Connect with us

Dvgsuddi Kannada | online news portal | Kannada news online

ಉಚ್ಚoಗಿದುರ್ಗದಲ್ಲಿ  ಭಾರತ್  ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಿಬಿರ

ಹರಪನಹಳ್ಳಿ

ಉಚ್ಚoಗಿದುರ್ಗದಲ್ಲಿ  ಭಾರತ್  ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಿಬಿರ

ಡಿವಿಜಿ ಸುದ್ದಿ, ಹರಪನಹಳ್ಳಿ : ತಾಲ್ಲೂಕಿನ  ಉಚ್ಚಂಗಿದುರ್ಗದಲ್ಲಿ ದಾವಣಗೆರೆ ಉತ್ತರವಲಯದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ 3 ದಿನಗಳ  ಚಾರಣ ಮತ್ತು ಪರಿಸರ ಅಧ್ಯಯನ, ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

scout 2

ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ತಿರುಕಮ್ಮ ಉದ್ಘಾಟನೆ ಮಾಡಿದರು.  ನಂತರ ಸ್ಕೌಟ್ಸ್ ಮತ್ತು  ಗೈಡ್ಸ್ ದಳದ ರಚನೆ ಮಾಡಲಾಯಿತು. ಮಕ್ಕಳು ಐತಿಹಾಸಿಕ ಪ್ರಸಿದ್ಧ ಉಚ್ಚoಗೆಮ್ಮನ ದೇವಸ್ಥಾನ, ಕೋಟೆಯಲ್ಲಿ ಸ್ವಚ್ಛ ಮಾಡಿದರು.  ಗ್ರಾಮದಲ್ಲಿ ಪರಿಸರ ಸ್ವಚ್ಛವಾಗಿ ಕಾಪಾಡಿಕೊಳ್ಳವ ಜೊತೆಗೆ ಪ್ಲಾಸ್ಟಿಕ್ ಬಳಕೆ ನಿಷೇಧ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಲಾಯಿತು.

ರಾತ್ರಿ ಶಿಬಿರದಲ್ಲಿ ಪಾಲ್ಗೊಂಡ ಮಕ್ಕಳಿಗೆ ಹಲವು ಸ್ಪರ್ಧೆಗಳನ್ನು ಆಯೋಜಿಸಿದ್ದರು. ಈ ಸಂದರ್ಭದಲ್ಲಿ ಶಿಬಿರದ ತರಬೇತುದಾರರಾಗಿ ಶಿವಣ್ಣ,ಹಾಲಪ್ಪ, ತರಬೇತಿ ಆಯುಕ್ತ ತಮ್ಮಣ್ಣನವರ್, ಸುರೇಶ್, ಕವಿತಾ, ಕೆಂಚಪ್ಪ,  ಮಂಜುನಾಥ್, ಗ್ರಾಮ ಪಂಚಾಯಿತಿ ಸರ್ವ ಸದಸ್ಯರೂ ಹಾಗೂ ದೇವಸ್ಥಾನದ ಸಿಬ್ಬಂದಿಗಳು ಭಾಗವಹಿಸಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಹರಪನಹಳ್ಳಿ

ದಾವಣಗೆರೆ

bhadra dam dvgsuddi
plastic ban meeting
DAVANAGERE dc 1
DAVANAGERE police
DAVANAGERE ktj nagara 1
Advertisement
Advertisement Enter ad code here

Title

To Top