Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Font ResizerAa
Font ResizerAa
Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More

Search

Menu

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Subscribe

More from BuzzVibe

  • Blog
  • Contact
  • Contact Us
  • Customize Interests
  • Kannada News
  • My Bookmarks
  • Privacy Policy

Latest Stories

bp harish 1
ದಾವಣಗೆರೆ: ಖಾಸಗಿ ಒಡೆತನದ 2 ಮೆಡಿಕಲ್, 2 ಡೆಂಟಲ್ ಕಾಲೇಜು; ಸರ್ಕಾರಿ ಮೆಡಿಕಲ್ ಕಾಲೇಜು ಯಾಕಿಲ್ಲ- ಶಾಸಕ ಬಿ.ಪಿ.‌ಹರೀಶ್ ಕಿಡಿ
gas
ವಾಣಿಜ್ಯ ಸಿಲಿಂಡರ್ ಬೆಲೆ 195.50 ರೂ. ಹೆಚ್ಚಳ; ಗೃಹ ಬಳಕೆ ಸಿಲಿಂಡರ್ ‌ನಲ್ಲಿ ಯಾವುದೇ‌ ಏರಿಕೆ ಇಲ್ಲ.‌..!
astrology today 1
ಬುಧವಾರದ ರಾಶಿ ಭವಿಷ್ಯ 01 ಏಪ್ರಿಲ್ 2026
samarth shamanur
ನಾಳೆ ದಾವಣಗೆರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ; ಸಮರ್ಥ್ ಪರ ಪ್ರಚಾರ
davangere election
ದಾವಣಗೆರೆ ಉಪಚುನಾವಣೆ; 172.96 ಲೀ. ಮದ್ಯ, 15.37 ಲಕ್ಷ ನಗದು ವಶ

Socials

ರಾಜ್ಯ ಸುದ್ದಿ

ಸರ್ಕಾರದ ಸಾಮೂಹಿಕ ವಿವಾಹ ‘ಸಪ್ತಪದಿಗೆ’ ಡೇಟ್ ಫಿಕ್ಸ್: ವಧು-ವರನಿಗೆ 55 ಸಾವಿರ ರೂಪಾಯಿ..!

Dvgsuddi
By
Dvgsuddi
ByDvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
Follow:
Last updated: January 10, 2020
Share
2 Min Read
SHARE

ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯ ಸರ್ಕಾರ  ಮಹತ್ವಾಕಾಂಕ್ಷಿಯ ‘ಸಪ್ತಪದಿ’ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಡೇಟ್ ಫಿಕ್ಸ್ ಆಗಿದ್ದು, ನೋಂದಾಯಿಸಿದ  ವಧು-ವರನಿಗೆ ಸರ್ಕಾವೇ 55 ಸಾವಿರ ರೂಪಾಯಿ ನೀಡಲಿದೆ.

ಏಪ್ರಿಲ್ 24 , ಮೇ 24 ರಂದು ವಿವಾಹ

ಆಯ್ದ 100 ದೇವಾಲಯದಲ್ಲಿ ವಿವಾಹ

ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಸರ್ಕಾರ ಉದ್ದೇಶ

Related News

bp harish 1
ದಾವಣಗೆರೆ: ಖಾಸಗಿ ಒಡೆತನದ 2 ಮೆಡಿಕಲ್, 2 ಡೆಂಟಲ್ ಕಾಲೇಜು; ಸರ್ಕಾರಿ ಮೆಡಿಕಲ್ ಕಾಲೇಜು ಯಾಕಿಲ್ಲ- ಶಾಸಕ ಬಿ.ಪಿ.‌ಹರೀಶ್ ಕಿಡಿ
April 1, 2026
gas
ವಾಣಿಜ್ಯ ಸಿಲಿಂಡರ್ ಬೆಲೆ 195.50 ರೂ. ಹೆಚ್ಚಳ; ಗೃಹ ಬಳಕೆ ಸಿಲಿಂಡರ್ ‌ನಲ್ಲಿ ಯಾವುದೇ‌ ಏರಿಕೆ ಇಲ್ಲ.‌..!
April 1, 2026
astrology today 1
ಬುಧವಾರದ ರಾಶಿ ಭವಿಷ್ಯ 01 ಏಪ್ರಿಲ್ 2026
March 31, 2026

ಮುಜುರಾಯಿ ಇಲಾಖೆಯಲ್ಲಿ ನೋಂದಾಯಿಸಿ ವಧು-ವರನಿಗೆ 55 ಸಾವಿರ

ವಿಧಾನಸೌಧದಲ್ಲಿ ‘ಸಪ್ತಪದಿ’ ಸಾಮೂಹಿಕ ವಿವಾಹದ ಲಾಂಛನವನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಆನಂದ್ ಗುರೂಜೀ ಲಾಂಛನ ಬಿಡುಗಡೆ ಮಾಡಿದರು. ಮುಜರಾಯಿ ಇಲಾಖೆ ವತಿಯಿಂದ ಸಾಮೂಹಿಕ ವಿವಾಹ ನಡೆಯಲಿದ್ದು, ಈ ವರ್ಷದಲ್ಲಿ ಎರಡು ಸಲ ಸಾಮೂಹಿಕ ವಿವಾಹಕ್ಕೆ ಸಿದ್ಧತೆ ನಡೆಸಿದೆ.

