ಸಿದ್ಧಲಿಂಗೇಶ್ವರ ವಿದ್ಯಾ ಸಂಸ್ಥೆಯಲ್ಲಿ ಗಾಂಧಿ ಜಯಂತಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿಸುದ್ದಿ.ಕಾಂ, ದಾವಣಗೆರೆ: ಕೆಟ್ಟುದನ್ನು ಕೇಳಬೇಡಿ, ಕೆಟ್ಟುದನ್ನು ನೋಡಬೇಡಿ, ಕೆಟ್ಟಿದನ್ನು ಮಾತನಾಡಬೇಡಿ ಎನ್ನುವ ಗಾಂಧಿಜಿ ಅವರ ತತ್ವನ್ನು ಪ್ರತಿಯೊಬ್ಬ  ವಿದ್ಯಾರ್ಥಿಗಳು ಪಾಲಿಸಬೇಕಿದೆ ಎಂದು  ಸಿದ್ಧಲಿಂಗೇಶ್ವರ ವಿದ್ಯಾ ಸಂಸ್ಥೆಯ ನಿರ್ದೇಶಕಿ ಸುಗ್ಗಲಾ ದೇವಿ ಕರೆ ನೀಡಿದರು.

ಅವರಗೆರೆಯ ಶ್ರೀ  ಸಿದ್ದಲಿಂಗೇಶ್ವರ ವಿದ್ಯಾ ಸಂಸ್ಥೆಯ ಶ್ರೀ ಜಿಪಿಜಿಎಂ ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಿಸಿ ಮಾತನಾಡಿದರು.

siddalingeshwara school dvgsuddi

ಮಹಾತ್ಮರಾದ ಗಾಂಧಿಜಿ ಅವರು ಕೆಟ್ಟದನ್ನು ಕೇಳದಿರುವುದು, ನೋಡದಿರುವುದು ಹಾಗೂ ಮಾತನಾಡದಿರುವ ಮಂಗಗಳ ನೀತಿ ಕತೆಯನ್ನು ತಮ್ಮ ಜೀವನದಲ್ಲಿ ಸದಾ ಪಾಲಿಸುತ್ತಿದ್ದರು. ಮಕ್ಕಳು ಕೂಡ  ಈ ತತ್ವನ್ನು ಪಾಲಿಸಬೇಕು ಎಂದು ಕರೆ ನೀಡಿದರು.

9ನೇ  ತರಗತಿ ವಿದ್ಯಾರ್ಥಿ  ಅನುಷಾ ಬಿ ನಿರೂಪಣೆ ನಿರ್ವಹಿಸಿದರು. ಪಲ್ಲವಿ ಸ್ವಾಗತಿಸಿದರು. ಇನ್ನು ವಂದನಾರ್ಪಣೆಯನ್ನು ಜಮುನಾ ಕೆ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಎಲ್ಲಾ ಶಿಕ್ಷಕ ವೃಂದದವರು ಭಾಗಿಯಾಗಿದ್ದರು.

 

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *