ಪಂಚಮಸಾಲಿ ಸಮಾಜಕ್ಕೆ 3 ಸಚಿವ ಸ್ಥಾನ ನೀಡಿ: ವಚನನಾಂದ ಸ್ವಾಮೀಜಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ: ಬಿಜೆಪಿಯಲ್ಲಿ ಪಂಚಮಸಾಲಿ ಸಮಾಜದ 13 ಶಾಸಕರು, ಒಬ್ಬ ಎಂಎಸ್ಸಿ ಇದ್ದಾರೆ. ಹೀಗಾಗಿ ಕನಿಷ್ಠ 3 ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂದು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಆಗ್ರಹಿಸಿದರು.

ಅತಿ ಹೆಚ್ಚು ಶಾಸಕರನ್ನು ನೀಡಿದ ಸಮಾಜ ನಮ್ಮದು. ಈ ಬಾರಿಯ ಉಪ ಚುನಾವಣೆಯಲ್ಲಿ ನಾವು ಮೂರು ಶಾಸಕರನ್ನು ಕೊಡುಗೆ ನೀಡಿದ್ದೇವೆ. ನಮ್ಮ ನ್ಯಾಯಯುತ ಹಕ್ಕನ್ನು ಕೇಳುತ್ತಿದ್ದೇವೆ. ಸಾಮಾಜಿಕ ನ್ಯಾಯ ಕೇಳಿದ್ದೇವೆ ಹೊರತು ಇಕ್ಕಟ್ಟಿಗೆ ಸಿಲುಕಿಸಿಲ್ಲ ಎಂದರು.

ಮುಖ್ಯಮಂತ್ರಿ ಯಡಿಯೂರಪ್ಪ  ನಮ್ಮ ಸಮಾಜದ ಶಕ್ತಿ ಶಾಲಿಯಾಗಿದ್ದಾರೆ. ರಾಜಕಾರಣದಲ್ಲಿ ಸಚಿವ ಸ್ಥಾನ ಕೇಳುವುದು ತಪ್ಪಿಲ್ಲ. ಇರುವ ಅಧಿಕಾರವನ್ನು ಸಮಾಜದ ಅಭಿವೃದ್ಧಿಗೆ ವಿನಿಯೋಗಿಸಬೇಕು ಎಂದು ಸಲಹೆ ನೀಡಿದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *