ಮಕ್ಕಳನ್ನೇ  ಆಸ್ತಿಯನ್ನಾಗಿ ಮಾಡಿ: ನ್ಯಾಯವಾದಿ ರೇವಣ್ಣ ಬಳ್ಳಾರಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ಡಿವಿಜಿಸುದ್ದಿ.ಕಾಂ, ದಾವಣಗೆರೆ: ಪೋಷಕರು ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ ಎಂದು  ಹಿರಿಯ ನ್ಯಾಯವಾದಿ  ರೇವಣ್ಣ ಬಳ್ಳಾರಿ ಹೇಳಿದರು.

ನಗರದ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ  ಆಯೋಜಿಸಿದ್ದ 39ನೇ ಸಂಕಷ್ಟ ಹರ ಚತುರ್ಥಿ ಹಾಗೂ   ಸುಜ್ಞಾನ ಕಿರಣ ಕಾರ್ಯಕ್ರಮದ ಉದ್ಘ್ಯಾಟಿಸಿ  ಮಾಡಿದ ಅವರು, ಯೋಗ್ಯತೆ ಇರುವ ಮಕ್ಕಳಿಗೆ ಆಸ್ತಿ ಮಾಡುವ ಅವಶ್ಯಕತೆ ಇಲ್ಲ. ಯೋಗ್ಯತೆ ಇಲ್ಲದ ಮಕ್ಕಳಿಗೆ ಆಸ್ತಿ ಮಾಡದೆ, ಮಕ್ಕಳನ್ನೇ ಆಸ್ತಿಗಳನ್ನಾಗಿ ಮಾಡಬೇಕೆಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ  ಆವರಗೊಳ್ಳದ ಒಂಕಾರ ಸ್ವಾಮೀಜಿ  ಆಶೀರ್ವಾದ ನೀಡಿದರು.  ಚಿತ್ರದುರ್ಗದ ಹಾಸ್ಯ ಕಲಾವಿದ ಪಿ. ಜಗನ್ನಾಥ್ ಹಾಸ್ಯದ ಮೂಲಕ ನೆರೆದಿದ್ದವರನ್ನು  ರಂಜಿಸಿದರು. ನೂರಾರು ಭಕ್ತರು ಭಾಗ ವಹಿಸಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *