Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Font ResizerAa
Font ResizerAa
Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More

Search

Menu

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Subscribe

More from BuzzVibe

  • Blog
  • Contact
  • Contact Us
  • Customize Interests
  • Kannada News
  • My Bookmarks
  • Privacy Policy

Latest Stories

davangere dc 6
ದಾವಣಗೆರೆ:7 ವಿಧಾನಸಭಾ ಕ್ಷೇತ್ರಗಳಲ್ಲಿ ಚುರುಕಿನಿಂದ ಸಾಗಿದ ಮತದಾರರ ಪಟ್ಟಿ ಪರಿಷ್ಕರಣೆ: 14,78717 ಗಣತಿ ನಮೂನೆಗಳ ವಿತರಣೆ
arecanut
ದಾವಣಗೆರೆ: ಇಂದಿನ ರಾಶಿ ಅಡಿಕೆ ಕನಿಷ್ಠ, ಗರಿಷ್ಠ ದರ ಎಷ್ಟಿದೆ..?
bhadra dam dvgsuddi
ಭದ್ರಾ ಜಲಾಶಯ: 18 ಸಾವಿರ ಕ್ಯೂಸೆಕ್ ಸಮೀಪ ಒಳ ಹರಿವು; ಇಂದಿನ ನೀರಿನ ಮಟ್ಟ 142,8 ಅಡಿಗೆ ಹೆಚ್ಚಳ
davangere Court
ದಾವಣಗೆರೆ: ಜಿಲ್ಲಾ ಕೋರ್ಟ್ ಸಂಕೀರ್ಣ ಕಾಮಗಾರಿ ಪರಿಶೀಲಿಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ
bhadra dam dvgsuddi
ಭದ್ರಾ ಜಲಾಶಯ: ಒಳ ಹರಿವು 8 ಸಾವಿರ ಕ್ಯೂಸೆಕ್ ಗೆ ಏರಿಕೆ; ನೀರಿನ ಮಟ್ಟ 140.6 ಅಡಿಗೆ ಹೆಚ್ಚಳ

Socials

ರಾಜ್ಯ ಸುದ್ದಿ

ಸರ್ಕಾರದ ಸಾಮೂಹಿಕ ವಿವಾಹ ‘ಸಪ್ತಪದಿಗೆ’ ಡೇಟ್ ಫಿಕ್ಸ್: ವಧು-ವರನಿಗೆ 55 ಸಾವಿರ ರೂಪಾಯಿ..!

Dvgsuddi
By
Dvgsuddi
ByDvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
Follow:
Last updated: January 10, 2020
Share
2 Min Read
SHARE

ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯ ಸರ್ಕಾರ  ಮಹತ್ವಾಕಾಂಕ್ಷಿಯ ‘ಸಪ್ತಪದಿ’ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಡೇಟ್ ಫಿಕ್ಸ್ ಆಗಿದ್ದು, ನೋಂದಾಯಿಸಿದ  ವಧು-ವರನಿಗೆ ಸರ್ಕಾವೇ 55 ಸಾವಿರ ರೂಪಾಯಿ ನೀಡಲಿದೆ.

ಏಪ್ರಿಲ್ 24 , ಮೇ 24 ರಂದು ವಿವಾಹ

ಆಯ್ದ 100 ದೇವಾಲಯದಲ್ಲಿ ವಿವಾಹ

ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಸರ್ಕಾರ ಉದ್ದೇಶ

Related News

davangere dc 6
ದಾವಣಗೆರೆ:7 ವಿಧಾನಸಭಾ ಕ್ಷೇತ್ರಗಳಲ್ಲಿ ಚುರುಕಿನಿಂದ ಸಾಗಿದ ಮತದಾರರ ಪಟ್ಟಿ ಪರಿಷ್ಕರಣೆ: 14,78717 ಗಣತಿ ನಮೂನೆಗಳ ವಿತರಣೆ
July 8, 2026
arecanut
ದಾವಣಗೆರೆ: ಇಂದಿನ ರಾಶಿ ಅಡಿಕೆ ಕನಿಷ್ಠ, ಗರಿಷ್ಠ ದರ ಎಷ್ಟಿದೆ..?
July 8, 2026
bhadra dam dvgsuddi
ಭದ್ರಾ ಜಲಾಶಯ: 18 ಸಾವಿರ ಕ್ಯೂಸೆಕ್ ಸಮೀಪ ಒಳ ಹರಿವು; ಇಂದಿನ ನೀರಿನ ಮಟ್ಟ 142,8 ಅಡಿಗೆ ಹೆಚ್ಚಳ
July 8, 2026

