್ಯದಲ್ಲಿ ಚೇತರಿಕೆ . ಪತ್ನಿಯ ನಗು ಮುಖದಲ್ಲಿ ಮಂದಹಾಸ. ಯಾರಿಗೋ ಸಹಾಯ ಮಾಡಲು ಹೋಗಿ ಕೈಸುಟ್ಟುಕೊಳ್ಳುವ ಪ್ರಸಂಗ. ನಿಮ್ಮ ಮಾತಿನಲ್ಲಿ ಹಿಡಿತವಿರಲಿ. ಅತಿಯಾದ ಮಾತಿನಿಂದ ವಿರೋಧಗಳನ್ನು ಎದುರಿಸುವಿರಿ. ಮಿತ್ರರ ಸಹಾಯದಿಂದ ಕೈಗೊಂಡ ಕೆಲಸಕಾರ್ಯಗಳು ಸುಗಮವಾಗಲಿದೆ. ದೇವತಾರಾಧನೆ ಭಾಗ್ಯ. ಮನೆಮಂದಿಯೊಂದಿಗೆ ತಾಳ್ಮೆಯಿಂದ ಆಸ್ತಿಯ ವಿಚಾರ ಬಗೆಹರಿಸಿಕೊಳ್ಳಿ. ದಾಂಪತ್ಯದಲ್ಲಿ ವಿನಾಕಾರಣ ಅನುಮಾನ. ಪ್ರೇಮಿಗಳ ಮದುವೆ ವಿಳಂಬ.
ಸೋಮಶೇಖರ್B.Sc ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ನಾಡಿಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403

ಕನ್ಯಾ
ಅಧಿಕಾರದಲ್ಲಿ ಬಯಸಿದ ಸ್ಥಳಕ್ಕೆ ಬದಲಾವಣೆ. ಹಣಗಳಿಸುವ ಯೋಗವಿದೆ. ಶಿಕ್ಷಕರ ವರ್ಗಾವಣೆ ಸಂಭವ ಪ್ರಯತ್ನಿಸಿ. ಕೃಷಿ ಸಂಬಂಧಿಸಿದ ಯಂತ್ರೋಪಕರಣಗಳ ಖರೀದಿ ವಿಳಂಬ. ವ್ಯಾಪಾರ, ವ್ಯವಹಾರದಲ್ಲಿ ತೆರಿಗೆ ಅಧಿಕಾರಿಗಳಿಂದ ಕಿರಿಕಿರಿ. ಸಮಾಜದಲ್ಲಿ ಕಾರ್ಯಕ್ರಮ ಭಾಗವಹಿಸುವ ಸಾಧ್ಯತೆ. ಸಮಾಜದ ಏಳಿಗೆಗಾಗಿ ಪ್ರಯತ್ನಿಸುವಿರಿ. ನಿಮ್ಮ ನೇತೃತ್ವದಲ್ಲಿ ದೇವಸ್ಥಾನ ಪ್ರತಿಷ್ಠಾಪನೆ ಸಾಧ್ಯತೆ. ನೀವು ಯುವಕರ ಜೊತೆ ಸೇರಿ ಪರಿಸರ ಸಂರಕ್ಷಣೆಗಾಗಿ ಗಿಡಗಳ ನೆಡೆಯುವ ಕಾರ್ಯಕ್ರಮ. ಸಹೋದರಿಯರ ಸಂಸಾರದ ಚಿಂತನೆ.
ಸೋಮಶೇಖರ್B.Sc ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ನಾಡಿಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403

ತುಲಾ
ಸ್ನೇಹಿತರ ಮಾರ್ಗದರ್ಶನದಿಂದ ಆಕಸ್ಮಿಕ ಧನ ಹಾನಿ. ತಾಯಿಗೆ ಆರೋಗ್ಯ ಹಾನಿ. ಶಸ್ತ್ರಚಿಕಿತ್ಸೆ ಅಗತ್ಯತೆ ಕಂಡು ಬರಲಿದೆ. ದಾಯಾದಿಗಳಲ್ಲಿ ವಾದ, ವಿವಾದಗಳಿಂದ ತೊಂದರೆ. ಎದೆ ನೋವು ಉದರ ದೋಷ ಕಾಣಲಿದೆ. ಮಕ್ಕಳ ಮದುವೆ ಭಾಗ್ಯ. ಹೊಸ ಉದ್ಯಮ ಪ್ರಾರಂಭಿಸಬಹುದು. ಬಹುದಿನದ ಬೇಡಿಕೆ ಆಸ್ತಿ ಖರೀದಿಮಾಡಲಿದ್ದಾರೆ. ಪ್ರೇಮಿಗಳ ಪ್ರಣಯದಾಟ.
ಸೋಮಶೇಖರ್B.Sc ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ನಾಡಿಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403

