Connect with us

Dvgsuddi Kannada | online news portal | Kannada news online

ಅದ್ದೂರಿಯಾಗಿ ವಿನೋಭನಗರ ಗಣೇಶ ವಿಸರ್ಜನೆ

ದಾವಣಗೆರೆ

ಅದ್ದೂರಿಯಾಗಿ ವಿನೋಭನಗರ ಗಣೇಶ ವಿಸರ್ಜನೆ

ಡಿವಿಜಿಸುದ್ದಿ.ಕಾಂ , ದಾವಣಗೆರೆ: ನಗರದಲ್ಲಿ ಪ್ರಸಿದ್ಧಿ ಪಡೆದ ವಿನೋಭನಗರ ಗಣಪತಿ ವಿಸರ್ಜನೆ ಅದ್ಧೂರಿಯಾಗಿ ನಡೆಯಿತು.

ನಗರದ ಪ್ರಮುಖ ಬೀದಿಯಲ್ಲಿ ಭರ್ಜರಿಯಾಗಿ ಮೆರವಣಿಗೆ ಮೂಲಕ ಗಣೇಶ ವಿಸರ್ಜನೆ ಮಾಡಲಾಯಿತು. ದಾವಣಗೆರೆ ನಗರದ ವಿವಿಧ ಪ್ರದೇಶ ಮತ್ತು ಸುತ್ತಮುತ್ತಲಿನ ಗ್ರಾಮಗಳಿಂದ ಬಂದಿದ್ದ ಭಾರೀ ಪ್ರಮಾಣ ಜನರು ಗಣೇಶ ವಿಸರ್ಜನೆ ಕಣ್ತುಂಬಿಕೊಂಡರು.

vinobhanagara ganesh dvgsuddi5

ವಿನೋಭಾ ನಗರದ ಶ್ರೀ ವೀರ ವಿನಾಯಕ ಸೇವಾ ಸಮಿತಿ 27 ನೇ ವರ್ಷದ ಗಣೇಶ ವಿಸರ್ಜನೆಗೆ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಟ್ರ್ಯಾಕ್ಚಲಾಯಿಸುವ ಮೂಲಕ ಗಣಪತಿ ಮೆರವಣಿಗೆಗೆ ಚಾಲನೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಜಿಲ್ಲಾಧಿಕಾರಿ ಮಹಾಂತೇಶ್ ಬಿಳಗಿ ಉಸ್ತುವಾರಿಯಲ್ಲಿ ದಾವಣಗೆರೆ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಅದ್ದೂರಿಯಾಗಿ ನಡೆಯಿತು.

vinobhanagara ganesh dvgsuddi3

ಡಿಜಿ, ಡೊಳ್ಳು , ಢಮರುಗ , ತಮಟೆ ವಾದ್ಯ , ಜಾನಪದ ಕಲಾ ಪ್ರಕಾರಗಳು ಉತ್ಸವಕ್ಕೆ ರಂಗುನೀಡಿದವು. ಈ ಬಾರಿ ವಿಸರ್ಜನಾ ಮೆರವಣಿಗೆಯಲ್ಲಿ ಹುಡುಗಿಯರು ಕೂಡ ಮಸ್ತ್ ಮಸ್ತ್ ಡ್ಯಾನ್ಸ್ ಮಾಡಿದ್ದು ವಿಶೇಷವಾಗಿತ್ತು.

ಸುದ್ದಿ, ಜಾಹೀರಾತಿಗಾಗಿ ವಾಟ್ಸ್ ಅಪ್ ಮಾಡಿ: 9844460336, 7483892205

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top