Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Font ResizerAa
Font ResizerAa
Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More

Search

Menu

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Subscribe

More from BuzzVibe

  • Blog
  • Contact
  • Contact Us
  • Customize Interests
  • Kannada News
  • My Bookmarks
  • Privacy Policy

Latest Stories

astrology today 1
ಭಾನುವಾರದ ರಾಶಿ ಭವಿಷ್ಯ 31 ಮೇ 2026
davangere ac
ಪ್ರಸವಪೂರ್ವ ಲಿಂಗ ಪತ್ತೆ ಹಚ್ಚುವಿಕೆ ತಡೆ ಕಾಯ್ದೆ ಉಲ್ಲಂಘನೆ: ಪರವಾನಗಿ ರದ್ದು, ಕ್ರಿಮಿನಲ್ ಮೊಕದ್ದಮೆ; ಭ್ರೂಣಹತ್ಯೆ ಮಾಹಿತಿ ನೀಡಿದ್ರೆ ಬಹುಮಾನ- ಎಸಿ
Train 1
ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಕಾಮಗಾರಿ; ರೈಲು ಸಂಚಾರದ ಸಮಯ, ಮಾರ್ಗದಲ್ಲಿ ಬದಲಾವಣೆ
astrology today 1
ಶನಿವಾರದ ರಾಶಿ ಭವಿಷ್ಯ 30 ಮೇ 2026
ubdt davangere 1
ವಿಕಸಿತ ಭಾರತಕ್ಕೆ ಯುವ ಇಂಜಿನಿಯರ್‌ಗಳ ಕೊಡುಗೆ ಅಪಾರ; ಯುಬಿಡಿಟಿ ಮಹೋತ್ಸವದಲ್ಲಿ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಅಭಿಪ್ರಾಯ

Socials

ದಾವಣಗೆರೆ

ಅದ್ದೂರಿಯಾಗಿ ವಿನೋಭನಗರ ಗಣೇಶ ವಿಸರ್ಜನೆ

Dvgsuddi
By
Dvgsuddi
ByDvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
Follow:
Last updated: September 10, 2019
Share
1 Min Read
SHARE

ಡಿವಿಜಿಸುದ್ದಿ.ಕಾಂ , ದಾವಣಗೆರೆ: ನಗರದಲ್ಲಿ ಪ್ರಸಿದ್ಧಿ ಪಡೆದ ವಿನೋಭನಗರ ಗಣಪತಿ ವಿಸರ್ಜನೆ ಅದ್ಧೂರಿಯಾಗಿ ನಡೆಯಿತು.

ನಗರದ ಪ್ರಮುಖ ಬೀದಿಯಲ್ಲಿ ಭರ್ಜರಿಯಾಗಿ ಮೆರವಣಿಗೆ ಮೂಲಕ ಗಣೇಶ ವಿಸರ್ಜನೆ ಮಾಡಲಾಯಿತು. ದಾವಣಗೆರೆ ನಗರದ ವಿವಿಧ ಪ್ರದೇಶ ಮತ್ತು ಸುತ್ತಮುತ್ತಲಿನ ಗ್ರಾಮಗಳಿಂದ ಬಂದಿದ್ದ ಭಾರೀ ಪ್ರಮಾಣ ಜನರು ಗಣೇಶ ವಿಸರ್ಜನೆ ಕಣ್ತುಂಬಿಕೊಂಡರು.

vinobhanagara ganesh dvgsuddi5

ವಿನೋಭಾ ನಗರದ ಶ್ರೀ ವೀರ ವಿನಾಯಕ ಸೇವಾ ಸಮಿತಿ 27 ನೇ ವರ್ಷದ ಗಣೇಶ ವಿಸರ್ಜನೆಗೆ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಟ್ರ್ಯಾಕ್ಚಲಾಯಿಸುವ ಮೂಲಕ ಗಣಪತಿ ಮೆರವಣಿಗೆಗೆ ಚಾಲನೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಜಿಲ್ಲಾಧಿಕಾರಿ ಮಹಾಂತೇಶ್ ಬಿಳಗಿ ಉಸ್ತುವಾರಿಯಲ್ಲಿ ದಾವಣಗೆರೆ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಅದ್ದೂರಿಯಾಗಿ ನಡೆಯಿತು.

