

ಪ್ರಮುಖ ಸುದ್ದಿ
ದಾವಣಗೆರೆ: ಮಾ.12ರ ಅಡಿಕೆ ಧಾರಣೆ; ಸ್ಥಿರತೆ ಕಾಯ್ದುಕೊಂಡ ಅಡಿಕೆ ಬೆಲೆ- ಕನಿಷ್ಠ, ಗರಿಷ್ಠ ದರ ಎಷ್ಟಿದೆ..?
-
ಜ್ಯೋತಿಷ್ಯ
ನಿಮ್ಮ ದಾಂಪತ್ಯದಲ್ಲಿ ಅನ್ನೋನ್ಯತೆ ಕಡಿಮೆಯಾಗಿದೆಯೇ ?ನಿಮಗೆ ಕೆಲಸದಲ್ಲಿ ಎಷ್ಟೇ ಪ್ರಯತ್ನಪಟ್ಟರೂ ವಿಘ್ನಗಳು ದರಿದ್ರ ತನ ಕಂಡು ಬರುತ್ತದೆಯೇ?
March 13, 2025ನಿಮ್ಮ ಜಾತಕದಲ್ಲಿ “ಸುಖ” ಸ್ಥಾನಾಧಿಪತಿ ಆಗಿರುವನು. “ರಾಹು “ವಿನ ಜೊತೆಯಲ್ಲಿ ಇದ್ದರೆ ಅಥವಾ “ಕುಜ ರಾಹು” ಸೇರಿದ್ದರೆ ಅಥವಾ “ಶುಕ್ರ ರಾಹು”...
-
ದಾವಣಗೆರೆ
ಯಾವ ರಾಶಿಗಳ ಜೊತೆ ಮದುವೆ ಹೊಂದಾಣಿಕೆ ಮಾಡಿಕೊಂಡರೆ ಶುಭ ಫಲಪ್ರದ…
March 13, 2025ಸೋಮಶೇಖರ್B.Sc ಜಾತಕ ಬರೆಯುವುದು, ಜಾತಕವಿಶ್ಲೇಷಣೆಗಾರರು ರಾಶಿಹರಳು ತಿಳಿಸುವುದು. ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು. Mob.9353488403 ಜನ್ಮ ಜಾತಕ...
-
ಜ್ಯೋತಿಷ್ಯ
ಮದುವೆ ಮಾತುಕತೆಗೆ ಯಾರು ಬರುತ್ತಿಲ್ಲವೇ? ಜ್ಯೋತಿಷ್ಯಶಾಸ್ತ್ರ ಏನು ತಿಳಿಸುತ್ತದೆ? ಇಲ್ಲಿದೆ ತಮಗೆ ಮಾಹಿತಿ…
March 13, 2025ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು)...
-
ಪ್ರಮುಖ ಸುದ್ದಿ
ಗುರುವಾರದ ರಾಶಿ ಭವಿಷ್ಯ 13 ಮಾರ್ಚ್ 2025
March 13, 2025ಈ ರಾಶಿಯವರಿಗೆ ಪ್ರಮೋಷನ್ ಪ್ರಯತ್ನ ಹಿನ್ನಡೆ, ಈ ರಾಶಿಯವರ ಸಂಗಾತಿಯೊಡನೆ ಮಾತುಕತೆ ಬಂದ್, ಈ ರಾಶಿಯವರಿಗೆ ಆರ್ಥಿಕ ನಷ್ಟ, ಗುರುವಾರದ ರಾಶಿ...
-
ದಾವಣಗೆರೆ
ದಾವಣಗೆರೆ: ಕೊಂಡಜ್ಜಿ ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಶಿಕ್ಷಕರ ಭರ್ತಿಗೆ ಅರ್ಜಿ ಆಹ್ವಾನ
March 12, 2025ದಾವಣಗೆರೆ: ಜಿಲ್ಲೆಯ ಕೊಂಡಜ್ಜಿಯಲ್ಲಿರುವ ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಸ್ನಾತಕೋತ್ತರ ಹಾಗೂ ಸ್ನಾತಕ ಶಿಕ್ಷಕರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು...
