Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Font ResizerAa
Font ResizerAa
Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More

Search

Menu

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Subscribe

More from BuzzVibe

  • Blog
  • Contact
  • Contact Us
  • Customize Interests
  • Kannada News
  • My Bookmarks
  • Privacy Policy

Latest Stories

crop policy
ದಾವಣಗೆರೆ: ಬರದಿಂದ ಬೆಳೆ ಹಾನಿ ವರದಿ ಸಲ್ಲಿಸಿ; ರೈತರಿಗೆ ಪರ್ಯಾಯ ಬೆಳೆಗೆ ಪ್ರೋತ್ಸಾಹಿಸಿ, ಜು.31 ರೊಳಗೆ ಬೆಳೆ ವಿಮೆ ಮಾಡಿಸಿ-ಜಿಲ್ಲಾಧಿಕಾರಿ
davangere cdc
ದಾವಣಗೆರೆ: ಭಾರತ್‌ ಜೋಡೋ ಯುವ ಸಂಘಗಳ ನೋಂದಣಿ; ಒಂದೇ ತಿಂಗಳಲ್ಲಿ ಶೇ.100 ಗುರಿ ಸಾಧಿಸಲು ಜಿಲ್ಲಾಧಿಕಾರಿ ಸೂಚನೆ
dc sp
ದಾವಣಗೆರೆ: ಸಿಎಸ್‍ಆರ್ ಅಡಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಮೂಲಭೂತ ಸೌಕರ್ಯ ಅಭಿವೃದ್ದಿಗೆ ಕೈಜೋಡಿಸಿ; ಜಿಲ್ಲಾಧಿಕಾರಿ
arecanut rate today
ದಾವಣಗೆರೆ: 54 ಸಾವಿರದತ್ತ ಅಡಿಕೆ ದರ; ರೈತರಲ್ಲಿ ಸಂತಸ
bhadra dam dvgsuddi
ಭದ್ರಾ ಜಲಾಶಯ: ಒಳ ಹರಿವು 6,331ಕ್ಯೂಸೆಕ್ ;ಇಂದಿನ ನೀರಿನ ಮಟ್ಟ 150.4 ಅಡಿ

Socials

ದಾವಣಗೆರೆ

ಜಾನುವಾರು ರಕ್ಷಣೆಯಿಂದ ರೈತರ ಅಭಿವೃದ್ಧಿ: ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ

Dvgsuddi
By
Dvgsuddi
ByDvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
Follow:
Last updated: September 22, 2019
Share
1 Min Read
SHARE

ಡಿವಿಜಿಸುದ್ದಿ‌.ಕಾಂ, ಸಿರಿಗೆರೆ: ರೈತರ ಜೀವನಾಡಿಯಾಗಿರುವ ಜಾನುವಾರಿಗೆ ಉತ್ತಮ ಆಹಾರ, ಆರೋಗ್ಯ ತಪಾಸಣೆ ನಡೆಸುವ ಮೂಲಕ ಕಾಲು ಬಾಯಿ ಜ್ವರದಂತಹ ರೋಗದಿಂದ ರಕ್ಷಿಸಿ ಎಂದು ಸಿರಿಗೆರೆಯ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ರೈತರಿಗೆ ಕಿವಿಮಾತು ಹೇಳಿದರು.

ಸಿರಿಗೆರೆಯ ಪಶುಚಿಕಿತ್ಸಾಲಯದ ಆವರಣದಲ್ಲಿ ಹಿರಿಯ ಗುರುಗಳಾದ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಯವರ ಪುಣ್ಯಸ್ಮರಣೆ ಅಂಗವಾಗಿ ಶನಿವಾರ ಏರ್ಪಡಿಸಿದ್ದ ಪಶು ತಪಾಸಣಾ ಶಿಬಿರದಲ್ಲಿ ಮಾತನಾಡಿದರು.

 

taralabalu shri dvgsuddi3
ಸಿರಿಗೆರೆಯ ತರಳಬಾಳು ಬೃಹನ್ಮಠದ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಯವರ ಪುಣ್ಯಸ್ಮರಣೆ ಅಂಗವಾಗಿ ಸಿರಿಗೆರೆಯಲ್ಲಿ ಏರ್ಪಡಿಸಿದ್ದ ರಾಸು ತಪಾಸಣಾ ಶಿಬಿರದಲ್ಲಿ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಜಾನುವಾರಿಗೆ ಲಸಿಕೆ ಹಾಕಿದರು.

 

Related News

crop policy
ದಾವಣಗೆರೆ: ಬರದಿಂದ ಬೆಳೆ ಹಾನಿ ವರದಿ ಸಲ್ಲಿಸಿ; ರೈತರಿಗೆ ಪರ್ಯಾಯ ಬೆಳೆಗೆ ಪ್ರೋತ್ಸಾಹಿಸಿ, ಜು.31 ರೊಳಗೆ ಬೆಳೆ ವಿಮೆ ಮಾಡಿಸಿ-ಜಿಲ್ಲಾಧಿಕಾರಿ
July 23, 2026
davangere cdc
ದಾವಣಗೆರೆ: ಭಾರತ್‌ ಜೋಡೋ ಯುವ ಸಂಘಗಳ ನೋಂದಣಿ; ಒಂದೇ ತಿಂಗಳಲ್ಲಿ ಶೇ.100 ಗುರಿ ಸಾಧಿಸಲು ಜಿಲ್ಲಾಧಿಕಾರಿ ಸೂಚನೆ
July 22, 2026
dc sp
ದಾವಣಗೆರೆ: ಸಿಎಸ್‍ಆರ್ ಅಡಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಮೂಲಭೂತ ಸೌಕರ್ಯ ಅಭಿವೃದ್ದಿಗೆ ಕೈಜೋಡಿಸಿ; ಜಿಲ್ಲಾಧಿಕಾರಿ
July 22, 2026