Related News

astrology today 1
ಭಾನುವಾರದ ರಾಶಿ ಭವಿಷ್ಯ 31 ಮೇ 2026
May 30, 2026
davangere ac
ಪ್ರಸವಪೂರ್ವ ಲಿಂಗ ಪತ್ತೆ ಹಚ್ಚುವಿಕೆ ತಡೆ ಕಾಯ್ದೆ ಉಲ್ಲಂಘನೆ: ಪರವಾನಗಿ ರದ್ದು, ಕ್ರಿಮಿನಲ್ ಮೊಕದ್ದಮೆ; ಭ್ರೂಣಹತ್ಯೆ ಮಾಹಿತಿ ನೀಡಿದ್ರೆ ಬಹುಮಾನ- ಎಸಿ
May 30, 2026
Train 1
ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಕಾಮಗಾರಿ; ರೈಲು ಸಂಚಾರದ ಸಮಯ, ಮಾರ್ಗದಲ್ಲಿ ಬದಲಾವಣೆ
May 30, 2026

vinobhanagara ganesh dvgsuddi3

ಡಿಜಿ, ಡೊಳ್ಳು , ಢಮರುಗ , ತಮಟೆ ವಾದ್ಯ , ಜಾನಪದ ಕಲಾ ಪ್ರಕಾರಗಳು ಉತ್ಸವಕ್ಕೆ ರಂಗುನೀಡಿದವು. ಈ ಬಾರಿ ವಿಸರ್ಜನಾ ಮೆರವಣಿಗೆಯಲ್ಲಿ ಹುಡುಗಿಯರು ಕೂಡ ಮಸ್ತ್ ಮಸ್ತ್ ಡ್ಯಾನ್ಸ್ ಮಾಡಿದ್ದು ವಿಶೇಷವಾಗಿತ್ತು.

Related News

astrology today 1
ಶನಿವಾರದ ರಾಶಿ ಭವಿಷ್ಯ 30 ಮೇ 2026
May 29, 2026
ubdt davangere 1
ವಿಕಸಿತ ಭಾರತಕ್ಕೆ ಯುವ ಇಂಜಿನಿಯರ್‌ಗಳ ಕೊಡುಗೆ ಅಪಾರ; ಯುಬಿಡಿಟಿ ಮಹೋತ್ಸವದಲ್ಲಿ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಅಭಿಪ್ರಾಯ
May 29, 2026
ubdt davangere
ದಾವಣಗೆರೆ: ಯುಬಿಡಿಟಿ ಕಾಲೇಜಿನ ವಜ್ರ ಮಹೋತ್ಸವ ಸಂಭ್ರಮ; ಇಂದು ಉಪರಾಷ್ಟ್ರಪತಿ, ರಾಜ್ಯಪಾಲರು ಭಾಗಿ
May 29, 2026

ಸುದ್ದಿ, ಜಾಹೀರಾತಿಗಾಗಿ ವಾಟ್ಸ್ ಅಪ್ ಮಾಡಿ: 9844460336, 7483892205

TAGGED:DavanagerefeaturedVinobhanagara ganeshಗಣೇಶ ವಿಸರ್ಜನೆದಾವಣಗೆರೆವಿನೋಭನಗರ
Share This Article
Facebook Bluesky Copy Link Print
ByDvgsuddi
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Previous Article ಡಿಕೆಶಿ ಪ್ರಕರಣ: ಬೆಂಗಳೂರು ಬಂದ್ ಕರೆ ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ
Next Article ಅಪ್ರಾಪ್ತೆ ಮೇಲೆ ಅತ್ಯಾಚಾರ, ಕೊಲೆ ಖಂಡಿಸಿ ಪ್ರತಿಭಟನೆ
Leave a Comment

Leave a Reply Cancel reply

Your email address will not be published. Required fields are marked *

ಮಿಸ್ ಮಾಡ್ದೆ ಓದಿ

ration raice

ಪಡಿತರ ಪಡೆಯಲು ಮೇ 31ರೊಳಗೆ ಬಯೋ ದೃಢೀಕರಣ ಕಡ್ಡಾಯ

ಮೂರು ಡಿಸಿಎಂಗೆ ಹೈಕಮಾಂಡ್ ಒಲವು?

ದಾವಣಗೆರೆ: ತೀವ್ರ ಕುಸಿತ ಕಂಡ ರಾಶಿ ಅಡಿಕೆ ದರ

ಕೆಎಂಎಫ್ ಅಧ್ಯಕ್ಷಗಿರಿ ಬಾಲಚಂದ್ರ ಜಾರಕಿಹೊಳಿ ಪಾಲು ?

ಪಶು ಚಿಕಿತ್ಸಾಲಯ ಕಟ್ಟಡ ಗುದ್ದಲಿ ಪೂಜೆ

ನಾಳೆ ನೂತನ ಸಚಿವರಿಗೆ ಖಾತೆ ಹಂಚಿಕೆ‌

Categories

Dvgsuddi
dvgsuddi
Dvgsuddi Kannada | online news portal | Kannada news online

DvgSuddi

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ

Subscribe Newsletter

Subscribe to our newsletter to get our newest articles instantly!