-
ದಾವಣಗೆರೆ
ದಾವಣಗೆರೆ: ಮೊಟ್ಟೆ ಎಸೆತ, ಒತ್ತಾಯ ಪೂರ್ವಕ ಬಣ್ಣ ಎರಚುವವರ ವಿರುದ್ಧ ಕಾನೂನು ಕ್ರಮ ಎಚ್ಚರಿಕೆ ನೀಡಿದ ಪೊಲೀಸ್ ಇಲಾಖೆ
March 12, 2025ದಾವಣಗೆರೆ: ಜಿಲ್ಲೆಯಾದ್ಯಂತ ಮಾ.13ರಂದು ಕಾಮದಹನ, 14 ರಂದು ಹೋಳಿ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ಈ ಸಂಧರ್ಭದಲ್ಲಿ ಜಿಲ್ಲೆಯಾದ್ಯಾಂತ ಕಾನೂನು ಮತ್ತು ಸುವ್ಯವಸ್ಥೆ...
-
ಪ್ರಮುಖ ಸುದ್ದಿ
ಅನುದಾನ ಕಡಿತ; ರೈತರಿಗೆ ನೀಡುವ ಸಾಲ ಸೌಲಭ್ಯ ಕೂಡ ಕಡಿಮೆಯಾಗಲಿದೆ ಎಂದ ಸಹಕಾರ ಸಚಿವ ರಾಜಣ್ಣ
March 12, 2025ಬೆಂಗಳೂರು: ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ ( ನಬಾರ್ಡ್) ಕರ್ನಾಟಕ ರಾಜ್ಯಕ್ಕೆ ಹಣಕಾಸು ನೆರವು ನೀಡುವಲ್ಲಿ ಈ ವರ್ಷ...
-
ಪ್ರಮುಖ ಸುದ್ದಿ
ಪೊಲೀಸ್ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ತಮ್ಮ ಸ್ವಂತ ವಾಹನ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ
March 12, 2025ಬೆಂಗಳೂರು: ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ. ಒಂದು ವೇಳೆ ಬರೆಸಿದ್ದರೆ...
-
ದಾವಣಗೆರೆ
ದಾವಣಗೆರೆ; ತೋಟಗಾರಿಕೆ ಇಲಾಖೆಯಿಂದ ರೈತ ಮಕ್ಕಳಿಗೆ 10 ತಿಂಗಳ ತರಬೇತಿ
March 12, 2025ದಾವಣಗೆರೆ: ತೋಟಗಾರಿಕೆ ಇಲಾಖೆಯಿಂದ ಚಿತ್ರದುರ್ಗ ಜಿಲ್ಲೆಯ ಐಯ್ಯನಹಳ್ಳಿ ತೋಟಗಾರಿಕೆ ಕ್ಷೇತ್ರದಲ್ಲಿ ಜಿಲ್ಲೆಯ ರೈತ ಮಕ್ಕಳಿಗೆ 10 ತಿಂಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ....
-
ದಾವಣಗೆರೆ
ದಾವಣಗೆರೆ: ಬೃಹತ್ ಉದ್ಯೋಗ ಮೇಳ; 50 ಕ್ಕೂ ಹೆಚ್ಚು ಕಂಪನಿಗಳು ಭಾಗಿ- ಈ ಲಿಂಕ್ ಮೂಲಕ ಹೆಸರು ನೋಂದಣಿ ಮಾಡಿ
March 12, 2025ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೌಶಲ್ಯಾಭಿವೃದ್ದಿ ಇಲಾಖೆಯಿಂದ ಮಾರ್ಚ್ 15 ರಂದು ದಾವಣಗೆರೆಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು ಐದು...