Connect with us

Dvgsuddi Kannada | online news portal | Kannada news online

ಭಾರತ ಕ್ರಿಕೆಟ್ ಯಶಸ್ಸಿಗೆ ಗಂಗೂಲಿ, ದ್ರಾವಿಡ್ ಜೊತೆಯಾಟ ಮುಖ್ಯ: ವಿವಿಎಸ್ ಲಕ್ಷ್ಮಣ್

ಕ್ರೀಡೆ

ಭಾರತ ಕ್ರಿಕೆಟ್ ಯಶಸ್ಸಿಗೆ ಗಂಗೂಲಿ, ದ್ರಾವಿಡ್ ಜೊತೆಯಾಟ ಮುಖ್ಯ: ವಿವಿಎಸ್ ಲಕ್ಷ್ಮಣ್

 ನವದೆಹಲಿ: ಭಾರತ ಕ್ರಿಕೆಟ್  ತಂಡ ಮೂರು ಮಾದರಿಯ ಕ್ರಿಕೆಟ್ ನಲ್ಲಿ ಯಶಸ್ಸು ಸಾಧಿಸಲು, ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ, ಎನ್‌ಸಿಎ ಮುಖ್ಯಸ್ಥ ರಾಹುಲ್‌ ದ್ರಾವಿಡ್‌ ಜೊತೆಯಾಟ ಅತಿ ಮುಖ್ಯ ಎಂದು ಮಾಜಿ ಕ್ರಿಕೆಟಿಗ ವಿವಿಎಸ್‌ ಲಕ್ಷ್ಮಣ್‌ ಅಭಿಪ್ರಾಯಪಟ್ಟಿದ್ದಾರೆ.

dravid ganguly 2

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಬಿಸಿಸಿಐನ ಅಧ್ಯಕ್ಷರಾಗಿ  ಗಂಗೂಲಿ ನೇಮಕವಾಗಿದ್ದರು. ಜುಲೈನಲ್ಲಿ ದ್ರಾವಿಡ್‌ ಎನ್‌ಸಿಎ ಜವಾಬ್ದಾರಿ ವಹಿಸಿಕೊಂಡಿದ್ದರು. ಈ ಬಗ್ಗೆ ಸಂದರ್ಶನ ಒಂದರಲ್ಲಿ ಮಾತನಾಡಿದ ಅವರು   ಮಾತನಾಡಿರುವ ಅವರು, ಗಂಗೂಲಿ ಮತ್ತು ದ್ರಾವಿಡ್‌ ಜೊಡಿ ಶ್ರೇಷ್ಠವಾದದ್ದು, ಭಾರತ ತಂಡ‌ ಯಶಸ್ಸುಗಳಿಸಬೇಕಿದ್ದರೆ, ಈ ಜೊತೆಯಾಟ ತುಂಬಾ ಮುಖ್ಯ. ತಂಡದ ನಾಯಕ, ಬಿಸಿಸಿಐ ಅಧ್ಯಕ್ಷ, ಎನ್‌ಸಿಯ ಮುಖ್ಯಸ್ಥ ಎಲ್ಲರೂ ಮುಖ್ಯ ಎಂದು ನನಗನಿಸುತ್ತದೆಎಂದು ಹೇಳಿದ್ದಾರೆ.

dravid ganguly 3

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಕ್ರೀಡೆ

To Top