Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Font ResizerAa
Font ResizerAa
Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More

Search

Menu

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Subscribe

More from BuzzVibe

  • Blog
  • Contact
  • Contact Us
  • Customize Interests
  • Kannada News
  • My Bookmarks
  • Privacy Policy

Latest Stories

astrology today 1
ಗುರುವಾರದ ರಾಶಿ ಭವಿಷ್ಯ 28 ಮೇ 2026
ration raice
ಪಡಿತರ ಪಡೆಯಲು ಮೇ 31ರೊಳಗೆ ಬಯೋ ದೃಢೀಕರಣ ಕಡ್ಡಾಯ
arecanut rate today
ದಾವಣಗೆರೆ: ತೀವ್ರ ಕುಸಿತ ಕಂಡ ರಾಶಿ ಅಡಿಕೆ ದರ
astrology today 1
ಬುಧವಾರದ ರಾಶಿ ಭವಿಷ್ಯ 27 ಮೇ 2026
Bescom
ದಾವಣಗೆರೆ: ನಾಳೆ ಬೆ. 9ರಿಂದ ಸಂ.5 ಗಂಟೆವರೆಗೆ ವಿದ್ಯುತ್‌ ವ್ಯತ್ಯಯ

Socials

ಜಿಲ್ಲಾ ಸುದ್ದಿ

ಗುರಿ ಸಾಧನೆಯತ್ತ ಹೆಜ್ಜೆ ಹಾಕಲು ವಾಲ್ಮೀಕಿ ಶ್ರೀಗಳ ಕರೆ

Dvgsuddi
By
Dvgsuddi
ByDvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
Follow:
Last updated: December 8, 2019
Share
1 Min Read
SHARE

ಡಿವಿಜಿ ಸುದ್ದಿ, ಮಂಡ್ಯ: ವಿದ್ಯಾರ್ಥಿಗಳು ಶ್ರದ್ಧಾಭಕ್ತಿಯಿಂದ ಜ್ಞಾನ ಪಡೆದುಕೊಂಡು ಒಳ್ಳೆಯ ಮಾರ್ಗದಲ್ಲಿ ಸಾಗಬೇಕು. ನ್ಯಾಯ, ನೀತಿ, ಧರ್ಮ ಹಾಗೂ ಸತ್ಯದ ದಾರಿಯಲ್ಲಿ ಸಾಗುವ ಮೂಲಕ ಜೀವನದಲ್ಲಿ ಯಶಸ್ಸು ಗಳಿಸಬೇಕು ಎಂದು ಕಿವಿ ಮಾತು ಹೇಳಿದರು.

valmiki shree

ಮಂಡ್ಯ ಕೃಷ್ಣರಾಜಪೇಟೆ ಪಟ್ಟಣದ ಜೆಎಸ್ ಎಸ್ ಶಿಕ್ಷಣ ಸಂಸ್ಥೆಗೆ ರಾಜನಹಳ್ಳಿಯ ವಾಲ್ಮೀಕಿ ಪೀಠದ  ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಗಳು ಭೇಟಿ ನೀಡಿ ಸತ್ಸಂಗ ಕಾರ್ಯಕ್ರಮ  ಸಾನಿಧ್ಯ ವಹಿಸಿ ಮಾತನಾಡಿದರು.

valmiki shree 3

Related News

astrology today 1
ಗುರುವಾರದ ರಾಶಿ ಭವಿಷ್ಯ 28 ಮೇ 2026
May 27, 2026
ration raice
ಪಡಿತರ ಪಡೆಯಲು ಮೇ 31ರೊಳಗೆ ಬಯೋ ದೃಢೀಕರಣ ಕಡ್ಡಾಯ
May 27, 2026
arecanut rate today
ದಾವಣಗೆರೆ: ತೀವ್ರ ಕುಸಿತ ಕಂಡ ರಾಶಿ ಅಡಿಕೆ ದರ
May 27, 2026

ಶ್ರೀಗಳು ಗ್ರಾಮೀಣ ಪ್ರದೇಶದ ಬಡ ಮಕ್ಕಳ ಶೈಕ್ಷಣಿಕ ವಿಕಾಸಕ್ಕೆ ಬಿಜಿಎಸ್ ಶಿಕ್ಷಣ ಸಂಸ್ಥೆಗಳು ಹಾಗೂ ಆದಿಚುಂಚನಗಿರಿ ಮಠದ ಕೊಡುಗೆಯು ಅಪಾರವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ಶ್ರೀಮಠದ ಸೇವಾ ಕಾರ್ಯವು ಎಲ್ಲರಿಗೂ ಮಾದರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಹೇಮಗಿರಿಯ ಅದಿಚುಂಚನಗಿರಿ ಶಾಖಾ ಮಠದ ಕಾರ್ಯದರ್ಶಿ ಡಾ.ಜೆ.ಎನ್.ರಾಮಕೃಷ್ಣೇಗೌಡ, ಪತ್ರಕರ್ತ ಬಳ್ಳೇಕೆರೆ ಮಂಜುನಾಥ್, ತಾಲ್ಲೂಕು ನಾಯಕ ಸಮಾಜದ ಮುಖಂಡ ಅಗ್ರಹಾರ ಬಾಚಹಳ್ಳಿ ಆರ್. ಜಗದೀಶ್, ಸ್ವಾಮಿನಾಯಕ, ಜಯರಾಂನಾಯಕ, ನರೇಂದ್ರ ನಾಯಕ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

Related News

astrology today 1
ಬುಧವಾರದ ರಾಶಿ ಭವಿಷ್ಯ 27 ಮೇ 2026
May 27, 2026
Bescom
ದಾವಣಗೆರೆ: ನಾಳೆ ಬೆ. 9ರಿಂದ ಸಂ.5 ಗಂಟೆವರೆಗೆ ವಿದ್ಯುತ್‌ ವ್ಯತ್ಯಯ
May 26, 2026
dvg car accident
ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು
May 26, 2026
TAGGED:#newsfeaturedjss collegevalmiki shreevisit
Share This Article
Facebook Bluesky Copy Link Print
ByDvgsuddi
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Previous Article ಜಾತಿ ನಿಂದನೆ ಪ್ರಕರಣ: ಲೋಕಿಕೆರೆ ನಾಗರಾಜ್ ಗೆ ಜಾಮೀನು ಮಂಜೂರು
Next Article ಕೆ.ಆರ್.ಪೇಟೆ: ಮತ ಎಣಿಕೆಗೆ ಕೌಂಟ್ ಡೌನ್
Leave a Comment

Leave a Reply Cancel reply

Your email address will not be published. Required fields are marked *

ಮಿಸ್ ಮಾಡ್ದೆ ಓದಿ

astrology today 1

ಸೋಮವಾರದ ರಾಶಿ ಭವಿಷ್ಯ 25 ಮೇ 2026

ಮೂರು ಡಿಸಿಎಂಗೆ ಹೈಕಮಾಂಡ್ ಒಲವು?

ದಾವಣಗೆರೆ: ಗೆಳೆಯನ ಬರ್ತ್ ಡೇ ಪಾರ್ಟಿಗೆ‌ ಹೋಗಿದ್ದ ಯುವಕನಿಗೆ ಚಾಕು ಇರಿತ

ಕೆಎಂಎಫ್ ಅಧ್ಯಕ್ಷಗಿರಿ ಬಾಲಚಂದ್ರ ಜಾರಕಿಹೊಳಿ ಪಾಲು ?

ಪಶು ಚಿಕಿತ್ಸಾಲಯ ಕಟ್ಟಡ ಗುದ್ದಲಿ ಪೂಜೆ

ನಾಳೆ ನೂತನ ಸಚಿವರಿಗೆ ಖಾತೆ ಹಂಚಿಕೆ‌

Categories

Dvgsuddi
dvgsuddi
Dvgsuddi Kannada | online news portal | Kannada news online

DvgSuddi

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ

Subscribe Newsletter

Subscribe to our newsletter to get our newest articles instantly!