ವೃಶ್ಚಿಕ
ನಾನಾ ರೀತಿಯ ವ್ಯಾಪಾರ ಧನ ಸಂಗ್ರಹ. ಮಕ್ಕಳಿಗೆ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ವಿದೇಶ ಸಂಚಾರ ಬೇಡ. ಕ್ರಯವಿಕ್ರಯಗಳಲ್ಲಿ ಲಾಭ. ಹಿರಿಯರಿಗೆ ದೇವತಾದರ್ಶನ ಭಾಗ್ಯವಿದೆ ಈ ಸದ್ಯಕ್ಕೆ ಬೇಡ. ಎಲೆಕ್ಟ್ರಾನಿಕ್ಸ್ ಉಪಕರಣಗಳ ಖರೀದಿ. ಹೆಂಡತಿಯ ಮಾರ್ಗದರ್ಶನದಿಂದ ಹಣಕಾಸಿನ ಸಮಸ್ಯೆ ನಿವಾರಣೆಯಾಗಲಿದೆ. ವಸ್ತ್ರಾಭರಣಗಳು ಖರೀದಿಸುವ ಚಿಂತನೆ. ಮಕ್ಕಳ ಮದುವೆ ಸಿದ್ಧತೆ.
ಸೋಮಶೇಖರ್B.Sc ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ನಾಡಿಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403

ಧನು
ಧರ್ಮಪತ್ನಿಯ ಸಹಕಾರದಿಂದ ಆಸ್ತಿ ಖರೀದಿ ಆಗಲಿದೆ. ಉದ್ಯೋಗಿಗಳಿಗೆ ಅನಿರೀಕ್ಷಿತ ವೃತ್ತಿ ಬದಲಾಗುವ ಸಂಭವವಿದೆ. ಕಾಂಟ್ರಾಕ್ಟ್ದಾರರಿಗೆ ವ್ಯಾಪಾರದಲ್ಲಿ ಅಭಿವೃದ್ಧಿಯು ತೋರಿ ಬರಲಿದೆ. ಸರ್ಕಾರಿ ನೌಕರಿಗಾಗಿ ಪ್ರಯತ್ನಿಸುವವರು ಪೂರ್ವ ತಯಾರಿ ಮಾಡಿಕೊಳ್ಳಿ. ಎಲ್ಲಿ ಕೆಲಸ ಮಾಡುತ್ತಿದ್ದೀರಿ ಅಲ್ಲಿಯೇ ಮುಂದುವರೆಯಿರಿ. ದುಷ್ಟ ಜನರ ಸಹವಾಸ ದೋಷದಿಂದ ದೂರ ಇರಿ. ಹಣಕಾಸಿನ ವ್ಯವಹಾರದಲ್ಲಿ ಮಧ್ಯಸ್ಥಿಕೆ ಬೇಡ. ನಿಮ್ಮ ಮಧ್ಯಸ್ಥಿಕೆಯಿಂದ ಒಂದು ಹೆಣ್ಣು ಮಕ್ಕಳ ಮದುವೆ ಸಾಧ್ಯತೆ.
ಸೋಮಶೇಖರ್B.Sc ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ನಾಡಿಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403

ಮಕರ
ಖರ್ಚುವೆಚ್ಚಗಳು ಹೆಚ್ಚಿದರೂ ಧನಾಗಮನಕ್ಕೆ ಕೊರತೆ ಇರದು. ನಿಮ್ಮ ವೃತ್ತಿಯಲ್ಲಿ ನಿಮ್ಮ ಚಿಂತನೆಗಳಿಗೆ ಪ್ರಾಧನ್ಯತೆ ಸಿಗಲಿದೆ. ಚಿಂತನೆಗಳು ಕಾರ್ಯಗತವಾಗಲಿವೆ. ನಿರುದ್ಯೋಗಿಗಳಿಗೆ ಸ್ನೇಹಿತರ ಮುಖಾಂತರ ಉದ್ಯೋಗ ಲಾಭವಿದೆ. ದಂಪತಿಗಳಿಗೆ ಸಿಹಿ ಸುದ್ಧಿ. ಇಂದು ಹೊಸ ಸದಸ್ಯ ಸೇರ್ಪಡೆಯಾಗಲಿದ್ದಾರೆ. ಕುಟುಂಬ ಕಲಹಗಳಿಂದ ಮನಸ್ತಾಪ. ಬೇರೆಯವರ ಅನಾವಶ್ಯಕವಾಗಿ ನಿಮ್ಮ ಕುಟುಂಬದಲ್ಲಿ ಹುಳಿ ಹಿಂಡುವ ಸಾಧ್ಯತೆ. ಉದ್ಯೋಗದಲ್ಲಿ ಏರಿಳಿತಗಳು ಸಂಭವ. ನಿಮಗೂ ಹಾಗೂ ಬಾಸ್’ನಿಂದ ಸಂಬಳಕ್ಕಾಗಿ ಕಿರಿಕಿರಿಯಾಗುವುದು. ಸಹೋದ್ಯೋಗಿಯಿಂದ ತೊಂದರೆ. ಸ್ತ್ರೀ-ಪುರುಷ ವ್ಯಾಮೋಹ ಕಾಡುವುದು. ನೆರೆಹೊರೆಯವರಿಂದ ಮನಸ್ತಾಪ. ಅಕ್ಕಪಕ್ಕದ ಆಸ್ತಿಯ ಮಾಲಕರಿಂದ ತೊಂದರೆ.
ಸೋಮಶೇಖರ್B.Sc ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ನಾಡಿಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403