Related News

samarth shamanur
ನಾಳೆ ದಾವಣಗೆರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ; ಸಮರ್ಥ್ ಪರ ಪ್ರಚಾರ
March 31, 2026
davangere election
ದಾವಣಗೆರೆ ಉಪಚುನಾವಣೆ; 172.96 ಲೀ. ಮದ್ಯ, 15.37 ಲಕ್ಷ ನಗದು ವಶ
March 31, 2026
rain22
ಮುಂದಿನ ಎರಡ್ಮೂರು ದಿನ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
March 31, 2026

ದೇವಾಲಯದ ಗೋಪುರವನ್ನು ಸಂಕೇತವಾಗಿಟ್ಟುಕೊಂಡು ಲಾಂಛನ ರೂಪಿಸಲಾಗಿದೆ. ವೈವಾಹಿಕ ಜೀವನದ ಏಳು ಹೆಜ್ಜೆಯ ಕಲ್ಪನೆಯ ಆಧಾರದ ಮೇಲೆ ಕಾರ್ಯಕ್ರಮಕ್ಕೆ ‘ಸಪ್ತಪದಿ’ ಎಂದು ಹೆಸರಿಡಲಾಗಿದೆ.

ಎ ವರ್ಗದ 100 ದೇವಾಲಯಗಳಲ್ಲಿ ಸಾಮೂಹಿಕ ಕಾರ್ಯಕ್ರಮ ಆಯೋಜನೆಯಾಗಲಿದೆ. ಏಪ್ರಿಲ್ 24ರಂದು ಮೊದಲ ಹಂತದಲ್ಲಿ ಹಾಗೂ ಮೇ 24ರಂದು ಎರಡನೇ ಹಂತದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ. ಸಾಮೂಹಿಕ ವಿವಾಹದಲ್ಲಿ ಪಾಲ್ಗೊಳ್ಳುವ ವಧುವಿಗೆ ಚಿನ್ನದ ಮಾಂಗಲ್ಯ ಸೇರಿ, ವಧೂವರರಿಗೆ ವಿವಾಹಕ್ಕೆ ಅಗತ್ಯವಿರುವ ವಸ್ತುಗಳ ಖರೀದಿಗೆ 55,000 ರೂ.ಗಳನ್ನು ಮುಜುರಾಯಿ ಇಲಾಖೆ ನೀಡಲಿದೆ.

sapatpadi dvgsuddi 2

ಮುಜುರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ,  ಸಪ್ತಪದಿ ಯೋಜನೆ ಅಡಿ ವಿವಾಹ ಆಗುವ  ವರನಿಗೆ ಹೂವಿನ ಹಾರ, ಪಂಚೆ, ಶರ್ಟ್ ಮತ್ತು ಶಲ್ಯ ಖರೀದಿಗೆ 5 ಸಾವಿರ,  ವಧುವಿಗೆ ಹೂವಿನ ಹಾರ, ಧಾರೆ ಸೀರೆ, ರವಿಕೆ, ಕಣಕ್ಕೆ 10 ಸಾವಿರ ರೂ. ವಧುವಿಗೆ ಚಿನ್ನದ ತಾಳಿ ಎರಡು ಚಿನ್ನದ ಗುಂಡು ಖರೀದಿಗೆ 40 ಸಾವಿರ ರೂಪಾಯಿ ಸೇರಿ ಒಟ್ಟು 55 ಸಾವಿರ  ನೀಡಲಾಗುವುದು ಎಂದು ಹೇಳಿದರು.

