Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Font ResizerAa
Font ResizerAa
Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More

Search

Menu

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Subscribe

More from BuzzVibe

  • Blog
  • Contact
  • Contact Us
  • Customize Interests
  • Kannada News
  • My Bookmarks
  • Privacy Policy

Latest Stories

astrology today 1
ಶನಿವಾರದ ರಾಶಿ ಭವಿಷ್ಯ 14 ಮಾರ್ಚ್ 2026
arecanut rate today
ದಾವಣಗೆರೆ: ಅಡಿಕೆ ಬೆಲೆಯಲ್ಲಿ ಭಾರೀ ಕುಸಿತ; ಎಷ್ಟಿದೆ ಇಂದಿನ ಕನಿಷ್ಟ, ಗರಿಷ್ಠ ದರ ..?
davangere ss Mallikanna
ಸದನಕ್ಕೆ ತಪ್ಪು ಉತ್ತರ ನೀಡಿ ಪೇಚಿಗೆ ಸಿಲುಕಿದ ತೋಟಗಾರಿಕೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್: ವಿಪಕ್ಷ ತರಾಟೆ
Maize crop fire
ದಾವಣಗೆರೆ: ಬೆಂಕಿ ಅವಘಡ; 4.75 ಲಕ್ಷ ಮೌಲ್ಯದ ಮೆಕ್ಕೆಜೋಳ ಸುಟ್ಟು ಭಸ್ಮ
astrology today 1
ಶುಕ್ರವಾರದ ರಾಶಿ ಭವಿಷ್ಯ 13 ಮಾರ್ಚ್ 2026

Socials

ದಾವಣಗೆರೆ

ಜಲ ಸಂರಕ್ಷಣೆಗೆ ವಾಕಥಾನ್

Dvgsuddi
By
Dvgsuddi
ByDvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
Follow:
Last updated: September 22, 2019
Share
0 Min Read
SHARE

ಡಿವಿಜಿಸುದ್ದಿ.ಕಾಂ ದಾವಣಗೆರೆ: ಮಹಾನಗರ ಪಾಲಿಕೆ ವತಿಯಿಂದ ಜಲಶಕ್ತಿ ಅಭಿಯಾನದ ಅಂಗವಾಗಿ ನಗರದಲ್ಲಿ ವಾಕಥಾನ್ ಆಯೋಜಿಸಲಾಗಿತ್ತು. ಅಭಿಯಾನಕ್ಕೆ ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ್ ಬಳ್ಳಾರಿ ಚಾಲನೆ ನೀಡಿದರು. ಜನರಲ್ಲಿ ಜಲ ಸಂರಕ್ಷಣೆ ಜಾಗೃತಿ ಮೂಡಿಸುವ ಸಲುವಾಗಿ ಈ ಅಭಿಯಾನ ಅಯೋಜಿಸಲಾಗುತ್ತಿದೆ. ಕಳೆದ ಭಾನುವಾರ ಸೈಕಲ್ ಥಾನ್ ಆಯೋಜಿಸಲಾಗಿತ್ತು. ಈ ವಾರ ವಾಕಥಾನ್ ಆಯೋಜಿಸಿದೆ. ವಾಕಥಾನ್ ಗೆ ಶಾಲಾ- ಕಾಲೇಜ್ ಮಕ್ಕಳು, ಪಾಲಿಕೆ ಅಧಿಕಾರಿಗಳು, ಸಾರ್ವಜನಿಕರು, ಹಿರಿಯರು‌ ಉತ್ಸಾಹದಿಂದ ಭಾಗಿಯಾಗಿ ಅಭಿಯಾನ ಯಶಸ್ವಿಗೊಳಿಸಿದರು.

walkathon dvgsuddi

walkathon dvgsuddi3

walkathon dvgsuddi5

Related News

astrology today 1
ಶನಿವಾರದ ರಾಶಿ ಭವಿಷ್ಯ 14 ಮಾರ್ಚ್ 2026
March 13, 2026
arecanut rate today
ದಾವಣಗೆರೆ: ಅಡಿಕೆ ಬೆಲೆಯಲ್ಲಿ ಭಾರೀ ಕುಸಿತ; ಎಷ್ಟಿದೆ ಇಂದಿನ ಕನಿಷ್ಟ, ಗರಿಷ್ಠ ದರ ..?
March 13, 2026
davangere ss Mallikanna
ಸದನಕ್ಕೆ ತಪ್ಪು ಉತ್ತರ ನೀಡಿ ಪೇಚಿಗೆ ಸಿಲುಕಿದ ತೋಟಗಾರಿಕೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್: ವಿಪಕ್ಷ ತರಾಟೆ
March 13, 2026

walkathon dvgsuddi2

TAGGED:Davanagerefeaturedsave waterwalkathon
Share This Article
Facebook Bluesky Copy Link Print
ByDvgsuddi
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Previous Article ಸಚಿವ ಕೆ.ಎಸ್. ಈಶ್ವರಪ್ಪ ಭೋವಿ ಸಮಾಜದ ಕ್ಷಮೆಗೆ ಆಗ್ರಹ
Next Article ಲಿಂ. ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಶ್ರದ್ಧಾಂಜಲಿಗೆ ಸಕಲ ಸಿದ್ಧತೆ
Leave a Comment

Leave a Reply Cancel reply

Your email address will not be published. Required fields are marked *

ಮಿಸ್ ಮಾಡ್ದೆ ಓದಿ

gas

ದಾವಣಗೆರೆ: ಜಿಲ್ಲೆಯಲ್ಲಿ ಅಡುಗೆ ಅನಿಲ ಕೊರತೆಯಿಲ್ಲ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ; ಜಿಲ್ಲಾಧಿಕಾರಿ ಸೂಚನೆ

ಮೂರು ಡಿಸಿಎಂಗೆ ಹೈಕಮಾಂಡ್ ಒಲವು?

ಕೆಎಂಎಫ್ ಅಧ್ಯಕ್ಷಗಿರಿ ಬಾಲಚಂದ್ರ ಜಾರಕಿಹೊಳಿ ಪಾಲು ?

ಪಶು ಚಿಕಿತ್ಸಾಲಯ ಕಟ್ಟಡ ಗುದ್ದಲಿ ಪೂಜೆ

ನಾಳೆ ನೂತನ ಸಚಿವರಿಗೆ ಖಾತೆ ಹಂಚಿಕೆ‌

ಪಿ.ವಿ. ಸಿಂಧೂ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್

Categories

Dvgsuddi
dvgsuddi
Dvgsuddi Kannada | online news portal | Kannada news online

DvgSuddi

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ

Subscribe Newsletter

Subscribe to our newsletter to get our newest articles instantly!