Connect with us

Dvgsuddi Kannada | online news portal | Kannada news online

ಆರ್‌ಟಿಒ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ: 15 ಕ್ಕೂ ಹೆಚ್ಚು ಬ್ರೋಕರ್ ವಶ

ದಾವಣಗೆರೆ

ಆರ್‌ಟಿಒ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ: 15 ಕ್ಕೂ ಹೆಚ್ಚು ಬ್ರೋಕರ್ ವಶ

ಡಿವಿಜಿಸುದ್ದಿ.ಕಾಂ, ದಾವಣಗೆರೆ:  ದಾವಣಗೆರೆ ಆರ್‌ಟಿಒ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ ನಡೆಸಿದ್ದು, 15 ಕ್ಕೂ ಹೆಚ್ಚು ಬ್ರೋಕರ್ ಗಳನ್ನು ವಶಕ್ಕೆ ಪಡೆದಿದ್ದಾರೆ.

acb davangere dvgsuddi 1

ಸಾರ್ವಜನಿಕರಿಂದ ಡಿಎಲ್, ಎಲ್‌ಎಲ್‌ಆರ್ ಮಾಡಿಸಲು ದುಪ್ಪಟ್ಟು ದರ ವಸೂಲು ಮಾಡುತ್ತಿದ್ದ ಬ್ರೋಕರ್‌ಗಳನ್ನು ವಶಕ್ಕೆ ಪಡೆದು ಅವರಿಂದ ಅಪಾರ ಪ್ರಮಾಣದ ನಗದು ಹಣ ವಶಕ್ಕೆ ಪಡೆಯಲಾಗಿದೆ.

ಹೊಸ ಮೋಟಾರ್ ವಾಹನ ಕಾಯ್ದೆ ಲಾಭ ಪಡೆಯುತ್ತಿದ್ದ ಬ್ರೋಕರ್‌ಗಳು ಸಾರ್ವಜನಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದರು. ಈ ಮೂಲಕ ಕಳೆದ 15 ದಿನದಲ್ಲಿ ಸಾರ್ವಜನಿಕರಿಂದ ದುಟ್ಟು ಹಣ ವಸೂಲಿ ಮಾಡುತ್ತಿದ್ದಾರೆ ಎನ್ನುವ ದೂರಿನ ಅನ್ವಯ ಅಧಿಕಾರಿ ಇವತ್ತು ದಾಳಿ ನಡೆಸಿದ್ದಾರೆ. ಈ ದಾಳಿ ಮೂಲಕ ಆರ್‌ಟಿಒ ಆಫೀಸ್ ನಲ್ಲಿ ನಡೆಯುತ್ತಿರುವ ಏಜೆಂಟರ್ ಗಳ ಹಾವಳಿಗೆ ಬ್ರೇಕ್  ಬೀಳುತ್ತಾ ಎಂಬುದು ಸದ್ಯದ ಪ್ರಶ್ನೆ.

acb davangere dvgsuddi

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top