ಮುಜುರಾಯಿ ಇಲಾಖೆಯಲ್ಲಿ ನೋಂದಾಯಿಸಿ ವಧು-ವರನಿಗೆ 55 ಸಾವಿರ

ವಿಧಾನಸೌಧದಲ್ಲಿ ‘ಸಪ್ತಪದಿ’ ಸಾಮೂಹಿಕ ವಿವಾಹದ ಲಾಂಛನವನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಆನಂದ್ ಗುರೂಜೀ ಲಾಂಛನ ಬಿಡುಗಡೆ ಮಾಡಿದರು. ಮುಜರಾಯಿ ಇಲಾಖೆ ವತಿಯಿಂದ ಸಾಮೂಹಿಕ ವಿವಾಹ ನಡೆಯಲಿದ್ದು, ಈ ವರ್ಷದಲ್ಲಿ ಎರಡು ಸಲ ಸಾಮೂಹಿಕ ವಿವಾಹಕ್ಕೆ ಸಿದ್ಧತೆ ನಡೆಸಿದೆ.

Related News

davangere Court
ದಾವಣಗೆರೆ: ಜಿಲ್ಲಾ ಕೋರ್ಟ್ ಸಂಕೀರ್ಣ ಕಾಮಗಾರಿ ಪರಿಶೀಲಿಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ
July 8, 2026
bhadra dam dvgsuddi
ಭದ್ರಾ ಜಲಾಶಯ: ಒಳ ಹರಿವು 8 ಸಾವಿರ ಕ್ಯೂಸೆಕ್ ಗೆ ಏರಿಕೆ; ನೀರಿನ ಮಟ್ಟ 140.6 ಅಡಿಗೆ ಹೆಚ್ಚಳ
July 7, 2026
crime 2
ದಾವಣಗೆರೆ: ಪೊಲೀಸ್ ಠಾಣೆ ಆವರಣದಲ್ಲಿಯೇ ನವ ವಿವಾಹಿತರಿಗೆ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ
July 7, 2026

ದೇವಾಲಯದ ಗೋಪುರವನ್ನು ಸಂಕೇತವಾಗಿಟ್ಟುಕೊಂಡು ಲಾಂಛನ ರೂಪಿಸಲಾಗಿದೆ. ವೈವಾಹಿಕ ಜೀವನದ ಏಳು ಹೆಜ್ಜೆಯ ಕಲ್ಪನೆಯ ಆಧಾರದ ಮೇಲೆ ಕಾರ್ಯಕ್ರಮಕ್ಕೆ ‘ಸಪ್ತಪದಿ’ ಎಂದು ಹೆಸರಿಡಲಾಗಿದೆ.

ಎ ವರ್ಗದ 100 ದೇವಾಲಯಗಳಲ್ಲಿ ಸಾಮೂಹಿಕ ಕಾರ್ಯಕ್ರಮ ಆಯೋಜನೆಯಾಗಲಿದೆ. ಏಪ್ರಿಲ್ 24ರಂದು ಮೊದಲ ಹಂತದಲ್ಲಿ ಹಾಗೂ ಮೇ 24ರಂದು ಎರಡನೇ ಹಂತದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ. ಸಾಮೂಹಿಕ ವಿವಾಹದಲ್ಲಿ ಪಾಲ್ಗೊಳ್ಳುವ ವಧುವಿಗೆ ಚಿನ್ನದ ಮಾಂಗಲ್ಯ ಸೇರಿ, ವಧೂವರರಿಗೆ ವಿವಾಹಕ್ಕೆ ಅಗತ್ಯವಿರುವ ವಸ್ತುಗಳ ಖರೀದಿಗೆ 55,000 ರೂ.ಗಳನ್ನು ಮುಜುರಾಯಿ ಇಲಾಖೆ ನೀಡಲಿದೆ.

sapatpadi dvgsuddi 2

ಮುಜುರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ,  ಸಪ್ತಪದಿ ಯೋಜನೆ ಅಡಿ ವಿವಾಹ ಆಗುವ  ವರನಿಗೆ ಹೂವಿನ ಹಾರ, ಪಂಚೆ, ಶರ್ಟ್ ಮತ್ತು ಶಲ್ಯ ಖರೀದಿಗೆ 5 ಸಾವಿರ,  ವಧುವಿಗೆ ಹೂವಿನ ಹಾರ, ಧಾರೆ ಸೀರೆ, ರವಿಕೆ, ಕಣಕ್ಕೆ 10 ಸಾವಿರ ರೂ. ವಧುವಿಗೆ ಚಿನ್ನದ ತಾಳಿ ಎರಡು ಚಿನ್ನದ ಗುಂಡು ಖರೀದಿಗೆ 40 ಸಾವಿರ ರೂಪಾಯಿ ಸೇರಿ ಒಟ್ಟು 55 ಸಾವಿರ  ನೀಡಲಾಗುವುದು ಎಂದು ಹೇಳಿದರು.

