Connect with us

Dvgsuddi Kannada | online news portal | Kannada news online

ರಾಯರ ಮಠದಲ್ಲಿ ಪಿತೃ ಪಕ್ಷ

ದಾವಣಗೆರೆ

ರಾಯರ ಮಠದಲ್ಲಿ ಪಿತೃ ಪಕ್ಷ

rayara mata dvgsuddi 3 1

ದಾವಣಗೆರೆ ನಗರದ ಕೆ ಬಿ ಬಡಾವಣೆಯ ರಾಯರ ಮಠದಲ್ಲಿ ಪಿತೃ ಪಕ್ಷ ಮಹಾಲಯ ಅಮವಾಸ್ಯೆ ನಿಮಿತ್ತ  ಹಿನ್ನೆಲೆ ಸಂಕಲ್ಪ ಹಾಗೂ ಪಿಂಡ ಪ್ರಧಾನ ಕಾರ್ಯಕ್ರಮ ನಡೆಯಿತು. ಚನ್ನಗಿರಿ ಮಧುಸೂದನ್ ಆಚಾರ್ ಹಾಗೂ ವಾಗೀಶ್ ಆಚಾರ್ ನೇತೃತ್ವದಲ್ಲಿ ನೂರಾರು ಜನರು ಪಿಂಡ ಪ್ರಧಾನ ಮಾಡಿದರು.

rayara mata dvgsuddi

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top