ಮಳೆ ಪ್ರವಾಹಕ್ಕೆ ಸಿಲುಕಿ ಸಾವನ್ನಪ್ಪಿದ ಅಶೋಕ್ ಕುಟುಂಬಕ್ಕೆ ೫ ಲಕ್ಷ ಪರಿಹಾರ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿಸುದ್ದಿ.ಕಾಂ, ದಾವಣಗೆರೆ: ಇತ್ತೀಚೆಗೆ ಸುರಿದ ಭಾರೀ ಮಳೆಯ ಪ್ರವಾಹಕೆ ಸಿಲುಕಿ ಸಾವನ್ನಪ್ಪಿದ ಎಸ್.ಎಂ.ಕೃಷ್ಣ ನಗರದ ವಾಸಿ ಅಶೋಕ್ ಅವರ ಕುಟುಂಬಕ್ಕೆ ಶಾಸಕ ಶಾಮನೂರು ಶಿವಶಂಕರಪ್ಪ ೫ ಲಕ್ಷ ರೂಪಾಯಿ ಪರಿಹಾರ ನೀಡಿ ಸಾಂತ್ವನ ಹೇಳಿದರು.

ಅಶೋಕ ಕುಟುಂಬ ಸದಸ್ಯರನ್ನು ಮನೆಗೆ ಕರೆಸಿಕೊಂಡು ೫ ಲಕ್ಷದ ರೂಪಾಯಿ ಚಕ್ ವಿತರಿಸಿದರು. ಪರಿಹಾರದ ಹಣವನ್ನು ಮಕ್ಕಳ ವಿದ್ಯಾಭ್ಯಾಸಕ್ಕೆ ಬಳಸುವಂತೆ ಶಾಮನೂರು ಶಿವಶಂಕರಪ್ಪ ಸಲಹೆ ನೀಡಿದರು.

shamnuru chaq dvgsuddi 2

ಭಾರೀ ಮಳೆಯಿಂದ ನಗರಾದ್ಯಂತ ೨೦ಕ್ಕೂ ಹೆಚ್ಚು ಮನೆಗಳು ಬಿದ್ದಿದ್ದು, ಆರು ಮನೆಗಳು ಸಂಪೂರ್ಣ ಜಖಂಗೊಂಡಿದ್ದವು. ಇನ್ನುಳಿದಂತೆ ಸಣ್ಣಪುಟ್ಟ ಹಾನಿಯಾಗಿದ್ದ ಸಂಸ್ರಸ್ತರಿಗೆ ಸಹಾ ಪರಿಹಾರದ ಚಕ್ ನೀಡಲಾಯಿತು.

shamnuru 3

ಈ ಸಂದರ್ಭದಲ್ಲಿ ತಹಶೀಲ್ದಾರ್ ಜಿ.ಸಂತೋಷ್‌ಕುಮಾರ್, ಅಧಿಕಾರಿಗಳಾದ ರಾಜೇಶ್, ಸಂಜಯ್, ಕಾಂಗ್ರೆಸ್ ಯುವ ಮುಖಂಡ ಸಾಗರ್.ಎಲ್.ಹೆಚ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ದಿ, ಜಾಹೀರಾತಿಗಾಗಿ ವಾಟ್ಸ್ ಅಪ್ ಮಾಡಿ: 9844460336, 7483892205   

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *