Connect with us

Dvgsuddi Kannada | online news portal | Kannada news online

ತರಳಬಾಳು ಹುಣ್ಣಿಮೆ ಮಹೋತ್ಸವಕ್ಕೆ ಹೊರಡುವುದಕ್ಕೂ ಮುನ್ನ ಐಕ್ಯ ಮಂಟಪದಲ್ಲಿ  ನಮನ ಸಲ್ಲಿಸಿದ ತರಳಬಾಳು ಶ್ರೀ

ಪ್ರಮುಖ ಸುದ್ದಿ

ತರಳಬಾಳು ಹುಣ್ಣಿಮೆ ಮಹೋತ್ಸವಕ್ಕೆ ಹೊರಡುವುದಕ್ಕೂ ಮುನ್ನ ಐಕ್ಯ ಮಂಟಪದಲ್ಲಿ  ನಮನ ಸಲ್ಲಿಸಿದ ತರಳಬಾಳು ಶ್ರೀ

ಡಿವಿಜಿ ಸುದ್ದಿ, ಸಿರಿಗೆರೆ: ಹಳೇಬೀಡಿನಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆ ಮಹೋತ್ಸವಕ್ಕೆ ತೆರಳವುದಕ್ಕೂ ಮುನ್ನ ಸಿರಿಗೆರೆಯ ತರಳಬಾಳು ಬೃಹನ್ಮಠದ ಐಕ್ಯ ಮಂಟಪದಲ್ಲಿ ಲಿಂಗೈಕ್ಯ ಶ್ರೀ ಗುರುಶಾಂತರಾಜ ದೇಶಿಕೇಂದ್ರ ಮಹಾಸ್ವಾಮೀಜಿಗಳವರ ಪುತ್ಥಳಿಗೆ ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರು ನಮನ ಸಲ್ಲಿಸಿದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top