Related News

astrology today 1
ಮಂಗಳವಾರದ ರಾಶಿ ಭವಿಷ್ಯ 31 ಮಾರ್ಚ್ 2026
March 30, 2026
davangere vinayakumar
ಮುಖ್ಯಮಂತ್ರಿ ಸಿದ್ದರಾಮಯ್ಯ ಅಹಿಂದ ನಾಯಕರಾಗಿ ಉಳಿದಿಲ್ಲ; ಸಿಎಂ ಶಾಮನೂರು ಕುಟುಂಬಕ್ಕೆ ಮಾರಾಟ- ಶೀಘ್ರ ಬಿಜೆಪಿ ಸೇರ್ಪಡೆ; ವಿನಯ್‌ಕುಮಾರ್‌
March 30, 2026
arecanut rate today
ದಾವಣಗೆರೆ: ಅಡಿಕೆ ಬೆಲೆಯಲ್ಲಿ ಭರ್ಜರಿ ಏರಿಕೆ; ಇಂದಿನ ಕನಿಷ್ಟ, ಗರಿಷ್ಠ ದರ ಎಷ್ಟಿದೆ ..?
March 30, 2026

ಲಾಂಛನ ಬಿಡುಗಡೆಗೊಳಿಸಿ ಮಾತನಾಡಿದ  ಸಿಎಂ ಬಿ.ಎಸ್. ಯಡಿಯೂರಪ್ಪ, ಇತ್ತೀಚಿನ ದಿನಗಳಲ್ಲಿ ಆಡಂಬರದ ವಿವಾಹ ಖರ್ಚಿಗೆ ಮನೆ-ಮಠ ಕಳೆದುಕೊಂಡುವರು ಹೆಚ್ಚಿನವರಿದ್ದಾರೆ.  ಸಾಲ ಮಾಡಿಕೊಂಡು ವಧು-ವರರು, ಪೋಷಕರು ನೋವು ಅನುಭವಿಸುತ್ತಿದ್ದಾರೆ. ಎಲ್ಲ ವರ್ಗದ ಜನರ ಅನುಕೂಲಕ್ಕೆ 100 ಆಯ್ದ ದೇವಾಲಯಗಳಲ್ಲಿ ಪ್ರತಿ ವರ್ಷ ಸಾಮೂಹಿಕ ವಿವಾಹ ಹಮ್ಮಿಕೊಳ್ಳುತ್ತಿದ್ದೇವೆ ಎಂದರು.

ವಿವಾಹದ ದುಂದುವೆಚ್ಚಕ್ಕೆ ಕಡಿವಾಣ ಹಾಕಲು ಸಾಮೂಹಿಕ ವಿವಾಹಗಳು ಅವಶ್ಯಕವಾಗಿವೆ. ದೇವರ ದುಡ್ಡು ಸದ್ಬಳಕೆ ಆಗಬೇಕು ಎಂಬುದು ಉದ್ದೇಶ. ಯಾವುದೇ ಕಾರಣಕ್ಕೂ ಬಾಲ್ಯ ವಿವಾಹಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

 

TAGGED:#newscm yeddiyurappadvgsuddifeaturedlogomass marriageprogramreleasedsaptapadiಆನಂದ್ ಗುರೂಜೀಡಿವಿಜಿ ಸುದ್ದಿಬಿ.ಎಸ್.ಯಡಿಯೂರಪ್ಪಸಪ್ತಪದಿ
Share This Article
Facebook Bluesky Copy Link Print
ByDvgsuddi
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Previous Article ಮಂಗಳೂರಲ್ಲಿ ಪ್ರತಿಭಟನಕಾರು ಕಲ್ಲು ಸಂಗ್ರಹಿಸಿದ್ದರು ಎಂಬುದು ಕಟ್ಟು ಕತೆ: ಎಚ್ ಡಿಕೆ
Next Article ಬ್ರೇಕ್ ಫೇಲ್ ಆದ ಬಿಎಂಟಿಸಿ  ಬಸ್ : ಸರಣಿ ಅಪಘಾತ
Leave a Comment

Leave a Reply Cancel reply

Your email address will not be published. Required fields are marked *

ಮಿಸ್ ಮಾಡ್ದೆ ಓದಿ

astrology today 1

ಸೋಮವಾರದ ರಾಶಿ ಭವಿಷ್ಯ 30 ಮಾರ್ಚ್ 2026

ಮೂರು ಡಿಸಿಎಂಗೆ ಹೈಕಮಾಂಡ್ ಒಲವು?

ಕೆಎಂಎಫ್ ಅಧ್ಯಕ್ಷಗಿರಿ ಬಾಲಚಂದ್ರ ಜಾರಕಿಹೊಳಿ ಪಾಲು ?

ಪಶು ಚಿಕಿತ್ಸಾಲಯ ಕಟ್ಟಡ ಗುದ್ದಲಿ ಪೂಜೆ

ನಾಳೆ ನೂತನ ಸಚಿವರಿಗೆ ಖಾತೆ ಹಂಚಿಕೆ‌

ಪಿ.ವಿ. ಸಿಂಧೂ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್

Categories

Dvgsuddi
dvgsuddi
Dvgsuddi Kannada | online news portal | Kannada news online

DvgSuddi

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ

Subscribe Newsletter

Subscribe to our newsletter to get our newest articles instantly!