Connect with us

Dvgsuddi Kannada | online news portal | Kannada news online

ಡಾ.ನಿಸಾರ್ ಅಹಮದ್ ನಿಧನಕ್ಕೆ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ತೀವ್ರ ಸಂತಾಪ

ಪ್ರಮುಖ ಸುದ್ದಿ

ಡಾ.ನಿಸಾರ್ ಅಹಮದ್ ನಿಧನಕ್ಕೆ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ತೀವ್ರ ಸಂತಾಪ

ಡಿವಿಜಿ ಸುದ್ದಿ, ಸಿರಿಗೆರೆ: ಜನಸಾಮಾನ್ಯರು ಮತ್ತು ವಿದ್ವಾಂಸರೆಲ್ಲರ ಮನಸ್ಸನ್ನು ಗೆದ್ದ ಕೆ.ಎಸ್ ನಿಸಾರ್ ಅಹಮದ್ ಕನ್ನಡ ನಾಡು ಕಂಡ ಶ್ರೇಷ್ಠ ಸಾಹಿತಿಳಾಗಿದ್ದರು. ಅವರ ನಿಧನದಿಂದ ಕನ್ನಡ ಸಾಹಿತ್ಯ ವಲಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಶ್ರೀ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ತೀವ್ರ ಸಂತಾಪವನ್ನು ಸೂಚಿಸಿದ್ದಾರೆ.

tharalabalu sree2

ನಮ್ಮ ಬೃಹನ್ಮಠದೊಡನೆ ಅವರ ಸಂಪರ್ಕ ಅತ್ಯಂತ ನಿಕಟವಾಗಿತ್ತು. 1979ರಲ್ಲಿ ನಡೆದ ನಮ್ಮ ಪಟ್ಟಾಭಿಷೇಕದಿಂದ ಮೊದಲುಗೊಂಡು ಬೃಹನ್ಮಠದ ತರಳಬಾಳು ಹುಣ್ಣಿಮೆ ಕಾರ್ಯಕ್ರಮಗಳು ಹಾಗೂ ಬೆಂಗಳೂರು ತರಳಬಾಳು ಕೇಂದ್ರದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಿದ್ದರು. 1991 ರಲ್ಲಿ ಬೃಹನ್ಮಠವು ಅವರ ಸಮಗ್ರ ಕವಿತೆಗಳ ಸಂಕಲನವನ್ನು ಪ್ರಕಟಿಸಲು ಅವರು ಅವಕಾಶ ಮಾಡಿಕೊಟ್ಟಿದ್ದರು ಎಂದು ಅವರು ತಮ್ಮ ಸಂದೇಶದಲ್ಲಿ ಸ್ಮರಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top