Related News

davangere voter id card
ಮತದಾರರ ಪಟ್ಟಿ ಪರಿಷ್ಕರಣೆ: ಪ್ರತಿಯೊಬ್ಬರ ಮನೆಬಾಗಿಲಿಗೆ ಫಾರಂ ತಲುಪಲಿವೆ-ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ : ಜಿಲ್ಲಾ ಚುನಾವಣಾಧಿಕಾರಿ
July 6, 2026
arecanut rate today
ದಾವಣಗೆರೆ: ಅಡಿಕೆ ದರದಲ್ಲಿ ಸ್ವಲ್ಪ ಚೇತರಿಕೆ; ಇಂದಿನ ರಾಶಿ ಅಡಿಕೆ ಕನಿಷ್ಠ, ಗರಿಷ್ಠ ದರ ಎಷ್ಟಿದೆ..?
July 6, 2026
dairy farming dvgsuddi
ದಾವಣಗೆರೆ: ಎರಡು ದಿನ ಆಧುನಿಕ ಹೈನುಗಾರಿಕೆ ತರಬೇತಿ
July 6, 2026

ಲಾಂಛನ ಬಿಡುಗಡೆಗೊಳಿಸಿ ಮಾತನಾಡಿದ  ಸಿಎಂ ಬಿ.ಎಸ್. ಯಡಿಯೂರಪ್ಪ, ಇತ್ತೀಚಿನ ದಿನಗಳಲ್ಲಿ ಆಡಂಬರದ ವಿವಾಹ ಖರ್ಚಿಗೆ ಮನೆ-ಮಠ ಕಳೆದುಕೊಂಡುವರು ಹೆಚ್ಚಿನವರಿದ್ದಾರೆ.  ಸಾಲ ಮಾಡಿಕೊಂಡು ವಧು-ವರರು, ಪೋಷಕರು ನೋವು ಅನುಭವಿಸುತ್ತಿದ್ದಾರೆ. ಎಲ್ಲ ವರ್ಗದ ಜನರ ಅನುಕೂಲಕ್ಕೆ 100 ಆಯ್ದ ದೇವಾಲಯಗಳಲ್ಲಿ ಪ್ರತಿ ವರ್ಷ ಸಾಮೂಹಿಕ ವಿವಾಹ ಹಮ್ಮಿಕೊಳ್ಳುತ್ತಿದ್ದೇವೆ ಎಂದರು.

ವಿವಾಹದ ದುಂದುವೆಚ್ಚಕ್ಕೆ ಕಡಿವಾಣ ಹಾಕಲು ಸಾಮೂಹಿಕ ವಿವಾಹಗಳು ಅವಶ್ಯಕವಾಗಿವೆ. ದೇವರ ದುಡ್ಡು ಸದ್ಬಳಕೆ ಆಗಬೇಕು ಎಂಬುದು ಉದ್ದೇಶ. ಯಾವುದೇ ಕಾರಣಕ್ಕೂ ಬಾಲ್ಯ ವಿವಾಹಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

 

TAGGED:#newscm yeddiyurappadvgsuddifeaturedlogomass marriageprogramreleasedsaptapadiಆನಂದ್ ಗುರೂಜೀಡಿವಿಜಿ ಸುದ್ದಿಬಿ.ಎಸ್.ಯಡಿಯೂರಪ್ಪಸಪ್ತಪದಿ
Share This Article
Facebook Bluesky Copy Link Print
ByDvgsuddi
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Previous Article ಮಂಗಳೂರಲ್ಲಿ ಪ್ರತಿಭಟನಕಾರು ಕಲ್ಲು ಸಂಗ್ರಹಿಸಿದ್ದರು ಎಂಬುದು ಕಟ್ಟು ಕತೆ: ಎಚ್ ಡಿಕೆ
Next Article ಬ್ರೇಕ್ ಫೇಲ್ ಆದ ಬಿಎಂಟಿಸಿ  ಬಸ್ : ಸರಣಿ ಅಪಘಾತ
Leave a Comment

Leave a Reply Cancel reply

Your email address will not be published. Required fields are marked *

Dvgsuddi Kannada | online news portal | Kannada news online

DvgSuddi

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ

Subscribe Newsletter

Subscribe to our newsletter to get our newest articles instantly!