Connect with us

Dvgsuddi Kannada | online news portal | Kannada news online

ಹಳೇಬೀಡಿನಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆ ಮಹೋತ್ಸವ-2020; ನೇರಪ್ರಸಾರ ವೀಕ್ಷಿಸಿ- live

ಪ್ರಮುಖ ಸುದ್ದಿ

ಹಳೇಬೀಡಿನಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆ ಮಹೋತ್ಸವ-2020; ನೇರಪ್ರಸಾರ ವೀಕ್ಷಿಸಿ- live

ಡಿವಿಜಿ ಸುದ್ದಿ, ಹಳೇಬೀಡು: ಹಳೇಬೀಡಿನಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆ ಮಹೋತ್ಸ 6ನೇ ದಿನದ ನೇರ ಪ್ರಸಾರ ವೀಕ್ಷಿಸಿ..

ಸಿರಿಗೆರೆಯ ತರಳಬಾಳು ಬೃಹ್ಮಠದ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ .  ಶಿವಮೊಗ್ಗದ ಮುರುಘರಾಜೇಂದ್ರ ಸ್ವಾಮೀಜಿ, ಮೌಲಾನ್ ಮಹಮದ್ ಅನ್ವರ್ ಅಸಾದಿ ಆರ್ಶೀವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ, ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ ಗುಂಗೆ ಭಾಗವಹಿಸಲಿದ್ದಾರೆ.

ಉಪನ್ಯಾಸ ಕಾರ್ಯಕ್ರಮದಲ್ಲಿ ‘ಬದುಕಿನಲ್ಲಿ ಸಂತೋಷ’ ಕುರಿತು ಖ್ಯಾತ ಚಿಂತಕ ಡಾ. ಗುರುರಾಜ ಕರ್ಜಗಿ, ‘ಭಾವೈಕ್ಯತೆ ಮತ್ತು ಶಿಶುನಾಳ ಷರೀಫರು’ ಕುರಿತು ದೂರದರ್ಶನ ನಿವೃತ್ತ ನಿರ್ದೇಶಕ ಮಹೇಶ್ ಜೋಶಿ, ‘ಶರಣ ಸಾಹಿತ್ಯದಲ್ಲಿ ಕೇಷಿ ಸಂವೇದನೆ’  ಕುರಿತು ಚಿಂತಕ ಮಹೇಶ್ ಚಟ್ನಳ್ಳಿ, ‘ಭಾರತದ ಅಂತಃಶಕ್ತಿ’ ಕುರಿತು ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ ಕುಮಾರ್ ಮಾತನಾಡಲಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top