ಹಿರಿಯ ಗುರುಗಳಾದ ಲಿಂ. ಗುರುಶಾಂತರಾಜ ದೇಶೀಕೇಂದ್ರ ಸ್ವಾಮೀಜಿಯವರ ಕಾಲದಲ್ಲಿ ನಿರ್ಮಿಸಲಾದ ಪಶು ಚಿಕಿತ್ಸಾಲಯವು ಕೆಲವು ಸೌಲಭ್ಯಗಳಿಂದ ವಂಚಿತವಾಗಿರುವುದು ಕಂಡು ಬಂದಿದೆ. ಆಸ್ಪತ್ರೆ ಸುತ್ತಲಿನ ಸುಸಜ್ಜಿತ ಕಾಂಪೌಂಡ್, ಧ್ವಜದ ಕಂಬ, ನೀರು, ಚಿಕಿತ್ಸೆಗೆ ಬೇಕಾದ ಸಾಮಗ್ರಿಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಬೇಕು. ಆಸ್ಪತ್ರೆಗೆ ಬೇಕಾದ ಎಲ್ಲ ಸೌಲಭ್ಯಗಳನ್ನು ಒದಗಿಸಲು ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹರಿಸಿ’ ಎಂದು ಸ್ಥಳದಲ್ಲಿಯೇ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ತಿಳಿಸಿದರು.

ಜಾನುವಾರಿಗೆ ನೀಡುವ ರಸಮೇವು, ಸೂಬಾಬುಲ್‌, ಮೆಕ್ಕೇಜೋಳ, ಹತ್ತಿಕಾಳು ಹಿಂಡಿ, ಶೇಂಗಾ ಹಿಂಡಿ, ಗೋಧಿ ತೌಡನ್ನು ಸ್ವಾಮೀಜಿ ವೀಕ್ಷಿಸಿ ಮಾಹಿತಿ ಪಡೆದರು.ದಾಣಗೆರೆಯ ಏರಿಯಾ ಸೇಲ್ಸ್‌ ಮ್ಯಾನೇಜರ್‌ ಜಯರಾಮ್‌ ಜಾನುವಾರಿಗೆ ಬೇಕಾಗುವ ಔಷಧಗಳನ್ನು ರೈತರಿಗೆ ಉಚಿತವಾಗಿ ನೀಡಿದರು.

Related News

arecanut rate today
ದಾವಣಗೆರೆ: 54 ಸಾವಿರದತ್ತ ಅಡಿಕೆ ದರ; ರೈತರಲ್ಲಿ ಸಂತಸ
July 22, 2026
bhadra dam dvgsuddi
ಭದ್ರಾ ಜಲಾಶಯ: ಒಳ ಹರಿವು 6,331ಕ್ಯೂಸೆಕ್ ;ಇಂದಿನ ನೀರಿನ ಮಟ್ಟ 150.4 ಅಡಿ
July 22, 2026
davangere crime news
ದಾವಣಗೆರೆ: ಜಪ್ತಿ ಮಾಡಿದ 3.91 ಕೋಟಿ ಮೌಲ್ಯದ ಸ್ವತ್ತು ವಾರಸುದಾರರಿಗೆ ಹಸ್ತಾಂತರಿಸಿದ ಜಿಲ್ಲಾ ಪೊಲೀಸ್
July 21, 2026

ಈ ಸಂಧರ್ಭದಲ್ಲಿ ದಾವಣಗೆರೆ ಸಹಾಯಕ ನಿರ್ದೇಶಕ ಡಾ.ಶಂಕ್ರಪ್ಪ, ಚಿತ್ರದುರ್ಗ ಸಹಾಯಕ ನಿರ್ದೇಶಕ ಡಾ.ಪ್ರಸನ್ನಕುಮಾರ್, ವೈದ್ಯಾಧಿಕಾರಿಗಳಾದ ಮುರುಗೇಶ್, ನವೀನ್‍ಗೌಡ, ಸಾದತ್‍ಪಾಷಾ, ತಿಪ್ಪೇಸ್ವಾಮಿ, ಸತೀಶ್‍ಕುಮಾರ್, ಸ್ವಾಮಿ, ಶಶಿಧರ್, ಎನ್.ಜಿ.ಸಿದ್ದೇಶ್ವರಯ್ಯ ಹಾಗೂ ಜಮ್ಮೇನಹಳ್ಳಿ, ಸಿರಿಗೆರೆ, ಚಿಕ್ಕೇನಹಳ್ಳಿ, ಓಬವ್ವನಾಗ್ತಿಹಳ್ಳಿ ಗ್ರಾಮಸ್ಥರು ಹಾಗೂ ಪಶುಚಿಕಿತ್ಸಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.

TAGGED:featuredtaralabalu shrivet medical
Share This Article
Facebook Bluesky Copy Link Print
ByDvgsuddi
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Previous Article ಹಿಂದೂ ಮಹಾ ಗಣಪತಿ ವಿಸರ್ಜನೆಗೆ ಭರ್ಜರಿ ಡ್ಯಾನ್ಸ್‌
Next Article ಕುರಿಗಾಹಿನಿಂದಲೇ ಕುರಿ ಕಳ್ಳನ ಭೀಕರ ಕೊಲೆ
Leave a Comment

Leave a Reply Cancel reply

Your email address will not be published. Required fields are marked *

Dvgsuddi Kannada | online news portal | Kannada news online

DvgSuddi

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ

Subscribe Newsletter

Subscribe to our newsletter to get our newest articles instantly!