Connect with us

Dvgsuddi Kannada | online news portal | Kannada news online

ದರ್ಶನ್ ಮುರುಘಾ ಮಠಕ್ಕೆ ಭೇಟಿ

ಸಿನಿಮಾ

ದರ್ಶನ್ ಮುರುಘಾ ಮಠಕ್ಕೆ ಭೇಟಿ

ಡಿವಿಜಿ ಸುದ್ದಿ, ಚಿತ್ರದುರ್ಗ : ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೋಮವಾರ ಚಿತ್ರದುರ್ಗದ ಮರುಘಾ ಮಠಕ್ಕೆ ಭೇಟಿ ನೀಡಿ ಶೂನ್ಯ ಪೀಠಾಧ್ಯಕ್ಷ ಡಾ. ಶಿವಮೂರ್ತಿ ಮುರುಘಾ ಸ್ವಾಮೀಜಿ ಅವರ ಆರ್ಶಿವಾದ ಪಡೆದರು.

darshan dvgsuddi

ದರ್ಶನ್ ನಾಯಕ ನಟನಾಗಿ ಅಭಿನಯಿಸಲಿರುವ ಗಂಡುಗಲಿ ಮದಕರಿ ನಾಯಕ ಸಿನಿಮಾ ಚಿತ್ರೀಕರಣ ಶೀಘ್ರದಲ್ಲಿಯೇ ಶುರುವಾಗಲಿದ್ದು,5 ಭಾಷೆಗಳಲ್ಲಿ ಏಕಕಾಲದಲ್ಲಿ ತೆರೆ ಮೇಲೆ ಬರಲಿದೆ.

darshan dvgsuddi 2

ಸೋಮವಾರ ಚಿತ್ರೀಕರಣ ಆರಂಭವಕ್ಕೂ ಮುನ್ನ ದರ್ಶನ್ ಮುರುಘಾ ಶ್ರೀಗಳ ಆರ್ಶೀವಾದ ಪಡೆದರು. ಈ ಸಂದರ್ಭದಲ್ಲಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಹಿರಿಯ ಕಲಾವಿದ ದೊಡ್ಡಣ್ಣ, ದಾವಣಗೆರೆ ವಿರಕ್ತಮಠದ ಬಸವಪ್ರಭು ಸ್ವಾಮೀಜಿ ಜೊತೆಗೆ ಇದ್ದರು.

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಸಿನಿಮಾ

To Top