ಕುಂಭ
ನೆರೆಹೊರೆಯವರೊಂದಿಗೆ ಜಮೀನು ವಿಚಾರಕ್ಕಾಗಿ ಜಗಳ. ಪಿತ್ರಾರ್ಜಿತ ಆಸ್ತಿ ವಿಭಜನೆಗಾಗಿ ಕಾರಣರಾಗದಿರಿ. ಆರೋಗ್ಯದಲ್ಲಿ ವಾತ, ಪಿತ್ತ ಪ್ರಕೋಪ ತೋರಿ ಬರಲಿದೆ. ಮಕ್ಕಳ ಮದುವೆ ಬಂಧುಗಳ ಮಧ್ಯಸ್ಥಿಕೆಯೊಂದಿಗೆ ಮುಕ್ತಾಯ ಕಾಣಲಿದೆ. ವ್ಯಾಪಾರದ ಏಳಿಗೆಗೆ ಹೊಸಮಾರ್ಗ ಹುಡುಕುವಿರಿ. ನಿಮ್ಮ ವೈಯಕ್ತಿಕ ವಿಚಾರ ಪ್ರಸ್ತಾಪ ಬೇಡ. ಪ್ರೀತಿ ಪ್ರೇಮ ವಿರಹ ಕಾಡಲಿದೆ. ಮದುವೆಗೆ ವಿರೋಧ. ಮಾತಾಪಿತೃ ಆರೋಗ್ಯದ ಶಸ್ತ್ರಚಿಕಿತ್ಸೆ ಸಂಭವ.
ಸೋಮಶೇಖರ್B.Sc ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ನಾಡಿಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403

ಮೀನ
ಗೃಹ ಬಳಕೆಯ ಸಾಮಗ್ರಿಗಳ ಖರೀದಿ. ವ್ಯಾಪಾರ, ವ್ಯವಹಾರಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ. ಹೊಸ ವಾಹನ ಖರೀದಿ. ಶುಭಕಾರ್ಯಗಳಿಗೆ ಇದು ಸಕಾಲ. ಮಕ್ಕಳ ಮದುವೆ ಯಶಸ್ಸುಗಳಿಸುವಿರಿ. ವಿಚ್ಛೇದನ ಪಡೆದ ಮಗಳ ಮದುವೆ ಸಂಭವ. ದೂರದ ಪ್ರಯಾಣ ಬೇಡ. ಗರ್ಭಧರಿಸಿದ ಹೆಣ್ಣುಮಕ್ಕಳು ಜಾಗ್ರತೆವಹಿಸಿ. ಸಮಾಧಾನದಿಂದ ಕೆಲಸಕಾರ್ಯ ಮಾಡಿಕೊಳ್ಳಿ. ಮನೆ ಅಕ್ಕಪಕ್ಕ ಜನರಿಂದ ಕಿರಿಕಿರಿ. ನಿಮ್ಮ ವ್ಯಾಪಾರದಲ್ಲಿ ಜನರ ವಕ್ರದೃಷ್ಟಿಯಿಂದ ನಷ್ಟ. ಕೃಷಿಕರು ಯಂತ್ರೋಪಕರಣಗಳ ಖರೀದಿಗೆ ಭಾಗ್ಯ. ಕೃಷಿಕರು ಆರ್ಥಿಕದಲ್ಲಿ ಚೇತರಿಕೆ. ಪ್ರೇಮಿಗಳ ಸರಸ ಸಲ್ಲಾಪಗಳಿಂದ ಮನೋವೇದನೆ.
ಸೋಮಶೇಖರ್B.Sc ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ನಾಡಿಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಜ್ಯೋತಿಷ್ಯ

To Top