Connect with us

Dvgsuddi Kannada | online news portal | Kannada news online

ಉತ್ತರ ಕರ್ನಾಟಕ ಪ್ರವಾಹಕ್ಕೆ ದೇಣಿಗೆ

ದಾವಣಗೆರೆ

ಉತ್ತರ ಕರ್ನಾಟಕ ಪ್ರವಾಹಕ್ಕೆ ದೇಣಿಗೆ

ದಾವಣಗೆರೆ: ನಗರದ ಎಂ.ಸಿ ಕಾಲೋನಿ ನಾಗರಿಕರ ಹಿತರಕ್ಷಣಾ ಸಮಿತಿ ವತಿಯಿಂದ ಉತ್ತರ ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ 55,555 ರೂಪಾಯಿಯ ಪರಿಹಾರ ನಿಧಿ ಚೆಕ್ಕನ್ನು ಅಪರ ಜಿಲ್ಲಾಧಿಕಾರಿಯಾದ ಶ್ರೀಮತಿ ಪದ್ಮಾ ಬಸವಂತಪ್ಪನವರಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಮುಖಂಡರಾದ ಅಂದನೂರು ಮುಪ್ಪಣ್ಣ , ಇಂ ಸಿದ್ದಬಸಪ್ಪ , ಎಸ್ ಎಸ್ ಹುಲ್ಲತ್ತಿ , ಎಸ್.ಎಚ್. ವಸಂತ್ , ಗಡಿಗುಡಾಳು ಮಂಜುನಾಥ್ , ಇಂ ಹಾಲಪ್ಪ , ರವೀಂದ್ರನಾಥ್ ಇನ್ನಿತರ ಸಮಿತಿಯ ಪ್ರಮುಖರುಗಳು ಉಪಸ್ಥಿತರಿದ್ದರು.

fund _dvgsuddi

ಮುಖ್ಯಮಂತ್ರಿ ಪರಿಹಾರ ನಿಧಿಗೆ ಚಕ್ ವಿತರಿಸಿದ ಕ್ಷಣ

Continue Reading
Advertisement
You may also like...

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top