Connect with us

Dvgsuddi Kannada | online news portal | Kannada news online

ಜಾತಿಗಣತಿ ವರದಿ ಬಿಡುಗಡೆ ನಂತರ ಮಾತನಾಡುವೆ; ಶಾಮನೂರು ಶಿವಶಂಕರಪ್ಪ

images 36

ದಾವಣಗೆರೆ

ಜಾತಿಗಣತಿ ವರದಿ ಬಿಡುಗಡೆ ನಂತರ ಮಾತನಾಡುವೆ; ಶಾಮನೂರು ಶಿವಶಂಕರಪ್ಪ

ದಾವಣಗೆರೆ: ರಾಜ್ಯ ಸರ್ಕಾರ ಜಾತಿಗಣತಿ ( caste census) ವರದಿ ಬಿಡುಗಡೆ ಬಗ್ಗೆ ನನಗೆ ಮಾಹಿತಿ ಇಲ್ಲ. ವರದಿ ಬಿಡುಗಡೆ ಮಾಡುವುದಾದರೆ ಮಾಡಲಿ. ಈ ಬಗ್ಗೆ ನಂತರ ಮಾತನಾಡುತ್ತೇನೆಂದು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ , ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದರು.

ದಾವಣಗೆರೆ: ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ; 60 ಸಾವಿರ ದಾಟಿದರೂ ಅಚ್ಚರಿಪಡಬೇಕಿಲ್ಲ; ಏ‌.11ರ ಕನಿಷ್ಠ, ಗರಿಷ್ಠ ರೇಟ್ ಎಷ್ಟಿದೆ..?

ಸುದ್ದಿಗಾರರೊಂದಿಗೆ ಮಾತನಾಡಿ, ಮೊದಲು ಜಾತಿಗಣತಿ ವರದಿ ಬಿಡುಗಡೆ ಮಾಡಲಿ ನೋಡೋಣ ಏನು ಇದೆ ಅಂತ. ವರದಿ ಬಗ್ಗೆ ನಮಗೂ ಸಂಪೂರ್ಣ ಮಾಹಿತಿ ಇಲ್ಲ. ಮುಖ್ಯಮಂತ್ರಿ ಜಾತಿಗಣತಿ ಬಿಡುಗಡೆ ಮಾಡುವುದಾಗಿ ಹೇಳುತ್ತಿದ್ದಾರೆ. ಬಿಡುಗಡೆಯಾದ ನಂತರ ಚರ್ಚೆ ಮಾಡಿ ಮಾತನಾಡುತ್ತೇನೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top